Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚಾಂಪಿಯನ್ ಟ್ರೋಫಿ ಧೋನಿಯ ಮುಂದಿನ ಭವಿಷ್ಯ...

ಚಾಂಪಿಯನ್ ಟ್ರೋಫಿ ಧೋನಿಯ ಮುಂದಿನ ಭವಿಷ್ಯ ನಿರ್ಧರಿಸಲಿದೆ: ಬ್ಯಾನರ್ಜಿ

ವಾರ್ತಾಭಾರತಿವಾರ್ತಾಭಾರತಿ13 March 2017 11:55 PM IST
share

ಕೋಲ್ಕತಾ, ಮಾ.13: ಇನ್ನು ಮೂರು ತಿಂಗಳಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಭಾರತದ ಅತ್ಯಂತ ಯಶಸ್ವಿ ಕ್ರಿಕೆಟ್ ನಾಯಕ ಮಹೇಂದ್ರ ಸಿಂಗ್ ಧೋನಿಯ ಮುಂದಿನ ಭವಿಷ್ಯ ನಿರ್ಧರಿಸಲಿದೆ ಎಂದು ಧೋನಿಯ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

‘‘ಪ್ರಸ್ತುತ ಚಾಂಪಿಯನ್ಸ್ ಟ್ರೋಫಿಯತ್ತ ಧೋನಿ ಗಮನ ನೀಡುತ್ತಿದ್ದಾರೆ. ಒಂದು ವೇಳೆ ಆ ಟೂರ್ನಿಯಲ್ಲಿ ಅವರು ಯಶಸ್ಸು ಸಾಧಿಸಿದರೆ ಅವರು 2019ರ ಏಕದಿನ ವಿಶ್ವಕಪ್ ತನಕ ಮುಂದುವರಿಯಬಹುದು’’ ಎಂದು ಸೋಮವಾರ ಅಂಡರ್-14 ಕ್ರಿಕೆಟ್ ಟೂರ್ನಮೆಂಟ್‌ನ್ನು ಅನಾವರಣಗೊಳಿಸಿದ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

‘‘ಧೋನಿಗೆ ಈ ಹಿಂದಿನಷ್ಟು ಸ್ಟ್ರೈಕ್‌ರೇಟ್‌ನಲ್ಲಿ ಆಡಲು ಸಾಧ್ಯವಿಲ್ಲ. ಅವರಲ್ಲಿ ಶಕ್ತಿಯಿದೆ ಹಾಗೂ ಪಂದ್ಯವನ್ನು ವಿಮರ್ಶಿಸುವ ಗುಣವಿದೆ.ಇದು ಅವರಲ್ಲಿರುವ ವಿಶೇಷತೆ. ಚಾಂಪಿಯನ್ ಟ್ರೋಫಿಯಲ್ಲಿ ಸಜ್ಜಾಗುವ ಉದ್ದೇಶದಿಂದ ದೇಶೀಯ ಏಕದಿನ ಟೂರ್ನಿ ವಿಜಯ್ ಹಝಾರೆ ಟ್ರೋಫಿಯಲ್ಲಿ ಆಡುತ್ತಿದ್ದಾರೆ’’ ಎಂದು ಬ್ಯಾನರ್ಜಿ ತಿಳಿಸಿದರು.

 ಧೋನಿಯನ್ನು ಐಪಿಎಲ್ ಪುಣೆ ತಂಡದ ನಾಯಕತ್ವದಿಂದ ಕೆಳಗಿಳಿಸಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಬ್ಯಾನರ್ಜಿ,‘‘ಅದು ತಂಡದ ಮಾಲಕರ ನಿರ್ಧಾರವಾಗಿರುವಂತೆ ಕಾಣುತ್ತಿದೆ. ಧೋನಿಗೆ ಪುಣೆ ತಂಡದಲ್ಲಿ ಆಡದೇ ಬೇರೆ ಆಯ್ಕೆಯೇ ಇಲ್ಲ. ಧೋನಿ ಟೆಸ್ಟ್‌ನಿಂದ ನಿವೃತ್ತಿಯಾದಾಗ, ಏಕದಿನ ನಾಯಕತ್ವ ತೊರೆಯುವ ಮೊದಲು ಯಾರಿಗೂ ಈ ವಿಷಯವನ್ನು ಹೇಳಿರಲಿಲ್ಲ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X