Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‌ನತ್ತ ಮುಖ ಮಾಡಿದ ಆಮ್ ಆದ್ಮಿ

ಗುಜರಾತ್‌ನತ್ತ ಮುಖ ಮಾಡಿದ ಆಮ್ ಆದ್ಮಿ

ವಾರ್ತಾಭಾರತಿವಾರ್ತಾಭಾರತಿ13 March 2017 7:00 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗುಜರಾತ್‌ನತ್ತ ಮುಖ ಮಾಡಿದ ಆಮ್ ಆದ್ಮಿ

ಹೊಸದಿಲ್ಲಿ,ಮಾ. 13: ಪಂಜಾಬ್‌ನಲ್ಲಿ ಉತ್ತಮ ಪ್ರದರ್ಶನವನ್ನು ತೋರಿಸಿದ ಆತ್ಮವಿಶ್ವಾಸದಲ್ಲಿ ಆಮ್ ಆದ್ಮಿ ಪಾರ್ಟಿ ಈ ವರ್ಷ ಕೊನೆಯಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯತ್ತ ಗಮನ ಹರಿಸಿದೆ. ಗೋವಾದಲ್ಲಿ ಒಂದು ಸೀಟು ಗಳಿಸಲು ಸಾಧ್ಯವಾಗದ ಆಮ್ ಆದ್ಮಿ ಗುಜರಾತ್‌ಗೆ ಕಾಲಿಡಲು ಹಿಂಜರಿಕೆ ಸೃಷ್ಟಿಸಿಲ್ಲ. ಅಲ್ಲಿ ಸ್ಥಾನಗಳಿಸಲು ಸಾಧ್ಯವಾಗದ್ದಕ್ಕೆ ಹಲವು ಕಾರಣಗಳನ್ನು ಪಾರ್ಟಿ ಗುರುತಿಸಿದೆ. ಆದರೆ ಮೋದಿಯ ಗುಜರಾತ್‌ಗೆ ಕೇಜ್ರಿವಾಲ್ ಹೋದರೆ ಚುನಾವಣೆಯ ಚಿತ್ರ ಬದಲಾಗಬಹುದು. ರಾಜ್ಯದಲ್ಲಿರುವ ಹಲವು ಸಮಸ್ಯೆಗಳನ್ನು ಎತ್ತಿತೋರಿಸಲು ಪ್ರಧಾನ ಪ್ರತಿಪಕ್ಷವಾದ ಕಾಂಗ್ರೆಸ್‌ನಿಂದ ಆಗುತ್ತಿಲ್ಲ ಎಂದು ಆಮ್ ಆದ್ಮಿ ನಾಯಕರ ಭಾವನೆಯಾಗಿದೆ.

ಪಂಜಾಬ್‌ನಲ್ಲಿ ಸರಕಾರ ರಚಿಸಲು ಸಾಧ್ಯವಾಗಬಹುದು ಮತ್ತು ಗೋವಾದಲ್ಲಿ ಉತ್ತಮ ಸ್ಥಿತಿ ಇರಬಹುದೆನ್ನುವ ಲೆಕ್ಕ ಆಮ್ ಆದ್ಮಿಯವರಲ್ಲಿತ್ತು. ಹಲವು ಮತದಾನೋತ್ತರ, ಮತದಾನಪೂರ್ವ ಸಮೀಕ್ಷೆಗಳು ಆಮ್ ಆದ್ಮಿಯ ಗೆಲುವನ್ನು ತಿಳಿಸಿದ್ದವು. ಆದರೆ ಪಂಜಾಬ್‌ನಲ್ಲಿ ಮುಖ್ಯ ಪ್ರತಿಪಕ್ಷವಾಗಲು ಆಮ್ ಅದ್ಮಿಗೆ ಸಾಧ್ಯವಾಗಿದೆ. ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತೋರಿಸಲು ಬಲಿಷ್ಠನಾದ ಯಾವ ನಾಯಕನೂ ಆಮ್ ಆದ್ಮಿಯಲ್ಲಿರಲಿಲ್ಲ.

ಕೇಜ್ರಿವಾಲ್‌ರನ್ನು ಕೇಂದ್ರೀಕರಿಸಿ ಪ್ರಚಾರ ನಡೆದಿತ್ತು. ಹೆಚ್ಚಿನ ಅಭ್ಯರ್ಥಿಗಳು ಮತದಾರರಿಗೆ ಪರಿಚಯದವರಾಗಿರಲಿಲ್ಲ. ಪಂಜಾಬ್‌ನಲ್ಲಿ ಆಮ್ ಆದ್ಮಿಗೆ ಅಡಿಪಾಯ ಹಾಕಿದ ಸುಚ್ಚಾ ಸಿಂಗ್‌ರನ್ನು ಚುನಾವಣೆಗೆ ಸ್ವಲ್ಪ ಮೊದಲು ಪಕ್ಷದಿಂದ ಹೊರಹಾಕಿದ್ದು ಇತರ ನಾಯಕರನ್ನು ಬೆಳೆಯಲು ಕೇಜ್ರಿವಾಲ್ ಬಿಡುವುದಿಲ್ಲ ಎನ್ನುವ ಅಭಿಪ್ರಾಯವನ್ನು ಗಟ್ಟಿಗೊಳಿಸಿತು.

ಪಂಜಾಬ್‌ನಿಂದ ಹೊರಗಿನವರಿಗೆ ಆಡಳಿತ ಕೊಡಬೇಡಿ ಎಂದು ಕಾಂಗ್ರೆಸ್ ಪ್ರಚಾರ ಮಾಡಿತ್ತು. ಆಮ್ ಆದ್ಮಿಗೆ ಇದು ದೊಡ್ಡ ಹೊಡೆತವಾಯಿತು. ಅದೇವೇಳೆ ಕ್ಯಾಪ್ಟನ್ ಅಮರೀಂದರ್ ಸಿಂಗ್‌ರನ್ನು ಮುಂದೆ ನಿಲ್ಲಿಸಿ ಪಂಜಾಬ್ ಅಸ್ಮಿತೆಯನ್ನು ಎತ್ತಿತೋರಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿದ್ದು, ಆಮ್ ಅದ್ಮಿ ಲಭಿಸಬಹುದಾದ ಮತಗಳಿಗೆ ಅಡ್ಡಿಯಾಯತು ಎನ್ನಲಾಗಿದೆ. ಎರಡು ರಾಜ್ಯಗಳಲ್ಲಾದ ಲೋಪಗಳನ್ನು ಪರಿಶೀಲಿಸಿ ಗುಜರಾತ್‌ನಲ್ಲಿ ಚುನಾವಣಾಕಣಕ್ಕಿಳಿಯುವ ಸಿದ್ಧತೆಯಲ್ಲಿ ಆಮ್ ಆದ್ಮಿ ಪಾರ್ಟಿ ತೊಡಗಿಸಿಕೊಂಡಿದೆ ಎಂದು ವರದಿ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X