Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದ ನೂತನ ಬಿಜೆಪಿ...

ಉತ್ತರ ಪ್ರದೇಶದ ನೂತನ ಬಿಜೆಪಿ ಸರಕಾರದಲ್ಲಿ ಮುಸ್ಲಿಂ ಸಚಿವ ?

ವಾರ್ತಾಭಾರತಿವಾರ್ತಾಭಾರತಿ13 March 2017 11:22 PM IST
share
ಉತ್ತರ ಪ್ರದೇಶದ ನೂತನ ಬಿಜೆಪಿ ಸರಕಾರದಲ್ಲಿ ಮುಸ್ಲಿಂ ಸಚಿವ ?

ಲಕ್ನೋ,ಮಾ.13: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿರದಿದ್ದರೂ ಪಕ್ಷದ ಸರಕಾರದಲ್ಲಿ ಮುಸ್ಲಿಮರು ಪ್ರಾತಿನಿಧ್ಯ ಪಡೆಯಲಿದ್ದಾರೆ.

403 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 312 ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿಯು ಅಭೂತಪೂರ್ವ ಗೆಲುವನ್ನು ದಾಖಲಿಸಿದೆ. ಬಿಜೆಪಿ ಮುಸ್ಲಿಂ ಸಮುದಾಯದಲ್ಲಿ ಸುಭದ್ರ ಮತಗಳ ಬುನಾದಿ ಹೊಂದಿಲ್ಲವಾದ್ದರಿಂದ ಸಂಪುಟದಲ್ಲಿ ಮುಸ್ಲಿಂ ವ್ಯಕ್ತಿಗೆ ಪ್ರಾತಿನಿಧ್ಯ ನೀಡುವ ಯೋಜನೆ ಸಮುದಾಯವನ್ನು ತಲುಪುವ ಉದ್ದೇಶ ಹೊಂದಿದೆ.

ಮುಸ್ಲಿಮರ ಒಂದು ವರ್ಗವು,ವಿಶೇಷವಾಗಿ ಮಹಿಳೆಯರು ಮತ್ತು ಯುವಜನರು ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಅಜೆಂಡಾವನ್ನು ಒಪ್ಪಿಕೊಂಡಿದ್ದಾರೆ ಮತ್ತು ತ್ರಿವಳಿ ತಲಾಖ್ ವಿರುದ್ಧ ಪಕ್ಷದ ನಿಲುವಿನಿಂದ ಸಂತಸಗೊಂಡಿದೆ ಎಂದು ಬಿಜೆಪಿ ಭಾವಿಸಿದೆ ಮತ್ತು ಇದು ಸಮುದಾಯವನ್ನು ತಲುಪುವ ಯತ್ನಕ್ಕೆ ಪ್ರೇರಣೆಯಾಗಿದೆ.

 ವಿಧಾನಸಭೆಯಲ್ಲಿ ಮುಸ್ಲಿಂ ಶಾಸಕನಿಲ್ಲದಿದ್ದರೆ ವಿಧಾನ ಪರಿಷತ್ತಿನಲ್ಲಿ ಮುಸ್ಲಿಂ ಸದಸ್ಯರೋರ್ವರು ಇರಲಿದ್ದಾರೆ. ಸರಕಾರದಲ್ಲಿ ಮುಸ್ಲಿಂ ಸಮುದಾಯಕ್ಕೆ ಪ್ರಾತಿನಿಧ್ಯವಂತೂ ಇರುತ್ತದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ಮಾಧ್ಯಮ ಸಂದರ್ಶನದಲ್ಲಿ ಹೇಳಿದ್ದಾರೆ. ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿರುವ ನಾಯ್ಡು ಪಕ್ಷದ ನೀತಿ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ಹೊಂದಿದ್ದಾರೆ.

