Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ಸಹಿತ ವಿವಿಧ ರಾಜ್ಯಗಳ 120 ಹೊಸ...

ಕೇರಳ ಸಹಿತ ವಿವಿಧ ರಾಜ್ಯಗಳ 120 ಹೊಸ ಲೋಕಸಭಾ ಸ್ಥಾನಗಳ ಮೇಲೆ ಬಿಜೆಪಿ ಕಣ್ಣು

ವಾರ್ತಾಭಾರತಿವಾರ್ತಾಭಾರತಿ13 March 2017 9:53 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೇರಳ ಸಹಿತ ವಿವಿಧ ರಾಜ್ಯಗಳ 120 ಹೊಸ ಲೋಕಸಭಾ ಸ್ಥಾನಗಳ ಮೇಲೆ ಬಿಜೆಪಿ ಕಣ್ಣು

ಹೊಸದಿಲ್ಲಿ,ಮಾ.13: ಐದು ರಾಜ್ಯಗಳಲ್ಲಿ ನಡೆದ ಚುನಾವಣೆಯ ಫಲಿತಾಂಶದಿಂದ ಆತ್ಮವಿಶ್ವಾಸದಲ್ಲಿರುವ ಬಿಜೆಪಿ 2019ರ ಲೋಕಸಭಾ ಚುನಾವಣೆಗೆ ಈಗಲೇ ಗಮನಹರಿಸಿದೆ. ಬಿಜೆಪಿಯ ಬೇರು ಗಟ್ಟಿಯಲ್ಲದ ಮತ್ತು ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ 120 ಕ್ಷೇತ್ರಗಳನ್ನು ಗುರುತಿಸಿ ಅಲ್ಲಿ ಪಕ್ಷದ ಕೆಲಸವನ್ನು ಆರಂಭಿಸುವ ಯೋಜನೆಯನ್ನು ಹಾಕಿದೆ. ಆಲಹಾಬಾದ್‌ನಲ್ಲಿ ಕಳೆದ ಜೂನ್‌ನಲ್ಲಿ ಸೇರಿದ್ದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಕೈಗೊಂಡ ನಿರ್ಧಾರವನ್ನು ಜಾರಿಗೊಳಿಸಲು ಬಿಜೆಪಿ ಮುಂದಾಗಿದೆ ಎಂದು ವೆಬ್‌ಪೋರ್ಟಲೊಂದು ವರದಿಮಾಡಿದೆ.

ಕೇರಳ ಸಹಿತ ಕೆಲವು ರಾಜ್ಯಗಳಿಂದ 120 ಕ್ಷೇತ್ರಗಳನ್ನು ಗಳಿಸಲು ಬಿಜೆಪಿ ಶ್ರಮವನ್ನು ಆರಂಭಿಸಿದೆ. ಆಂಧ್ರ ಪ್ರದೇಶ, ಪಶ್ಚಿಮಬಂಗಾಳ, ಈಶಾನ್ಯ ಭಾರತದ ರಾಜ್ಯಗಳು ಮುಂತಾದೆಡೆ ಬಿಜೆಪಿ ತನ್ನ ಬಲ ವೃದ್ಧಿಸಿಕೊಂಡು ಒಟ್ಟು 120 ಸಂಸದರನ್ನು ಗಳಿಸುವ ಯೋಜನೆಯನ್ನು ಹಮ್ಮಿಕೊಂಡಿದೆ. ಈ ಎಲ್ಲ ಸ್ಥಳಗಳಲ್ಲಿ ಜನರ ವಿಷಯಗಳನ್ನೆತ್ತಿ ಸಕ್ರಿಯಗೊಳ್ಳಲು ಆರೆಸ್ಸೆಸ್ -ಬಿಜೆಪಿ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಬಿಜೆಪಿಯ ಅಧ್ಯಕ್ಷ ಅಮಿತ್‌ಶಾ 120 ಕ್ಷೇತ್ರಗಳನ್ನು ಸಂದರ್ಶಿಸಿ ಅಲ್ಲಿ ನಡೆಯುತ್ತಿರುವ ಕೆಲಸಗಳನ್ನು ಪರಿಶೀಲಿಸುತ್ತಾರೆ. ಉತ್ತರ ಪ್ರದೇಶದಲ್ಲಿ ಜಾರಿಗೆ ತಂದ ತಂತ್ರದಂತೆ ಈ ಕ್ಷೇತ್ರಗಳಲ್ಲಿ ಸಂಘಪರಿವಾರದ ಸಂಘಟನೆಗಳು ಕೆಳ ಮಟ್ಟದಿಂದಲೇ ಕೆಲಸವನ್ನು ಆರಂಭಿಸಿವೆ. ರೈತರು, ಮೀನುಗಾರರು, ಆದಿವಾಸಿಗಳು ಮುಂತಾದವರನ್ನು ಗುರಿಯಾಗಿಟ್ಟು ಅದು ಕೆಲಸ ಮಾಡುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸಿಕ್ಕಿದ ಸ್ಥಾನಗಳು 2019ರ ಚುನಾವಣೆಯಲ್ಲಿ ಬಿಜೆಪಿ ಕಳಕೊಳ್ಳುವ ಸಾಧ್ಯತೆಗಳಿವೆ. ಈ ಕೊರತೆಯನ್ನು ಹೊಸ ಲೋಕಸಭಾ ಕ್ಷೇತ್ರಗಳಿಂದ ತುಂಬುವ ಯೋಜನೆಯನ್ನು ಬಿಜೆಪಿ ಮಾಡಿದೆ ಎಂದು ವರದಿ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X