Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಶಾಂತ್ ಭೂಷಣ್ ಮೇಲೆ ಹಲ್ಲೆ...

ಪ್ರಶಾಂತ್ ಭೂಷಣ್ ಮೇಲೆ ಹಲ್ಲೆ ಮಾಡಿದವನಿಗೆ ಬಿಜೆಪಿ ವಕ್ತಾರನ ಹುದ್ದೆ

ಪ್ರತಿಭೆಗೆ ಸಂದ ಮನ್ನಣೆ !

ವಾರ್ತಾಭಾರತಿವಾರ್ತಾಭಾರತಿ15 March 2017 4:52 PM IST
share
ಪ್ರಶಾಂತ್ ಭೂಷಣ್ ಮೇಲೆ ಹಲ್ಲೆ ಮಾಡಿದವನಿಗೆ ಬಿಜೆಪಿ ವಕ್ತಾರನ ಹುದ್ದೆ

ಹೊಸದಿಲ್ಲಿ, ಮಾ. 15 : ದೇಶದ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಬಿಜೆಪಿ ವಕ್ತಾರನಾಗಿ ನೇಮಿಸಿದೆ. ತೇಜಿಂದರ್ ಪಾಲ್ ಬಗ್ಗ ಅವರನ್ನು ದಿಲ್ಲಿ ಬಿಜೆಪಿಯ ವಕ್ತಾರನಾಗಿ ನೇಮಿಸಲಾಗಿದೆ. 

ಇದಕ್ಕಾಗಿ ಅವರಿಗೆ ಕೇಂದ್ರ ಸಚಿವ ಸುರೇಶ ಪ್ರಭು ಸಹಿತ ಹಲವು ಬಿಜೆಪಿ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ. ತನ್ನ ನೇಮಕದ ಕುರಿತು ಟ್ವಿಟ್ಟರ್ ನಲ್ಲಿ ಹೇಳಿರುವ ಬಗ್ಗ ತನ್ನ ಮೇಲೆ ವಿಶ್ವಾಸ ಇತ್ತು ನೇಮಕ ಮಾಡಿರುವುದಕ್ಕೆ ಪ್ರಧಾನಿ ಮೋದಿ ,ಪಕ್ಷಾಧ್ಯಕ್ಷ ಅಮಿತ್ ಶಾ, ದಿಲ್ಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ  ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ . 

ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗಿರುವ ಬಗ್ಗ  12 ಅಕ್ಟೊಬರ್ 2011 ರಂದು ತಾನು ಸುಪ್ರೀಂ ಕೋರ್ಟ್ ನ ಪ್ರಶಾಂತ್ ಭೂಷಣ್ ಅವರ ಕಚೇರಿಯಲ್ಲೇ ಅವರ ಮೇಲೆ ಹಲ್ಲೆ ನಡೆಸಿದ್ದನ್ನು ಘೋಷಿಸಿಕೊಂಡಿದ್ದರು. ಕಾಶ್ಮೀರ ಕುರಿತ ಭೂಷಣ್ ಅವರ ಹೇಳಿಕೆಯ ನೆಪದಲ್ಲಿ ಈ ಹಲ್ಲೆ ನಡೆಸಲಾಗಿತ್ತು. ಅದಕ್ಕಾಗಿ ತಿಹಾರ್ ಜೈಲಿಗೂ ಹೋಗಿದ್ದರು. 

ಬಗ್ಗ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದರಲ್ಲಿ ಮುಂಚೂಣಿಯಲ್ಲಿ ಇರುವವರು. ಬಿಜೆಪಿಯಲ್ಲಿ ಈ ಹಿಂದೆಯೇ ಇದ್ದ ಬಗ್ಗ ನಡುವೆ ಪಕ್ಷ ಬಿಟ್ಟಿದ್ದರು. ದೇಶವಿರೋಧಿ ಹೇಳಿಕೆ ನೀಡುವವರು / ಕೃತ್ಯಗಳಲ್ಲಿ ತೊಡಗುವವರನ್ನು " ನೋಡಿಕೊಳ್ಳಲು" ಪಕ್ಷದಲ್ಲಿದ್ದರೆ ಕಷ್ಟವಾಗುತ್ತದೆ. ಪ್ರತಿಯೊಂದಕ್ಕೆ ಅನುಮತಿ ತೆಗೆದುಕೊಳ್ಳಬೇಕು. ಅದಕ್ಕಾಗಿ ಬಿಟ್ಟೆ  ಎಂದು ಹೇಳಿದ್ದರು. ಮತ್ತೆ ಭಗತ್ ಸಿಂಗ್ ಹೆಸರಲ್ಲಿ ಸಂಘಟನೆಯೊಂದನ್ನು ಕಟ್ಟಿಕೊಂಡು ದೇಶವಿರೋಧಿ ಹೇಳಿಕೆ ನೀಡುವವರನ್ನು ರಕ್ತದ ಹೋಳಿಯಲ್ಲಿ ಆಡಿಸುತ್ತೇವೆ ಎಂದು ಹೇಳಿದ್ದರು. 

ತೇಜಿಂದರ್  ರನ್ನು ಪ್ರಧಾನಿ ಈ ಹಿಂದೆ ತನ್ನ ಕಚೇರಿಯಲ್ಲಿ ಭೇಟಿಯಾಗಿದ್ದರು. ಇದೀಗ ಅವರಿಗೆ ವಕ್ತಾರ ಹುದ್ದೆ ನೀಡಲಾಗಿದೆ. 

ತನ್ನ ಪ್ರಚೋದನಕಾರಿ ಟ್ವೀಟ್ ಗಳನ್ನು ಬಗ್ಗ ಬಳಿಕ ಡಿಲೀಟ್ ಮಾಡಿದ್ದರು. ಆದರೆ ಔಟ್ ಲುಕ್ ನಿಯತಕಾಲಿಕ ಈ ಟ್ವೀಟ್ ಗಳನ್ನು ಸಂಗ್ರಹಿಸಿತ್ತು. ಈ ಟ್ವೀಟ್ ಗಳು ಇಲ್ಲಿವೆ. ಹಲ್ಲೆ ಕೃತ್ಯವನ್ನು ಬೇಕಾದರೆ ಮುಂದೆಯೂ ಮಾಡುತ್ತೇನೆ ಎಂಬ ಮಾತುಗಳೂ ಇದರಲ್ಲಿವೆ. 

Thanks @narendramodi ji, @AmitShah ji & @ManojTiwariMP ji for having faith in me & giving me the opportunity to be Spokesperson of BJP Delhi

— Tajinder Pal S Bagga (@TajinderBagga) March 14, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X