Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿಚಿತ್ರ ಸಮಸ್ಯೆ: ವಿಮಾನ ವಿಳಂಬಕ್ಕೆ ಶೌಚ...

ವಿಚಿತ್ರ ಸಮಸ್ಯೆ: ವಿಮಾನ ವಿಳಂಬಕ್ಕೆ ಶೌಚ ಕಾರಣ!

ವಾರ್ತಾಭಾರತಿವಾರ್ತಾಭಾರತಿ15 March 2017 9:04 AM IST
share
ವಿಚಿತ್ರ ಸಮಸ್ಯೆ: ವಿಮಾನ ವಿಳಂಬಕ್ಕೆ ಶೌಚ ಕಾರಣ!

ಹೊಸದಿಲ್ಲಿ, ಮಾ.15: ಇದು ಇಕ್ಕಟ್ಟಿನ ಸಮಸ್ಯೆ. ವಿಮಾನಯಾನ ಸಂಸ್ಥೆಗಳ ಪಾಲಿಗೆ ದುಃಸ್ವಪ್ನವಾಗಿ ಕಾಡುತ್ತಿರುವ ಈ ಸಮಸ್ಯೆ ಬಗ್ಗೆ ಹೇಳಿಕೊಳ್ಳುವಂತೆಯೂ ಇಲ್ಲ; ಅನುಭವಿಸುವಂತೆಯೂ ಇಲ್ಲ. ಅದೇನು ಎಂಬ ಕುತೂಹಲವೇ? ಅದು ಶೌಚ ಸಮಸ್ಯೆ.

ಭಾರತೀಯ ವಿಮಾನಯಾನಿಗಳ ವಿಚಿತ್ರ ನಡವಳಿಕೆಯಿಂದಾಗಿ ಹಲವು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಒಬ್ಬ ಪ್ರಯಾಣಿಕ ಶೌಚಾಲಯಕ್ಕೆ ಬಳಸಿದ ಪ್ಲಾಸ್ಟಿಕ್ ಬಾಟಲಿ, ಶೌಚ ಕಾಗದದಂಥ ಯಾವ ವಸ್ತು ಎಸೆದರೂ ಸಮಸ್ಯೆ ಕಟ್ಟಿಟ್ಟ ಬುತ್ತಿ. ಇದು ಶೌಚಾಲಯದ ವ್ಯಾಕ್ಯೂಮ್ ಫ್ಲಶ್ ವ್ಯವಸ್ಥೆಯನ್ನು ಹದಗೆಡಿಸುತ್ತದೆ. ವಸ್ತುವನ್ನು ಪತ್ತೆ ಮಾಡಿ ಹೊರತೆಗೆದು ವ್ಯವಸ್ಥೆ ಸರಿಪಡಿಸುವವರೆಗೂ ಶೌಚಾಲಯ ಬಂದ್ ಮಾಡಲೇಬೇಕಾಗುತ್ತದೆ. ಇದರಿಂದಾಗಿ ಮುಂದಿನ ವಿಮಾನವೂ ವಿಳಂವಾಗುತ್ತದೆ. ಹೀಗೆ ಸರಣಿ ಸಮಸ್ಯೆಗೆ ಇಂಥ ಸಣ್ಣ ವಿಷಯ ಕಾರಣವಾಗುತ್ತಿದೆ ಎಂದು ಏರ್‌ಇಂಡಿಯಾ ಸಿಬ್ಬಂದಿಯೊಬ್ಬರು ಹೇಳುತ್ತಾರೆ.

ಹಿಂದೆ ನೀಲಿಬಣ್ಣದ ದ್ರವರೂಪದ ರಾಸಾಯನಿಕ ಶೌಚಾಲಯ ಫ್ಲಶ್ ವ್ಯವಸ್ಥೆ ಇತ್ತು. ಶೌಚಾಲಯದಲ್ಲಿ ಬ್ಲಾಕ್ ಆದಾಗ ಬಿಸಿನೀರು ಸುರಿದು, ಸ್ವಚ್ಛಗೊಳಿಸಲಾಗುತ್ತಿತ್ತು. ಆದರೆ ಈಗ ಹೊಸ ಬೋಯಿಂಗ್ ವಿಮಾನಗಳಲ್ಲಿ ವ್ಯಾಕ್ಯೂಂ ಫ್ಲಶ್ ವ್ಯವಸ್ಥೆ ಇರುವುದು ಸಮಸ್ಯೆಯ ಮೂಲ. ತಿಂಗಳಿಗೆ 30-60 ಇಂಥ ಶೌಚಾಲಯ ಬ್ಲಾಕ್ ಪ್ರಕರಣಗಳು ವರದಿಯಾಗುತ್ತಿವೆ ಎಂದು ಅವರು ವಿವರಿಸುತ್ತಾರೆ.

