Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 117 ಶಾಸಕರಿರುವ ಪಂಜಾಬ್ ನಲ್ಲಿ ಗೆದ್ದ...

117 ಶಾಸಕರಿರುವ ಪಂಜಾಬ್ ನಲ್ಲಿ ಗೆದ್ದ ಮುಸ್ಲಿಂ ಶಾಸಕರ ಸಂಖ್ಯೆ ಎಷ್ಟು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ14 March 2017 4:09 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
117 ಶಾಸಕರಿರುವ ಪಂಜಾಬ್ ನಲ್ಲಿ ಗೆದ್ದ ಮುಸ್ಲಿಂ ಶಾಸಕರ ಸಂಖ್ಯೆ ಎಷ್ಟು ಗೊತ್ತೇ  ?

ಮಲೇರ್‌ಕೋಟಲಾ,ಮಾ.14: ಹಿರಿಯ ಪೊಲೀಸ್ ಅಧಿಕಾರಿಯ ಪತ್ನಿ ಹಾಗೂ ಮೂರನೇ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿರುವ ರಝಿಯಾ ಸುಲ್ತಾನಾ ಅವರು 117 ಸದಸ್ಯಬಲದ ಪಂಜಾಬ್ ವಿಧಾನಸಭೆಯಲ್ಲಿ ಏಕೈಕ ಮುಸ್ಲಿಂ ಸದಸ್ಯೆಯಾಗಿದ್ದಾರೆ.

ಕಾಂಗ್ರೆಸ್ ರಾಜ್ಯದಲ್ಲಿ ಸರಕಾರ ರಚನೆಗೆ ಸಜ್ಜಾಗಿದ್ದು, ಪಕ್ಷದ ಅತ್ಯಂತ ಹಿರಿಯ ಸದಸ್ಯರಲ್ಲೊಬ್ಬರಾಗಿರುವ ರಝಿಯಾ ಸಚಿವ ಪದವಿಯ ಮೇಲೆ ಕಣ್ಣಿಟ್ಟಿದ್ದಾರೆ.

2017ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮಲೇರ್‌ಕೋಟಲಾ ಕ್ಷೇತ್ರದಲ್ಲಿ ರಝಿಯಾ ತನ್ನ ನಿಕಟ ಪ್ರತಿಸ್ಪರ್ಧಿ ಅಕಾಲಿ ದಳದ ಮುಹಮ್ಮದ್ ಉವೈಸ್ ಅವರನ್ನು 12,000ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದಾರೆ. ಆಪ್ ಕಣಕ್ಕಳಿಸಿದ್ದ ಏಕೈಕ ಮುಸ್ಲಿಂ ಅಭ್ಯರ್ಥಿ ಮುಹಮ್ಮದ್ ಅರ್ಷದ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ರಝಿಯಾ ಐದು ಶೌರ್ಯ ಪ್ರಶಸ್ತಿಗಳನ್ನು ಪಡೆದಿರುವ ಪಂಜಾಬ್  ಡಿಜಿಪಿ ಮುಹಮ್ಮದ್ ಮುಸ್ತಫಾ ಅವರ ಪತ್ನಿಯಾಗಿದ್ದಾರೆ.2002 ಮತ್ತು 2007ರಲ್ಲಿ ಮಲೇರ್‌ಕೋಟಲಾ ಕ್ಷೇತ್ರದಿಂದ ಗೆದ್ದಿದ್ದ ರಝಿಯಾ 2012ರ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.

1957ರಿಂದ ಮಲೇರ್‌ಕೋಟಲಾ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಾಗಿ ಮುಸ್ಲಿಂ ಅಭ್ಯರ್ಥಿಗಳೇ ಗೆಲ್ಲುತ್ತಿದ್ದಾರೆ.2012ರಲ್ಲಿ ಪಂಜಾಬ್ ವಿಧಾನಸಭೆಯಲ್ಲಿ ಅಕಾಲಿ ದಳದ ಎಫ್.ನಿಸಾರಾ ಖಾತೂನ್ ಸೇರಿದಂತೆ ಇಬ್ಬರು ಮುಸ್ಲಿಂ ಶಾಸಕರಿದ್ದರು.

2017ರ ಚುನಾವಣೆಯಲ್ಲಿ ಕಾಂಗ್ರೆಸ್ ಇಬ್ಬರು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಆಪ್ ಮತ್ತು ಅಕಾಲಿ ದಳ ತಲಾ ಓರ್ವರಿಗೆ ಟಿಕೆಟ್ ನೀಡಿದ್ದವು. ಬಿಜೆಪಿ ಯಾವುದೇ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿರಲಿಲ್ಲ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X