Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ...

ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ 100ರಷ್ಟು ಉದ್ಯೋಗ. : ಸಿಎಂ ಸಿದ್ದರಾಮಯ್ಯ

ರಾಜ್ಯ ಸರಕಾರದ ಬಜೆಟ್ ಮಂಡನೆ

ವಾರ್ತಾಭಾರತಿವಾರ್ತಾಭಾರತಿ15 March 2017 11:44 AM IST
share
ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ 100ರಷ್ಟು ಉದ್ಯೋಗ. : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾ.15: ಮುಖ್ಯ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ  ರಾಜ್ಯ ಮುಂಗಡಪತ್ರವನ್ನು ವಿಧಾನಸಭೆಯಲ್ಲಿ ಮಂಡಿಸಿದರು

ಇದು ರಾಜ್ಯ ಸರಕಾರದ ಐದನೆ ಬಜೆಟ್  ಮತ್ತು ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ಮಂಡಿಸಿದ  12ನೆ  ಬಜೆಟ್ ಆಗಿದೆ.

ಬಜೆಟ್ ನ ಮುಖ್ಯಾಂಶಗಳು 

*ಅಭಿವೃದ್ಧಿಯ ಮಾದರಿಯೇ ಸರಕಾರದ ಸಾಧನೆಯಾಗಿದೆ: ಸಿಎಂ ಸಿದ್ದರಾಮಯ್ಯ 

* 6 ಮೆಡಿಕಲ್ ಕಾಲೇಜು, 5 ಮಲ್ಟಿ ಸ್ಪೇಶಾಲಿಟಿ ಆಸ್ಪತ್ರೆ.

* 5 ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ: ದಾವಣಗೆರೆ, ತುಮಕೂರು, ವಿಜಯಪುರ,ಕೋಲಾರ

*ಚಿತ್ರದುರ್ಗ, ಬಾಗಲಕೋಟೆ, ಹಾವೇರಿ, ಯಾದಗಿರಿ, ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರಿನಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ. 

* ರಾಜ್ಯದಲ್ಲಿ ಅಮ್ಮಾ ಕ್ಯಾಂಟಿನ್ ಮಾದರಿಯಲ್ಲಿ ನಮ್ಮ ಕ್ಯಾಂಟಿನ್.  ಬೆಂಗಳೂರಿನಲ್ಲಿ   198  ನಮ್ಮ ಕ್ಯಾಂಟಿನ್ . 5 ರೂಗೆ.ಬೆಳಗ್ಗಿನ ತಿಂಡಿ, 10 ರೂ.ಗೆ ಮಧ್ಯಾಹ್ನ, ರಾತ್ರಿ ಊಟ. ಈ ಯೋಜನೆ 100 ಕೋಟಿ ರೂ. ಅನುದಾನ

* ಅನ್ನ ಭಾಗ್ಯ ಅಕ್ಕಿ: ಪ್ರತಿ ಕುಟುಂಬಕ್ಕೆ  ಅಕ್ಕಿ 5 ಕೆ.ಜಿಯಿಂದ  7 ಕೆ.ಜಿ. ಏರಿಕೆ.ಅನ್ನಭಾಗ್ಯದ ಅಕ್ಕಿ ಕುಟಂಬಕ್ಕೆ 35ಕೆಜಿಗೆ ಏರಿಕೆ

*ರೈತರ ಸಾಲ ಮನ್ನಾ ಇಲ್ಲ , ಸಾಲ ಮರುಪಾವತಿ ಅವಧಿ ವಿಸ್ತರಣೆ. ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂ. ತನಕ ಅಲ್ಪಾವಧಿ ಸಾಲ.

* ಶೇ 3 ಬಡ್ಡಿ ದರದಲ್ಲಿ 10 ಲಕ್ಷ ರೂ ಕೃಷಿ ಸಾಲ. 

*21  ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳ ಘೋಷಣೆ

*ಉಡುಪಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ,ಕಾಪು ಹೊಸ ತಾಲೂಕುಗಳಾಗಿ ಘೋಷಣೆ. ಕನ್ನಡ ಜಿಲ್ಲೆಯ ಮೂಡಬಿದಿರೆ, ಕಡಬ ಹೊಸ ತಾಲೂಕುಗಳಾಗಿ ಘೋಷಣೆ.

*ಕ್ಷೀರ ಭಾಗ್ಯ ಯೋಜನೆಯಡಿ 5 ದಿನ ಹಾಲು ವಿತರಣೆ

* ಅಂಗನವಾಡಿ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ

*ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ 145 ಚಿಕಿತ್ಸಾ ಘಟಕ

*ಒಂದನೇ ತರಗತಿಯಿಂದಲೇ ಇಂಗ್ಲಿಷ್ ಶಿಕ್ಷಣ ಬೋಧನೆ.

