Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾ: ಮತಗಳಿಕೆಯಲ್ಲಿ ಬಿಜೆಪಿ ಮೇಲುಗೈ

ಗೋವಾ: ಮತಗಳಿಕೆಯಲ್ಲಿ ಬಿಜೆಪಿ ಮೇಲುಗೈ

ವಾರ್ತಾಭಾರತಿವಾರ್ತಾಭಾರತಿ13 March 2017 1:31 PM IST
share
ಗೋವಾ: ಮತಗಳಿಕೆಯಲ್ಲಿ ಬಿಜೆಪಿ ಮೇಲುಗೈ

ಪಣಜಿ,ಮಾ.13: ಗೋವಾದ 40 ಕ್ಷೇತ್ರಗಳಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲು ವಿಫಲವಾಗಿದ್ದ ಬಿಜೆಪಿ ಮತಗಳಿಕೆಯಲ್ಲಿ ಮುಂಚೂಣಿಯಲ್ಲಿತ್ತು ಎಂದು ಚುನಾವಣಾ ಆಯೋಗದ ಅಂಕಿ-ಅಂಶದಿಂದ ಗೊತ್ತಾಗಿದೆ.

ಬಿಜೆಪಿ ಒಟ್ಟು ಮತದಲ್ಲಿ 32.5ರಷ್ಟು ಮತಗಳಿಸಲು ಯಶಸ್ವಿಯಾಗಿತ್ತು. 40 ಸದಸ್ಯರನ್ನು ಒಳಗೊಂಡ ಗೋವಾ ಅಸೆಂಬ್ಲಿಯಲ್ಲಿ 17 ಸೀಟುಗಳನ್ನು ಪಡೆದಿದ್ದ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಒಟ್ಟು ಮತದಲ್ಲಿ 28.4ರಷ್ಟು ಮತ ಗಳಿಸಿದೆ ಎಂದು ಚುನಾವಣಾ ಆಯೋಗದ ಅಂಕಿ-ಅಂಶದಿಂದ ಬಹಿರಂಗವಾಗಿದೆ.

13 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದ ಆಡಳಿತಾರೂಢ ಬಿಜೆಪಿ ಬಹುಮತ ಪಡೆಯಲು 8 ಸ್ಥಾನಗಳ ಕೊರತೆ ಎದುರಿಸಿತ್ತು. ಆದಾಗ್ಯೂ ಉಳಿದ ಪಕ್ಷಗಳ ಬೆಂಬಲ ಪಡೆದು ಸರಕಾರ ರಚಿಸಲು ಮುಂದಾಗಿದೆ. ನಾಳೆ ಮನೋಹರ್ ಪರಿಕ್ಕರ್ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

ಮೂರು ಸೀಟುಗಳನ್ನು ಗೆದ್ದುಕೊಂಡಿರುವ ಮಹಾರಾಷ್ಟ್ರವಾಡಿ ಗೋಮಂತಕ್ ಪಾರ್ಟಿ ಒಟ್ಟು ಮತದಲ್ಲಿ 11.3 ಶೇ.ಮತ ಗಳಿಸಿದೆ. 1.2 ಶೇ.ರಷ್ಟು ನೋಟಾ ಮತ ಚಲಾವಣೆಯಾಗಿದೆ. ಪಂಚರಾಜ್ಯಗಳ ಚುನಾವಣೆಯಲ್ಲಿ ಗೋವಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೋಟಾ ಮತಗಳು ಚಲಾವಣೆಯಾಗಿದೆ ಎಂದು ಗೋವಾದ ಮುಖ್ಯ ಚುನಾವಣಾಧಿಕಾರಿ ಕುನಾಲ್ ತಿಳಿಸಿದ್ದಾರೆ.

ಕರಾವಳಿ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಖಾತೆ ತೆರೆಯಲು ವಿಫಲವಾಗಿದೆ. ಆದರೆ,ಒಟ್ಟು ಮತದಲ್ಲಿ 6.3 ಶೇ. ಮತ ಗಳಿಸಿದೆ. ಸ್ವತಂತ್ರ ಅಭ್ಯರ್ಥಿಗಳು 11.1 ಶೇ., ಮೂರು ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದ ಗೋವಾ ಫಾರ್ವರ್ಡ್ ಪಾರ್ಟಿ 3.5 ಶೇ. ಹಾಗೂ ಒಂದು ಕ್ಷೇತ್ರದಲ್ಲಿ ಜಯಿಸಿದ್ದ ಎನ್‌ಸಿಪಿ ಒಟ್ಟು ಮತದಲ್ಲಿ 2.3 ಶೇ.ಮತ ಗಳಿಸಲು ಶಕ್ತವಾಗಿದೆ.

ಗೋವಾ ಸುರಕ್ಷಾ ಮಂಚ್ 1.2 ಶೇ. ಯುನೈಟೆಡ್ ಗೋವಾ ಶೇ.1, ಗೋವಾ ಸುರಾಜ್ ಪಕ್ಷ 0.6 ಹಾಗೂ ಗೋವಾ ವಿಕಾಸ್ ಪಾರ್ಟಿ 0.6 ಶೇ. ಮತ ಗಳಿಸಿದೆ ಎಂದು ಚುನಾವನಾ ಆಯೋಗದ ಅಂಕಿ-ಅಂಶ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X