Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮತ್ತೆ ಐಪಿಎಲ್ ಕಮೆಂಟರಿ ಬಾಕ್ಸಿಗೆ ಹರ್ಷ...

ಮತ್ತೆ ಐಪಿಎಲ್ ಕಮೆಂಟರಿ ಬಾಕ್ಸಿಗೆ ಹರ್ಷ ಭೋಗ್ಲೆ?

ಬೊಗಳೆ ಬಿಡುವವರಿಂದ ಮುಕ್ತಿ!

ವಾರ್ತಾಭಾರತಿವಾರ್ತಾಭಾರತಿ14 March 2017 3:58 PM IST
share
ಮತ್ತೆ ಐಪಿಎಲ್ ಕಮೆಂಟರಿ ಬಾಕ್ಸಿಗೆ ಹರ್ಷ ಭೋಗ್ಲೆ?

 ಹೊಸದಿಲ್ಲಿ, ಮಾ.14: ಕ್ರಿಕೆಟ್ ವೀಕ್ಷಕವಿವರಣೆಗಾರ ಹಾಗೂ ವಿಮರ್ಶಕ ಹರ್ಷ ಭೋಗ್ಲೆ ಮುಂಬರುವ 10ನೆ ಆವೃತ್ತಿಯ ಐಪಿಎಲ್‌ನಲ್ಲಿ ವಾಪಸಾಗಲಿದ್ದಾರೆ. ಭೋಗ್ಲೆ 2016ರ ಐಪಿಎಲ್‌ನಲ್ಲಿ ಕಮೆಂಟರಿ ಬಾಕ್ಸ್‌ನಿಂದ ಹೊರಗುಳಿದಿದ್ದರು.

ಕಳೆದ ವರ್ಷ ಐಪಿಎಲ್‌ನಿಂದ ಭೋಗ್ಲೆ ಹೊರಗುಳಿದಾಗ ಭಾರೀ ಸುದ್ದಿಯಾಗಿತ್ತು. ಐಪಿಎಲ್‌ನ ಮೊದಲ 8 ಆವೃತ್ತಿಗಳಲ್ಲಿ ಕಮೆಂಟರಿ ಹಾಗೂ ಟಿವಿ ಶೋ ಪ್ಯಾನಲ್‌ನಲ್ಲಿ ಸಕ್ರಿಯವಾಗಿದ್ದ ಭೋಗ್ಲೆ ಕಳೆದ ವರ್ಷ 9ನೆ ಆವೃತ್ತಿಯ ಟೂರ್ನಿಯಿಂದ ದೂರ ಉಳಿದಿದ್ದರು.

 ಈ ವರ್ಷದ ಐಪಿಎಲ್‌ಗೆ ಭೋಗ್ಲೆ ವಾಪಸಾಗಲಿದ್ದಾರೆ ಎಂದು ‘ಮುಂಬೈ ಮಿರರ್’ ಪತ್ರಿಕೆ ವರದಿ ಮಾಡಿದೆ. ಪ್ರಸಾರ ಸಂಸ್ಥೆಯಲ್ಲಿ ಎರಡರಲ್ಲಿ ಒಂದು ಸ್ಥಳದಲ್ಲಿ ಕಾರ್ಯನಿರ್ವಹಿಸಲು ಭೋಗ್ಲೆ ಸಜ್ಜಾಗಿದ್ದಾರೆ. ಮೈದಾನದಲ್ಲಿ ಕಮೆಂಟರಿ ಹೇಳುವುದು ಅಥವಾ ಟಿವಿ ಸ್ಟುಡಿಯೋದಲ್ಲಿ ಪಂದ್ಯ ಆರಂಭಕ್ಕೆ ಮೊದಲು ಹಾಗೂ ಆರಂಭದ ಬಳಿಕ ತಜ್ಞರೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳಬಹುದು.

2016ರ ಮಾರ್ಚ್-ಎಪ್ರಿಲ್‌ನಲ್ಲಿ ಭಾರತದಲ್ಲಿ ನಡೆದಿದ್ದ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಕೊನೆಯ ಬಾರಿ ವೀಕ್ಷಕವಿವರಣೆ ನೀಡಿದ್ದರು. ಟ್ವೆಂಟಿ-20 ವಿಶ್ವಕಪ್‌ನ ವೇಳೆ ಭೋಗ್ಲೆ ಅವರು ಭಾರತದ ಆಟಗಾರರಿಗಿಂತ ವಿದೇಶಿ ಆಟಗಾರರನ್ನು ಹೆಚ್ಚು ಹೈಲೈಟ್ ಮಾಡಿದ್ದರು ಎಂದು ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ ಟ್ವೀಟ್ ಮಾಡಿದ್ದರು. ಬಚ್ಚನ್ ಟ್ವೀಟ್ ದೊಡ್ಡ ವಿವಾದ ಸೃಷ್ಟಿಸಿದ್ದು, ಟ್ವೀಟ್‌ನಿಂದ ನೊಂದ ಭೋಗ್ಲೆ 2016ರ ಐಪಿಎಲ್‌ನಲ್ಲಿ ವೀಕ್ಷಕವಿವರಣೆ ತಂಡದಿಂದ ದೂರ ಉಳಿದಿದ್ದರು.

ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಹಳಸಿರುವ ಹಿನ್ನೆಲೆಯಲ್ಲಿ ರಮೀಝ್ ರಾಜಾ, ವಕಾರ್ ಯೂನಿಸ್ ಹಾಗೂ ಶುಐಬ್ ಅಖ್ತರ್ ಈವರ್ಷದ ಐಪಿಎಲ್‌ನ ಚರ್ಚಾಕೂಟದಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ. ಈ ಹಿನ್ನೆಲೆಯಲ್ಲಿ ಭೋಗ್ಲೆ ಕಮೆಂಟರಿ ಬಾಕ್ಸ್‌ಗೆ ವಾಪಸಾಗಿದ್ದಾರೆ ಎನ್ನಲಾಗಿದೆ.

ಈ ವರ್ಷದ ಐಪಿಎಲ್‌ನ ಕಮೆಂಟರಿ ಪಟ್ಟಿಯಲ್ಲಿ ಸುನೀಲ್ ಗವಾಸ್ಕರ್, ರವಿಶಾಸ್ತ್ರಿ, ಎಲ್. ಶಿವರಾಮಕೃಷ್ಣನ್ ಹಾಗೂ ಸಂಜಯ್ ಮಾಂಜ್ರೇಕರ್ ಅವರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X