*ರಾಜ್ಯದ ಗ್ರಾಮೀಣ ಭಾಗಗಳಲ್ಲಿ ತಲಾ 4 ಕೋಟಿ ರೂ. ವೆಚ್ಚದಲ್ಲಿ 25 ಹೊಸ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ

*ರಾಜ್ಯದ  ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಮೂಲಕ ಸವಿರುಚಿ ಸಂಚಾರಿ ಕ್ಯಾಂಟಿನ್.

*ಖಾಸಗಿ ಸಂಸ್ಥೆಗಳಲ್ಲಿ ಎಸ್ಸಿ -ಎಸ್ಟಿ ಕಾರ್ಮಿಕರಿಗೆ ಉದ್ಯೋಗ

*ಕರಾವಳಿ ಜಿಲ್ಲೆಗಳಲ್ಲಿ ಪಶ್ಚಿಮವಾಹಿನಿ ಯೋಜನೆ ಜಾರಿ.

*ಗ್ರಾಮೀಣ ಪ್ರದೇಶಗಳಲ್ಲಿ 2500 ಶುದ್ಧ ಕುಡಿಯುವ ನೀರಿನ ಘಟಕ. 3 ಸಾವಿರ ಕೋಟಿ ರೂ. ವೆಚ್ಚದಲ್ಲಿ ನೀರಾವರಿ ಯೋಜನೆ.

*ಮದ್ಯದ ಮೇಲೆ ಹೆಚ್ಚುವರಿ ಅಬಕಾರಿ ಸುಂಕ.

*ವಿಶ್ವ ಕನ್ನಡ ಆಯೋಜನೆಗೆ 20 ಕೋಟಿ ರೂ. 

*ಬೆಂಗಳೂರು  ಒನ್  ಮಾದರಿಯಲ್ಲಿ ಕರ್ನಾಟಕ ಒನ್ . 9 ಜಿಲ್ಲೆಗಳಲ್ಲಿ ಕರ್ನಾಟಕ ಒನ್ ಆರಂಭ.

* ರಾಜ್ಯದಲ್ಲಿ ನೀರಾ ನೀತಿ ಜಾರಿ, ಅಬಕಾರಿ ಕಾಯ್ದೆಗೆ ತಿದ್ದುಪಡಿ

*  ಬರಪ್ರದೇಶಗಳಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಮೋಡ ಬಿತ್ತನೆ. 

* ರಾಜ್ಯದ ಎಲ್ಲ ಗ್ರಾ.ಪಂ.ಗಳಳ್ಲಿ ಉಚಿತ ವೈಫೈ

*ನೀರಿನ ಟ್ಯಾಂಕ್ ಖರೀದಿಸುವ ರೈತರಿಗೆ 50 ಸಾವಿರ ರೂ. ಸಹಾಯಧನ.

* ಕಾರವಾರ, ಮಡಿಕೇರಿ, ಚಿಕ್ಕಮಗಳೂರಿನಲ್ಲಿ  ವಿಮಾನ  ಇಳಿದಾಣಗಳ ನಿರ್ಮಾಣ. 

* ರಾಜ್ಯದಲ್ಲಿ ಪ್ರತಿ ಮಾಂಸದಂಗಡಿಗೆ 1.25 ಲಕ್ಷ ರೂ. ಸಹಾಯಧನ.

* 10 ಸಾವಿರ  ಉತ್ಕೃಷ್ಟ ಟಗರು ಉತ್ಪಾದನಾ ಘಟಕ.

*ಬಿಪಿಎಂಪಿ ವ್ಯಾಪ್ತಿಯಲ್ಲಿ 43 ರಸ್ತೆಗಳ ಅಭಿವೃದ್ಧಿ.

*690 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಮೇಲ್ದರ್ಜೆಗೆ.

*ಟೆಂಡರ್ ಶ್ಯೂರ್ ಮಾದರಿಯಲ್ಲಿ 25 ಕಿ.ಮೀ ರಸ್ತೆ ಅಭಿವೃದ್ಧಿ.

* 10 ಸಾವಿರ ಆಟೋ ರಿಕ್ಷಾಗಳ ಖರೀದಿಗೆ ಸಹಾಯಧನ.

* 2 ಸ್ಟ್ರೋಕ್ ಆಟೋಗಳ ರದ್ದತಿಗೆ ಕ್ರಮ.

