Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕಿಸ್ತಾನ ಸೇನೆಗೆ ಸೇರ್ಪಡೆಯಾಗುವೆ:...

ಪಾಕಿಸ್ತಾನ ಸೇನೆಗೆ ಸೇರ್ಪಡೆಯಾಗುವೆ: ಸ್ಯಾಮುಯೆಲ್ಸ್

ವಾರ್ತಾಭಾರತಿವಾರ್ತಾಭಾರತಿ12 March 2017 11:46 PM IST
share
ಪಾಕಿಸ್ತಾನ ಸೇನೆಗೆ ಸೇರ್ಪಡೆಯಾಗುವೆ: ಸ್ಯಾಮುಯೆಲ್ಸ್

ಗಯಾನ, ಮಾ.12: ಇತ್ತೀಚೆಗೆ ಕೊನೆಗೊಂಡ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ(ಪಿಎಸ್‌ಎಲ್) ಏರ್ಪಡಿಸಲಾಗಿದ್ದ ಬಿಗಿ ಭದ್ರತಾ ವ್ಯವಸ್ಥೆಯಿಂದ ಉತ್ತೇಜಿತಗೊಂಡಿರುವ ವೆಸ್ಟ್‌ಇಂಡೀಸ್ ಸ್ಟಾರ್ ಆಟಗಾರ ಮರ್ಲಾನ್ ಸ್ಯಾಮುಯೆಲ್ಸ್ ಪಾಕಿಸ್ತಾನದ ಸೇನೆ ಸೇರುವ ಬಯಕೆ ವ್ಯಕ್ತಪಡಿಸಿದ್ದಾರೆ.

ಸ್ಯಾಮುಯೆಲ್ಸ್ ಪಿಎಸ್‌ಎಲ್ ಚಾಂಪಿಯನ್ ಪೇಶಾವರ ಝೂಲ್ಮಿ ತಂಡದಲ್ಲಿ ಆಡಿದ್ದರು. ಪಿಎಸ್‌ಎಲ್ ಫೈನಲ್ ಪಂದ್ಯ ನಡೆದಿದ್ದ ಲಾಹೋರ್ ಸ್ಟೇಡಿಯಂನಲ್ಲಿ ಉನ್ನತ ಮಟ್ಟದ ಭದ್ರತೆಯನ್ನು ಏರ್ಪಡಿಸಿದ್ದ ಪಾಕ್ ಸರಕಾರವನ್ನು ಶ್ಲಾಘಿಸಿದ್ದಾರೆ.

  ‘‘ಜಮೈಕಾದಲ್ಲಿ ನಾನು ಓರ್ವ ಸೈನಿಕನಾಗಿದ್ದೇನೆ. ಪಾಕಿಸ್ತಾನ ಸೇನೆಗೆ ಸೇರಲು ಬಯಸಿದ್ದೇನೆ. ಪಾಕ್ ಸೇನೆ ನನ್ನನ್ನು ಆಹ್ವಾನಿಸಿದರೆ ನಾನು ಸದಾಸಿದ್ಧವಿದ್ದೇನೆ. ನನ್ನ ಸೈನ್ಯದ ಸಮವಸ್ತ್ರ ಧರಿಸಿ ಪಾಕ್‌ಗೆ ತೆರಳಲು ಸಿದ್ಧ’’ ಎಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿರುವ ಸಂದೇಶದಲ್ಲಿ ತಿಳಿಸಿದ್ದಾರೆ. ‘‘ನನಗೆ ಪಾಕಿಸ್ತಾನವೆಂದರೆ ತುಂಬಾ ಇಷ್ಟ. ಆದ್ದರಿಂದ ಹೆಚ್ಚು ಯೋಚನೆ ಮಾಡದೇ ಪಿಎಸ್‌ಎಲ್ ಫೈನಲ್ ಪಂದ್ಯ ಆಡಲು ಲಾಹೋರ್‌ಗೆ ತೆರಳಲು ನಿರ್ಧರಿಸಿದ್ದೆ’’ ಎಂದು ಸ್ಯಾಮುಯೆಲ್ಸ್‌ರ ವೀಡಿಯೋ ಹೇಳಿಕೆಯನ್ನು ಉಲ್ಲೇಖಿಸಿ ಆಂಗ್ಲ ಪತ್ರಿಕೆ ವರದಿ ಮಾಡಿದೆ.

ಸ್ಯಾಮುಯೆಲ್ಸ್ ವಿಡಿಯೊ ಸಂದೇಶಕ್ಕೆ ಪ್ರತಿಕ್ರಿಯಿಸಿರುವ ಪೇಶಾವರ ತಂಡದ ಸಿಇಒ ಜಾವೇದ್ ಅಫ್ರಿದಿ‘‘ನಿಮ್ಮ ಚಿನ್ನದಂತಹ ಪದಗಳು ವಿಶ್ವಕ್ಕೆ ಒಂದು ಸಂದೇಶವಾಗಿದೆ. ನಮ್ಮ ಶಾಂತಿಬಯಸುವ ರಾಷ್ಟ್ರ. ನಾವು ಕ್ರಿಕೆಟ್‌ನ್ನು ತುಂಬಾ ಇಷ್ಟಪಡುತ್ತೇವೆ. ನೀವು ಹೃದಯಗಳ ಚಾಂಪಿಯನ್ ಆಗಿದ್ದೀರಿ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X