ಕಳೆದ ಶನಿವಾರ ದಿಲ್ಲಿ- ಚಿಕಾಗೋ ವಿಮಾನದ ವಿಳಂಬಕ್ಕೆ ಇಂಥ ಶೌಚಾಲಯ ದುರ್ಬಳಕೆ ಕಾರಣವಾಗಿತ್ತು ಎನ್ನುವುದು ಹೊಸ ಸುದ್ದಿ. ಈ ವಿಮಾನ ನಿಲ್ದಾಣದಿಂದ ಹೊರಟಾಗ 12 ಶೌಚಾಲಯಗಳ ಪೈಕಿ ಕೇವಲ ಎಂಟು ಮಾತ್ರ ಸುಸ್ಥಿತಿಯಲ್ಲಿದ್ದವು. 17 ಗಂಟೆಯ ಪ್ರಯಾಣವನ್ನು 340 ಯಾನಿಗಳು ಕೇವಲ ಎಂಟು ಶೌಚಾಲಯವನ್ನು  ಬಳಸಬೇಕಾಯಿತು ಎಂದು ಮೂಲಗಳು ಹೇಳಿವೆ.

"ಕಳೆದ ಆಗಸ್ಟ್‌ನಲ್ಲಿ ಏರ್‌ಇಂಡಿಯಾದ ನೆವಾರ್ಕ್- ಮುಂಬೈ ವಿಮಾನವನ್ನು ಇಸ್ತಾಂಬೂಲ್‌ನಲ್ಲಿ ಇದೇ ಕಾರಣದಿಂದ ದಿಢೀರನೇ ನಿಲ್ಲಿಸಬೇಕಾಯಿತು. ವಿಮಾನದ ಎಲ್ಲ 14 ಶೌಚಾಲಯಗಳೂ ಬ್ಲಾಕ್ ಆದದ್ದು ಇದಕ್ಕೆ ಕಾರಣ"

ವಿಮಾನಯಾನಿಗಳ ಅದರಲ್ಲೂ ಮುಖ್ಯವಾಗಿ ಭಾರತೀಯ ಯಾನಿಗಳ ನಾಗರಿಕ ಪ್ರಜ್ಞೆ ಕೊರತೆ ಇಂಥ ಸಮಸ್ಯೆಗೆ ಮೂಲ ಎಂದು ಅಧಿಕಾರಿಗಳು ಹೇಳುತ್ತಾರೆ. ಕೆಲವೊಮ್ಮೆ ಸಂಸ್ಕೃತಿ ವ್ಯತ್ಯಯವೂ ಇದಕ್ಕೆ ಕಾರಣವಾಗುತ್ತದೆ. ಪಾಶ್ಚಾತ್ಯಶೈಲಿಯ ಶೌಚಾಲಯ ಬಳಸಿ ರೂಢಿ ಇಲ್ಲದಿರುವುದು ಕೂಡಾ ಕೆಲವೊಮ್ಮೆ ಸಮಸ್ಯೆಗೆ ಕಾರಣವಾಗುತ್ತಿದೆ.

ಪೇಪರ್ ಕಪ್ ಅಥವಾ ಬಳಸಿದ ಪೇಪರ್‌ಗಳನ್ನು ಶೌಚಾಲಯದಲ್ಲಿ ಹಾಕುವುದರಿಂದ ಸಮಸ್ಯೆ ಸೃಷ್ಟಿಯಾಗುತ್ತಿದೆ. ಇಂಥ ಸಮಸ್ಯೆ ತಡೆಗೆ ವಿಮಾನಯಾನ ಸಂಸ್ಥೆಗಳು ಬಳಕೆ ವಿಡಿಯೊ ಪ್ರದರ್ಶನ, ಮಾಹಿತಿ ನೀಡುವಂಥ ಕ್ರಮಗಳನ್ನು ಅನುಸರಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X