*ಅಪಘಾತದಲ್ಲಿ ಹಸು, ಎತ್ತು ಸಾವನ್ನಪ್ಪಿದರೆ 10 ಸಾವಿರ ರೂ. ಸಹಾಯಧನ.

*8ರಿಂದ 10ನೆ ತರಗತಿ ವಿದ್ಯಾರ್ಥಿನಿಯರಿಗೆ ಚೂಢಿದಾರ.

*ಶ್ರವಣ ಬೆಳಗೋಳ ಮಹಾಮಸ್ತಕಾಭಿಷೇಕಕ್ಕೆ 175 ಕೋಟಿ ರೂ.ಅನುದಾನ

*ದ್ವಿಚಕ್ರ ವಾಹನ ಕೊಳ್ಳುವರರಿಗೆ ಬರೆ.

*ನಮ್ಮ ಮೆಟ್ರೋ ಹೆಚ್ಚುವರಿ ಮಾರ್ಗಗಳ ನಿರ್ಮಾಣ.

*4,200 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಮಾರ್ಗಗಳ ನಿರ್ಮಾಣ

*1,626 ಪ್ರೌಢಶಾಲಾ ಶಿಕ್ಷಕರ ನೇಮಕ.

*ಪ್ರೌಢಶಿಕ್ಷಣ ಇಲಾಖೆಗೆ 18, 266 ಕೋಟಿ ರೂಪಾಯಿ ಮೀಸಲು.

2 ಹಂತಗಳಲ್ಲಿ 1191 ಪಿಯು ಉಪನ್ಯಾಸಕರ ನೇಮಕ.

*ಹನಿ ನೀರಾವರಿ ಅಳವಡಿಸಲು ಶೇ 90ರಷ್ಟು ರಿಯಾಯತಿ.

*ಬೆಂಗಳೂರು ಸಬ್ ಅರ್ಬನ್ ರೈಲ್ವೇ ಯೋಜನೆಗೆ 345 ಕೋಟಿ ರೂ.

*ಖಾಸಗಿ ಸಂಸ್ಥೆಗಳಲ್ಲಿ ನಿವೃತ್ತಿ ವಯಸ್ಸು 58ರಿಂದ 60ಕ್ಕೆ ಏರಿಕೆ.

*ರಾಯಚೂರಿನಲ್ಲಿ ಹೊಸ ವಿವಿ ಸ್ಥಾಪನೆ.

*ಪರಿಸರ ಸಂಶೋಧನೆಗೆ ಪೂರ್ಣಚಂದ್ರ ತೇಜಸ್ವಿನಿ ಪ್ರತಿಷ್ಠಾನ. ಪ್ರತಿಷ್ಠಾನಕ್ಕೆ 5 ಕೋಟಿ ರೂ. ಅನುದಾನ

* ಉಚಿತವಾಗಿ ನೀಡುತ್ತಿರುವ ವಿದ್ಯುತ್ ಪ್ರಮಾಣ ಹೆಚ್ಚಳ

*1.5 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ 

*ಎಪಿಎಂಪಿಸಿಯಲ್ಲಿ ವೈಜ್ಞಾನಿಕವಾಗಿ ಹಣ್ಣು ಮಾಗಿಸುವ ವ್ಯವಸ್ಥೆಗೆ 10 ಕೋಟಿ ಮೀಸಲು.

*ರಾಜ್ಯದ ಗ್ರಾಮೀಣ ಭಾಗಗಳಲ್ಲಿ ತಲಾ 4 ಕೋಟಿ ರೂ. ವೆಚ್ಚದಲ್ಲಿ 25 ಹೊಸ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ

*ನಿವೃತ್ತ ಪತ್ರಕರ್ತರ ಮಾಸಾಶನ 8 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳ. ಜಿಲ್ಲಾ ಕೇಂದ್ರಗಳಲ್ಲಿನ ಪತ್ರಕರ್ತರಿಗೆ ಉಚಿತ ಬಸ್ ಪಾಸ್.

*ಹೆಬ್ಬಾಳ ಜಂಕ್ಷನ್ ನಲ್ಲಿ ಅಂಡರ್ ಪಾಸ್ ನಿರ್ಮಾಣ.

*ಮೇಲ್ವೆತುವೆ ಅಗಲೀಕರಣಕ್ಕೆ 88 ಕೋಟಿ ರೂ.

*ಕರ್ನಾಟಕ ಶಾಲಾ ನೀತಿ ಜಾರಿಗೆ ತರಲು ನಿರ್ಧಾರ. 