ತನ್ನ ಸಾಂಪ್ರದಾಯಿಕ ಮತಗಳ ಮೇಲೆ ಕಣ್ಣಿಟಿದ್ದ ಬಿಜೆಪಿಯ ಚುನಾವಣಾ ಪ್ರಚಾರ ಮುಖ್ಯವಾಗಿ ಅಭಿವೃದ್ಧಿ ವಿಷಯಗಳು ಮತ್ತು ಹಿಂದುತ್ವವನ್ನು ಕೇಂದ್ರಬಿಂದು ವನ್ನಾಗಿಸಿಕೊಂಡಿತ್ತು. ಈಗ ಸಂಪುಟಕ್ಕೆ ಮುಸ್ಲಿಂ ಸಚಿವರನ್ನು ಸೇರಿಸಿಕೊಂಡರೆ ಅದು ಪಕ್ಷದ ಸಾಮಾಜಿಕ ಬುನಾದಿಯ ವಿಸ್ತರಣೆಗೆ ನೆರವಾಗಲಿದೆ ಮತ್ತು ಹಿಂದು ಬಲಪಂಥೀಯ ಪಕ್ಷವೆಂಬ ಭಾವನೆಯನ್ನು ತೊಡೆದು ಹಾಕುವಲ್ಲಿ ನೆರವಾಗಲಿದೆ.

1991ರಲ್ಲಿ ಆಗಿನ ಉ.ಪ್ರ.ಮುಖ್ಯಮಂತ್ರಿ ಕಲ್ಯಾಣಸಿಂಗ್‌ಅವರು ಮುಸ್ಲಿಂ ನಾಯಕ ಇಜಾಝ್ ರಿಝ್ವಿ ಅವರನ್ನು ವಿಧಾನ ಪರಿಸತ್ ಸದಸ್ಯರನ್ನಾಗಿ ಮಾಡಿ,ಸಚಿವರನ್ನಾಗಿ ನೇಮಕಗೊಳಿಸಿದ್ದರು. ಅವರ ಪುತ್ರಿ ಸೀಮಾ ರಿಝ್ವಿ 1999ರಲ್ಲಿ ರಾಮ ಪ್ರಕಾಶ ಗುಪ್ತಾ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಚಿವೆಯಾಗಿದ್ದರು.

220 ಮಿ.ಜನಸಂಖ್ಯೆಯಲ್ಲಿ ಸುಮಾರು ಶೇ.18ರಷ್ಟು ಜನರು ಧಾರ್ಮಿಕ ಅಲ್ಪಸಂಖ್ಯಾತ ಗುಂಪುಗಳಿಗೆ ಸೇರಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಯ 383 ಅಭ್ಯರ್ಥಿಗಳ ಪಟ್ಟಿಯಲ್ಲಿ ಒಂದೇ ಒಂದು ಮುಸ್ಲಿಂ ಹೆಸರಿಲ್ಲದ್ದನ್ನು ಸಮರ್ಥಿಸಿಕೊಂಡಿರುವ ನಾಯ್ಡು,ಅದೊಂದು ದೌರ್ಬಲ್ಯವಾಗಿತ್ತೇ ಹೊರತು ತಪ್ಪಾಗಿರಲಿಲ್ಲ. ಗೆಲ್ಲುವ ಭರವಸೆಯಿದ್ದ ಸೂಕ್ತ ಮುಸ್ಲಿಂ ಅಭ್ಯರ್ಥಿ ನಮಗೆ ಸಿಕ್ಕಿರಲಿಲ್ಲ ಎಂದು ಹೇಳಿದ್ದಾರೆ.

ಒಂದು ವರ್ಗದ ಮುಸ್ಲಿಮರು ಬಿಜೆಪಿ ಪರವಾಗಿ ಮತಗಳನ್ನು ಚಲಾಯಿಸಿದ್ದಾರೆ. ತ್ರಿವಳಿ ತಲಾಖ್ ವಿಷಯದಲ್ಲಿ ಮುಸ್ಲಿಂ ಮಹಿಳೆಯರು,ವಿಶೇಷವಾಗಿ ಯುವತಿಯರು ನಮಗೆ ಮತಗಳನ್ನು ಹಾಕಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.

ಮತದಾರರಲ್ಲಿ ಶೇ.33ರಷ್ಟು ಮುಸ್ಲಿಮರಿದ್ದ 42 ಕ್ಷೇತ್ರಗಳ ಪೈಕಿ 31ರಲ್ಲಿ ಬಿಜೆಪಿ ಗೆದ್ದಿದೆ ಎನ್ನುವುದನ್ನು ಚುನಾವಣಾ ಆಯೋಗದ ಅಂಕಿಅಂಶಗಳು ಸ್ಪಷ್ಟಪಡಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X