Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.14ರಂದು ವೈಕಮ್ ಬಶೀರ್‌ರವರ...

ಮಾ.14ರಂದು ವೈಕಮ್ ಬಶೀರ್‌ರವರ ಕಥೆಯಾಧಾರಿತ ನಾಟಕ 'ಗೋಡೆಗಳು' ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ13 March 2017 10:48 PM IST
share

ಮಂಗಳೂರು.ಮಾ,13:ಮಲಯಾಳಂ ಭಾಷೆಯ ಖ್ಯಾತ ಕತೆಗಾರ ವೈಖಂ ಮುಹಮ್ಮದ್ ಬಶೀರ್‌ರವರ ಮೂಲಕತೆಯನ್ನು ಹೊಂದಿರುವ ಎಸ್.ಗಂಗಾಧರ ಯ್ಯನವರು ಕನ್ನಡಕ್ಕೆ ಅನುವಾದಿಸಿರುವ ಕನ್ನಡ ರಂಗನಾಟಕ 'ಗೋಡೆಗಳು' ಮಾ.14ರಂದು ಸಂಜೆ 7 ಗಂಟೆಗೆ ನಗರದ ರೋಶನಿ ನಿಲಯದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ಮಂಗಳೂರಿನ ಸಹಮತ ಫಿಲಂ ಸೊಸೈಟಿ,ರೊಶನಿ ನಿಲಯದ ಇಂಗ್ಲೀಷ್, ಹಿಂದಿ, ಕನ್ನಡ ಸಾಹಿತ್ಯ ಸಂಘದ ಆಶ್ರಯದಲ್ಲಿ ರೊಶನಿ ನಿಲಯದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ವಿಭಾಗ ಅರ್ಪಿಸುವ ಸತಿಶ್ ತಿಪಟೂರು ನಿರ್ದೇಶನದಲ್ಲಿ ಸಹಮತ ರಂಗತಂಡದ ಸದಸ್ಯರಿಂದ ನಾಟಕ ಪ್ರದರ್ಶನ ಗೊಳ್ಳಲಿದೆ.

ದೇಶದ ಸ್ವಾತಂತ್ರ ಸಮರದ ಹೊತ್ತಿನಲ್ಲಿ ಕ್ರಾಂತಿಕಾರಿ ಬರಹ,ರಾಜದ್ರೋಹ ಅಪಾದನೆಯಲ್ಲಿ ರಾಜಕೀಯ ಖೈದಿಯಾಗಿ ಜೈಲು ಸೇರುವ ಬಶೀರ್,ಸೆಂಟ್ರಲ್ ಜೈಲಿನ ಅಸಹನೀಯ ಬದುಕಿನ ನಡುವೆಯೂ ಗುಲಾಬಿ ಗಿಡಗಳನ್ನು ನೆಟ್ಟು ತನ್ನ ಸುತ್ತ ಸಹನೀಯವಾದ ವಾತವರಣವನ್ನು ನಿರ್ಮಿಸಿಕೊಳ್ಳುತ್ತಾನೆ.ಜೈಲಿನಲ್ಲಿ ಹೆಣ್ಣು ಮತ್ತು ಗಂಡು ಖೈದಿಗಳ ನಡುವೆ ದೈತ್ಯ ಗೋಡೆಗಳ ಆವರಣ ಇದ್ದರೂ ಅವುಗಳ ನಡುವೆ ಇದ್ದ ಬಶೀರ್ ಮತ್ತು ನಾರಾಯಣಿ ನಡುವೆ ಪ್ರೀತಿ ಹುಟ್ಟುತ್ತದೆ.ಜೈಲಿನೊಳಗೂ ಈ ಪ್ರೆಮ ಹಿತಕರವಾದ ಸ್ವತಂತ್ರ ಭಾವನೆಯನ್ನು ಮೂಡಿಸುತ್ತದೆ.ಜೈಲಿನಿಂದ ಹೊರ ಬರುವ ಸಮಯ ಬಂದಾಗ ಆ ಸ್ವತಂತ್ರವೇ ಬಶೀರ್‌ಗೆ ಬಂಧನವಾಗಿ ಭಾಸವಾಗುತ್ತದೆ.

ನಾಟಕದ ಹೆಸರು ಸೂಚಿಸುವ 'ಗೋಡೆಗಳು' ಮನುಷ್ಯ ಸಂಬಂಧಗಳ ನಡುವೆ ಅಡ್ಡಿಯಾಗಿ ನಿಂತಿರುವ ಜಾತಿ,ಧರ್ಮ,ಭಾಷೆ,ದೇಶಗಳ ಅಂತಸ್ತುಗಳ,ಅಹಂಗಳ ಪ್ರತೀಕವಾಗಿದೆ.ಈ ಎಲ್ಲೆಗಳನ್ನು ಮೀರಿದ ಮಾನವ ಸಂಬಂಧಗಳ ತುಡಿತ ಈ ಕಥೆಯ ಹಂದರದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X