*ಪೌಷ್ಠಿಕಾಂಶ ಕೊರತೆ ನಿವಾರಣಗೆ ಮಾತೃಪೂರ್ಣ ಯೋಜನೆ - ಈ ಯೋಜನೆಗೆ 302 ಕೋಟಿ ರೂ.-ಬಾಣಂತಿಯರಿಗೆ ಮತ್ತು ಗರ್ಭಿಣಿಯರಿಗೆ ಬಿಸಿಯೂಟ.

* ಬಂಟ್ವಾಳ, ಚಿಂತಾಮಣಿ, ರಾಣೆ ಬೆನ್ನೂರು ನಲ್ಲಿ  ಹೊಸ  ಎಆರ್ ಟಿಒ ಕಚೇರಿ

* ಶಬರಿಮಲೆಯಲ್ಲಿ ಕರ್ನಾಟಕದ ಉಪಕಚೇರಿ- ರಾಜ್ಯದ ಯಾತ್ರಾರ್ಥಿಗಳಿಗೆ ವೈದ್ಯಕೀಯ, ಸಹಾಯವಾಣಿ, ರಕ್ಷಣಾ ಸೌಲಭ್ಯ.

* 4023 ಗ್ರಾಮ ಪಂಚಾಯತ್ ಗಳಲ್ಲಿ ಬಾಪೂಜಿ ಸೇವಾ ಕೇಂದ್ರ.

*10 ವಸತಿಯುಕ್ತ ಎಸ್ಸಿ, ಎಸ್ಟಿ ವಸತಿಯುಕ್ತ ಪ್ರಥಮದರ್ಜೆ ಕಾಲೇಜುಗಳ ಸ್ಥಾಪನೆ

*ಉನ್ನತ ಶಿಕ್ಷಣಕ್ಕೆ 4401 ಕೋಟಿ, ವೈದ್ಯಕೀಯ ಶಿಕ್ಷಣಕ್ಕೆ 2004 ಕೋಟಿ,

*ಸಮಾಜ ಕಲ್ಯಾಣಕ್ಕೆ 6363 ಕೋಟಿ

*ವಸತಿ 4708 ಕೋಟಿ

*ಮೀನುಗಾರಿಕೆಗೆ 337 ಕೋಟಿ ಅನುದಾನ.

*16, 500 ನರ್ಸ್ ಗಳಿಗೆ ಕಂಪ್ಯೂಟರ್ ಟ್ಯಾಬ್ . ಆರೋಗ್ಯಕರ, ಪರಿಸರ ಸ್ನೇಹಿ ವ್ಯವಸ್ಥೆ ಜಾರಿಗೊಳಿಸಲು ಬಾಡಿಗೆ ಸೈಕಲ್ ಒದಗಿಸುವ ಯೋಜನೆ ಜಾರಿ.

*ಎಲ್ಲಾ ಇಎಸ್ಐ ಆಸ್ಪತ್ರೆಗಳಲ್ಲಿ ಆಯೂಷ್ ವಿಭಾಗ ಆರಂಭ. 

*ಭಾಗ್ಯಜ್ಯೋತಿ ಯೋಜನೆಯಡಿ ನೀಡುವ ಉಚಿತ ವಿದ್ಯುತ್ 18 ಯೂನಿಟ್ ನಿಂದ 40 ಯೂನಿಟ್ ಗೆ ಏರಿಕೆ.
*ಒಲಿಂಪಿಕ್ಸ್ ಪದಕ ವಿಜೇತರಿಗೆ ಎ ದರ್ಜೆ ಹುದ್ದೆ.

*ಏಷ್ಯನ್ ಮತ್ತು ಕಾಮನ್ ವೆಲ್ತ್ ಪದಕ ವಿಜೇತರಿಗೆ ಬಿ ದರ್ಜೆ ಹುದ್ದೆ.

*ಒಲಿಂಪಿಕ್ ಸ್ವರ್ಣ ವಿಜೇತರಿಗೆ 5 ಕೋಟಿ ಬಹುಮಾನ, ಬೆಳ್ಳಿ ವಿಜೇತರಿಗೆ 3 ಕೋಟಿ, ಕಂಚು ವಿಜೇತರಿಗೆ 2 ಕೋಟಿ  ರೂ. ಬಹುಮಾನ.

*ವೃದ್ಧಾಪ್ಯ ವೇತನ 200 ರಿಂದ 500 ರುಪಾಯಿಗೆ ಹೆಚ್ಚಳ.

*ಗ್ರಾಮ, ತಾ.ಪಂ, ಜಿ.ಪಂ ಸದಸ್ಯರ ಗೌರವ ಧನ ಹೆಚ್ಚಳ.

