Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ರಿಯಾದ್: ಕೆಸಿಎಫ್ ನ್ಯೂಸನಯ್ಯ ಘಟಕದ...

ರಿಯಾದ್: ಕೆಸಿಎಫ್ ನ್ಯೂಸನಯ್ಯ ಘಟಕದ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ12 March 2017 11:32 PM IST
share
ರಿಯಾದ್: ಕೆಸಿಎಫ್ ನ್ಯೂಸನಯ್ಯ ಘಟಕದ ವಾರ್ಷಿಕ ಮಹಾಸಭೆ

ರಿಯಾದ್, ಮಾ.12: ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನಲ್ ಅಧೀನದಲ್ಲಿರುವ ಕೆಸಿಎಫ್ ನ್ಯೂಸನಯ್ಯ ಘಟಕದ  ವಾರ್ಷಿಕ ಮಹಾಸಭೆ ಮಾ.10ರಂದು ನ್ಯೂಸನಯ್ಯ ಫಯ್'ಹಾದಲ್ಲಿ ನಡೆಯಿತು.

ಸಭೆಯ ಉದ್ಘಾಟನೆಯನ್ನು ಕೆಸಿಎಫ್ ರಿಯಾದ್ ಝೋನಲ್ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಲೀಂ ಕನ್ಯಾಡಿ ನೆರವೇರಿಸಿದರು. ಸೆಕ್ಟರ್ ಅಧ್ಯಕ್ಷ ಮುಹಮ್ಮದ್ ಮುಸ್ಲಿಯಾರ್ ಮಾಚಾರ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರಿಯಾದ್ ಝೋನಲ್ ಶಿಕ್ಷಣ ವಿಭಾಗದ ಅಧ್ಯಕ್ಷ  ಅಬ್ಬುಲ್ಲಾ ಸಖಾಫಿ ಉಸ್ತಾದ್ "ಜೀವನ ನಾಡಿಗಾಗಿ, ನಾಳೆಗಾಗಿ'  ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

2015-16ನೆ ಸಾಲಿನ ವರದಿಯನ್ನು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಸಮೀರ್ ಉಡುಪಿ ಹಾಗೂ ಲೆಕ್ಕ ಪತ್ರ ವನ್ನು ಸೆಕ್ಟರ್ ಕೋಶಾಧಿಕಾರಿ ಅಶ್ರಫ್ ಉಜಿರೆಬೆಟ್ಟು ಮಂಡಿಸಿದರು.

ಸದ್ರಿ ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಸಮಿತಿಯ ರಚನೆಯ ನೇತೃತ್ವವನ್ನು ರಿಯಾದ್ ಝೋನಲ್ ನಿಂದ ವೀಕ್ಷಕರಾಗಿ ಆಗಮಿಸಿದ ಉಮರ್ ಅಳಕೆಮಜಲು ವಹಿಸಿದರು.

ರಿಯಾದ್ ಝೋನಲ್‌ ಸಂಘಟನಾ ಕನ್ವೀನರ್ ಇಸ್ಮಾಯಿಲ್ ಜೋಗಿಬೆಟ್ಟು , ರಿಯಾದ್ ಝೋನಲ್ ರಿಲೀಫ್ ಚೆಯರ್ ಮೆನ್  ರಮೀಝ್ ಕುಳಾಯಿ, ಬದಿಯಾ ಸೆಕ್ಟರ್ ಕಾರ್ಯದರ್ಶಿ ಮಜೀದ್ ವಿಟ್ಲ, ರಿಯಾದ್ ಝೋನಲ್ ಜೊತೆಕಾರ್ಯದರ್ಶಿ ಹಸೈನಾರ್ ಕಾಟಿಪಳ್ಳ , ಬತ್ತಾ ಸೆಕ್ಟರ್  ರಿಲೀಫ್ ಕನ್ವೀನರ್ ಶಮೀರ್ ಜೆಪ್ಪು ಆಶಂಸೆ ಭಾಷಣ ಮಾಡಿದರು. ರಿಯಾದ್ ಝೋನಲ್ ಸಕ್ರೀಯ ಕಾರ್ಯಕರ್ತ ರಶೀದ್ ಮದನಿ ರಂತಡ್ಕ  ನೂತನ ಸಮಿತಿಗೆ ಶುಭ ಹಾರೈಸಿದರು.

ಮೊದಲಿಗೆ ಸಂಶುದ್ದೀನ್ ಉಳ್ಳಾಲ ಕಿರಾಅತ್ ಪಠಿಸಿದರೆ, ಶಮೀರ್  ಉಡುಪಿ ಸ್ವಾಗತ ಮಾಡಿದರು.ಕೊನೆಯಲ್ಲಿ ಸಿರಾಜ್ ಎಡಪದವು ಧನ್ಯವಾದ ಮಾಡಿದರು.ಶಾಫಿ ಎಡಪದವು ಕಾರ್ಯಕ್ರಮವನ್ನು ನಿರೂಪಿಸಿದರು.

2017 -18ನೆ  ಸಾಲಿನ ನೂತನ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳ ವಿವರ  ಈ ಕೆಳಗಿನಂತಿದೆ.

ಅಧ್ಯಕ್ಷರು:  ಹಂಝ ಜಲ್ಸೂರು
ಪ್ರಧಾನ ಕಾರ್ಯದರ್ಶಿ: ಶಮೀರ್ ಉಡುಪಿ 
ಕೋಶಾಧಿಕಾರಿ:  ಅಬ್ದುಲ್ಲ ಬಜಾಲ್
ಉಪಾಧ್ಯಕ್ಷರು: ಮೊಹಮ್ಮದ್ ಮುಸ್ಲಿಯಾರ್ ಮಾಚಾರ್ ಹಾಗು ಅಶ್ರಫ್ ಮೂಡಬಿದ್ರೆ
ಜಂಟಿ ಕಾರ್ಯದರ್ಶಿ: ಶಂಸುದ್ದೀನ್ ಉಳ್ಳಾಲ ಹಾಗು ಅನ್ಸಾರ್ ಮೂಡಬಿದ್ರೆ
ಕಾರ್ಯಕಾರಿ ಸಮಿತಿ ಸದಸ್ಯರುಗಳು: ಅಬ್ಬಾಸ್ ಮಡಿಕೇರಿ, ಸಲೀಂ ಕನ್ಯಾಡಿ, ಮೊಯ್ದಿನ್ ಮೂಡಬಿದ್ರೆ, ಅಶ್ರಫ್ ಉಜಿರೆಬೆಟ್ಟು, ಇಮ್ರಾನ್ ಉಜಿರೆಬೆಟ್ಟು, ಇರ್ಫಾನ್ ಕಾರ್ಪಾಡಿ, ಅಶ್ರಫ್ ಎಡಪದವು, ಜಲೀಲ್ ಎಡಪದವು, ಶಾಫಿ ಎಡಪದವು, ಸಿರಾಜ್ ಎಡಪದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X