Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ಬಜೆಟ್-2017: ವಿದ್ಯಾರ್ಥಿಗಳ...

ಕರ್ನಾಟಕ ಬಜೆಟ್-2017: ವಿದ್ಯಾರ್ಥಿಗಳ ಪ್ರೇರಣೆಗೆ ಕೈಗೊಳ್ಳಲಾದ ಕ್ರಮಗಳೇನು?

ವಾರ್ತಾಭಾರತಿವಾರ್ತಾಭಾರತಿ15 March 2017 8:42 PM IST
share
ಕರ್ನಾಟಕ ಬಜೆಟ್-2017: ವಿದ್ಯಾರ್ಥಿಗಳ ಪ್ರೇರಣೆಗೆ ಕೈಗೊಳ್ಳಲಾದ ಕ್ರಮಗಳೇನು?

ಬೆಂಗಳೂರು, ಮಾ.15: ಈ ಸಲದ ಬಜೆಟ್ ನಲ್ಲಿ 8ರಿಂದ 10ನೇ ತರಗತಿಯ ಹೆಣ್ಣು ಮಕ್ಕಳಿಗೆ ಚೂಡಿದಾರ್ ಸಮವಸ್ತ್ರವನ್ನು ಯೋಜನೆಯನ್ನು ಜಾರಿಗೆ ತರಲಾಗಿದೆ. 

ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ಕಾರ್ಯಕ್ರಮದ ವ್ಯವಸ್ಥೆಯಲ್ಲಿ 4 ಲಕ್ಷ ಮಕ್ಕಳಿಗೆ ಸಾರವರ್ಧಕ ಅಕ್ಕಿ(Fortified Rice) ನೀಡಲು 4 ಜಿಲ್ಲೆಗಳಿಗೆ ವಿಸ್ತರಣೆ ಮಾಡಲಾಗಿದೆ. ಜುಲೈ ತಿಂಗಳಿನಿಂದ ವರದಲ್ಲಿ 5 ದಿನ ಹಾಲು ವಿತರಣೆ ಮಾಡಲಾಗುವುದು ಎಂದು ಘೋಷಿಸಲಾಗಿದೆ.  ಅದಲ್ಲದೆ, ಉಚಿತವಾಗಿ ಶೂ ಮತ್ತು ಸಾಕ್ಸ್ ವಿತರಣೆ ಮಾಡಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳ ದೃಷ್ಟಿ ಪರೀಕ್ಷೆಯನ್ನು ಮಾಡಿ ಕನ್ನಡಕಗಳ ವಿತರಣೆ ಮಾಡಲಾಗುವುದು

50 ಸಾವಿರ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪ್ರಮುಖ ವಿಷಯಗಳಲ್ಲಿ ಮಧ್ಯಮ ಮತ್ತು ದೀರ್ಘ ಅವಧಿಯ ಅವಶ್ಯಾಧಾರಿತ ಪುನರ್ರಚನ ತರಬೇತಿ ನೀಡಲಾಗುವುದು. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಗಳ ಸಾಮರ್ಥ್ಯ ವರ್ಧನೆಗೆ ಕ್ರಮ ವಹಿಸಲಾಗಿದೆ. 

ಪ್ರಾಥಮಿಕ ಶಾಲೆಗಳಿಗೆ 10,000 ತರಬೇತಿ ಪಡೆದ ಪದವೀಧರ ಶಿಕ್ಷಕರು, 1,686  ಪ್ರೌಢ ಶಾಲಾ ಶಿಕ್ಷಕರು, ಹಾಗೂ 1,191 ಪಿಯು ಉಪನ್ಯಾಸಕರನ್ನು ಎರಡು ಹಂತದಲ್ಲಿ ನೇಮಕಾತಿ ಮಾಡಲು ಯೋಜನೆಗಳನ್ನು ಹಮ್ಮಿಕೊಂಡಿದೆ.

 50 ಸಾವಿರ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪ್ರಮುಖ ವಿಷಯಗಳಲ್ಲಿ ಮಧ್ಯಮ ಮತ್ತು ದೀರ್ಘ ಅವಧಿಯ ಅವಶ್ಯಾಧಾರಿತ ಪುನರ್ರಚನಾ ತರಬೇತಿ; ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಸಾಮರ್ಥ್ಯ ವರ್ಧನೆಗೆ ಕ್ರಮ. ಪ್ರಾಥಮಿ  ಶಾಲೆಗಳಿಗೆ 10,000 ತರಬೇತಿ ಪಡೆದ ಪದವೀಧರ ಶಿಕ್ಷಕರು, 1,626 ಪ್ರೌಢ ಶಾಲಾ ಶಿಕ್ಷಕರು ಮತ್ತು 1,191 ಪಿ.ಯು. ಉಪನ್ಯಾಸಕರನ್ನು ಎರಡು ಹಂತಗಳಲ್ಲಿ ನೇಮಕಾತಿ.  ಶಾಲಾ ನಿರ್ವಹ ೆ ಮತ್ತು ಶಿಕ್ಷಣ ವಲಯದ ಆಡಳಿತ ಸುಧಾರ ೆಗಾಗಿ, ಶಿಕ್ಷಣ ಕಿರಣದಡಿ ಶಿಕ್ಷಕರ ಬಯೋಮೆಟ್ರಿಕ್ ಹಾಜರಾತಿಯೂ ಸೇರಿದಂತೆ ತಂತ್ರಜ್ಞಾನದ ಸಮರ್ಥ ಬಳಕೆ.

ಉನ್ನತ ಶಿಕ್ಷಣ

ಸರ್ಕಾರಿ ಮತ್ತು ಅನುದಾನಿತ ವೈದ್ಯಕೀಂ ು, ಇಂಜಿನಿಯರಿಂಗ್, ಪಾಲಿ ೆಕ್ನಿಕ್ ಮತ್ತು ಪ್ರಥಮದರ್ಜೆ ಕಾಲೇಜುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರ ೆ; 1.5 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X