ತಾಪಂ ಅಧ್ಯಕ್ಷರ ಗೌರವಧನ 4.5ರಿಂದ 6 ಸಾವಿರಕ್ಕೆ ಏರಿಕೆ.

*ಜಿಪಂ ಸದಸ್ಯರ ಗೌರವಧನ 3 ಸಾವಿರದಿಂದ 5 ಸಾವಿರಕ್ಕೆ ಏರಿಕೆ.

*ತಾಲೂಕು ಪಂಚಾಯ್ತಿ ಸದಸ್ಯರ ಗೌರವಧನ 3 ಸಾವಿರ

* ಗ್ರಾ.ಪಂ ಸದಸ್ಯರ ಗೌರವಧನ 1 ಸಾವಿರಕ್ಕೆ ಏರಿಕೆ.

*. ಭಾರತ ಭಾಗ್ಯವಿದಾತ ಧ್ವನಿ ಬೆಳಕು ಯೋಜನೆ.

*ಗೇರು ಅಭಿವೃದ್ಧಿ ಮಂಡಳಿ ಸ್ಥಾಪನೆ.
*ಕೆಎಸ್ ಆರ್ ಟಿಸಿಗೆ 3,250 ಹೊಸ ಬಸ್ ಸೇರ್ಪಡೆ.

*ಬೆಂಗಳೂರು ನಗರಕ್ಕೆ 150 ಎಲೆಕ್ಟ್ರಿಕ್ ಬಸ್. 

*ಕಲಬುರಗಿಯಲ್ಲಿ ಪೊಲೀಸ್ ಆಯುಕ್ತಾಲಯ ಸ್ಥಾಪನೆ. ಪೊಲೀಸ್ ತರಬೇತಿ ಶಾಲೆಗಳ ಬಲವರ್ಧನೆಗೆ 10 ಕೋಟಿ ಅನುದಾನ.
*ರಾಜ್ಯದಲ್ಲಿ 1,000 ಪ್ರೌಢಶಾಲೆ  

* ಬೆಂಗಳೂರನ್ನು ವಿದ್ಯೂತ್ ಚಾಲಿತ ವಾಹನಗಳ ರಾಜಧಾನಿಯನ್ನಾಗಿ ರೂಪಿಸಲು ಚಿಂತನೆ. 
*ಬೆಂಗಳೂರಿನ ಐಐಐಟಿಯಲ್ಲಿ ರೋಬೋಟಿಕ್ ಕೇಂದ್ರ ಸ್ಥಾಪನೆಗೆ 5 ಕೋಟಿ ರೂ.
  * ಖಾದಿ, ಗ್ರಾಮೋದ್ಯಮ ಉತ್ತೇಜನಕ್ಕೆ 4 ಕೋಟಿ ರೂ.
* ಕೇಂದ್ರ ಸರಕಾರದ  ನೆರವಿನೊಂದಿಗೆ ರಾಜ್ಯದ ಎರಡು ಕಡೆ ಖಾದಿ ಪ್ಲಾಜಾ ಸ್ಥಾಪನೆ
*  ರಾಜ್ಯ ಸರಕಾರದಿಂದ 50 ‘ಸಾಲು ಮರದ ತಿಮ್ಮಕ್ಕ’ ವೃಕ್ಷ ಪಾರ್ಕ್ ಅಭಿವೃದ್ಧಿ
*  ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ವಿುನಲ್ ನಿರ್ವಣಕ್ಕೆ ಕ್ರಮ

*ಬೆಂಗಳೂರಿನಲ್ಲಿ ವಾಯು, ಶಬ್ದ ಮಾಲಿನ್ಯ ತಡೆಗೆ ಕ್ರಮ. ಬೆಂಗಳೂರಿನ ಸಬ್ ಅರ್ಬನ್ ರೈಲ್ವೆ ಯೋಜನೆಗೆ 345 ಕೋಟಿ.
*ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ 10 ಕೋಟಿ ರುಪಾಯಿ ಅನುದಾನ. ತೋಟಗಾರಿಕೆ ಇಲಾಖೆಗೆ 1091 ಕೋಟಿ ಅನುದಾನ.

*ಸರಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ಆಯೋಗ ರಚನೆ

*ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ 100ರಷ್ಟು ಉದ್ಯೋಗ. ಸಿ, ಡಿ  ಗುಂಪಿನ ನೌಕರರಿಗೆ ಅನ್ವಯ.

*

share
ವಾರ್ತಾಭಾರತಿ
ವಾರ್ತಾಭಾರತಿ
Next Story
X