Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಂಗಿಪೇಟೆ : ವಿಜೇತರಿಗೆ ಅಕ್ಕಿ...

ಪರಂಗಿಪೇಟೆ : ವಿಜೇತರಿಗೆ ಅಕ್ಕಿ ವಿತರಿಸುವ ವಿಶಿಷ್ಟ ರೀತಿಯ ರಿಕ್ಷಾ ಚಾಲಕರ ಕ್ರಿಕೆಟ್ ಟೂರ್ನ್ ಮೆಂಟ್

ವಾರ್ತಾಭಾರತಿವಾರ್ತಾಭಾರತಿ14 March 2017 11:06 PM IST
share
ಪರಂಗಿಪೇಟೆ : ವಿಜೇತರಿಗೆ ಅಕ್ಕಿ ವಿತರಿಸುವ ವಿಶಿಷ್ಟ ರೀತಿಯ ರಿಕ್ಷಾ ಚಾಲಕರ ಕ್ರಿಕೆಟ್ ಟೂರ್ನ್ ಮೆಂಟ್

ಪರಂಗಿಪೇಟೆ,ಮಾ.14: ನಂ 1 ರಿಕ್ಷಾ ಪಾರ್ಕ್ ವತಿಯಂದ ಪರವಾಣಿಗೆ ಮತ್ತು ಸಮವಸ್ತ್ರದ ಬಗ್ಗೆ ಜಾಗ್ರತಿ ಮೂಡಿಸುವ ಉದ್ದೇಶದಿಂದ ಚಾಲಕರಿಗಾಗಿ ಕ್ರಿಕೆಟ್ ಟೂರ್ನ್ ಮೆಂಟ್ ಹಮ್ಮಿಕೊಂಡು ವಿಜೇತರಿಗೆ ಬಹುಮಾನವಾಗಿ ಅಕ್ಕಿ ಮತ್ತು ಟ್ರೋಪಿ ವಿತರಿಸಲಾಯಿತು.ವಿಜೇತ ಬಿಸಿರೋಡ್ ಚಾಲಕ ತಂಡ 25 ಕೆಜಿ ಯಂತೆ 11 ಮಂದಿಗೆ ಅಕ್ಕಿ ಮತ್ತು ಪ್ರಥಮ ಟ್ರೋಪಿ ಪಡೆಯಿತು.

ದ್ವಿತೀಯ ಮೆಲ್ಕಾರ್ ರಿಕ್ಷಾ ಚಾಲಕರ ತಂಡವು ವಿಜೇತವಾಗಿ 10 ಕೆಜಿ ಯಂತೆ 11 ಮಂದಿ ಅಕ್ಕಿ ಮತ್ತು ದ್ವಿತೀಯ ಟ್ರೋಪಿ ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ,  ಜಿಲ್ಲಾ ಯುವ ಕಾಂಗ್ರೆಸ್ಸ್ ಅದ್ಯಕ್ಷ ಮಿತುನ್ ರೈ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕು, ಇಂಡೇನ್ ಗ್ಯಾಸ್ ಮಾಲಕರಾದ ಜಗನ್ನಾತ್ ಚೌಟ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಸೇವಾಂಜಲಿ ಪ್ರತಿಷ್ಟಾನ ಪರಂಗಿಪೇಟೆಯ ಕ್ರಷ್ನ ಕುಮಾರ್ ಪೂಂಜ, ಅರುಣ್ ಕುಮಾರ್ ಗುತ್ತು ಬಂಟ್ವಾಳ, ಸಂತೋಷ್ ಬೋಳಿಯಾರ್, ಬಶೀರ್ ಟಿಕೆ, ಎಫ್ ಉಮರ್ ಫಾರೂಕು, ಅಜಿತ್ ಚೌಟ ದೇವಸ್ಯ, ಜಬ್ಬಾರ್ ಮಾರಿಪ್ಪಳ್ಳ,  ರಿಯಾಝ್ ಪರಂಗಿಪೇಟೆ, ಆಸೀರ್ ಪೇರಿಮಾರ್, ಕೆರೀಮ್ ವಿಎಚ್, ಸಿದ್ದೀಖ್ ಎಮ್.ಎಸ್, ಶುಕೂರು ರಾಜದಾನಿ ಜುವೆಲ್ಲರ್ಸ್, ಚಂದ್ರಶೇಕರ್ ಮೆಸ್ಕಾಮ್, ಮನೋಜ್ ಆಚಾರ್ಯ ಪುದು, ಸುಲೈಮಾನ್ ಉಸ್ತಾದ್ ಅಮ್ಮೆಮಾರ್, ರಮ್ಲಾನ್ ಮಾರಿಪ್ಪಳ್ಳ, ಆಸೀಫ್ ಮೇಲ್ಮನೆ, ಇಸ್ಮಾಯಿಲ್ ಪಾವೂರು, ಮನೋಜ್ ಸುಜೀರ್, ಉಪಸ್ಥಿತರಿದ್ದರು, ಸುಲೈಮಾನ್ ಎಮ್ ಸ್ವಾಗತಿಸಿ ಅಶ್ರಫ್ ಮಳ್ಳಿ ವಂದಿಸಿದರು.

21 ಬಡ ಕುಟುಂಬಗಳಿಗೆ ಈ ಸಂದರ್ಭದಲ್ಲಿ ಅಕ್ಕಿ ವಿತರಿಸಲಾಯಿತು.

ಈ ಕ್ರೀಡಾಕೂಟವನ್ನು ರಿಕ್ಷಾ ಚಾಲಕರಾದ ಸುಲೈಮಾನ್ ಎಮ್, ನಝೀರ್ ಕರ್ಮಾರ್, ರಶೀದ್ ಪಾವೂರು, ಜಾಫರ್ ಸುಜೀರ್ ಸಂಘಟಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X