Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಉಸಿರಾಟದ ಸಮಸ್ಯೆಯಿಂದ ವ್ಯಕ್ತಿ ಮರಣ; ದಫನ...

ಉಸಿರಾಟದ ಸಮಸ್ಯೆಯಿಂದ ವ್ಯಕ್ತಿ ಮರಣ; ದಫನ ಕಾರ್ಯ ನಿರ್ವಹಿಸಿದ ಇಂಡಿಯನ್ ಸೋಶಿಯಲ್ ಫೋರಂ

ವಾರ್ತಾಭಾರತಿವಾರ್ತಾಭಾರತಿ16 March 2017 3:36 PM IST
share
ಉಸಿರಾಟದ ಸಮಸ್ಯೆಯಿಂದ ವ್ಯಕ್ತಿ ಮರಣ; ದಫನ ಕಾರ್ಯ ನಿರ್ವಹಿಸಿದ ಇಂಡಿಯನ್ ಸೋಶಿಯಲ್ ಫೋರಂ

ಸೌದಿ ಅರೇಬಿಯಾ, ಮಾ.16: ಸುಮಾರು 2 ವರ್ಷಗಳಿಂದ ಉತ್ತರ ಪ್ರದೇಶದ ಉಸ್ಮಾನ್ ಅನ್ವರ್ ಎಂಬವರು ಬುರೈದಃದಲ್ಲಿ  ಚಾಲಕರಾಗಿ  ಕೆಲಸ ಮಾಡುತಿದ್ದರು. ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಚಳಿ ಅಧಿಕವಾದ ಕಾರಣ, ತಾಪಮಾನವನ್ನು ಸಹಿಸಲಾಗದೆ ಬಿಸಿ ಕಾಯಲು ಬೇಕಾಗಿ ತನ್ನ ಕೊಠಡಿಯಲ್ಲಿ ಹೀಟರನ್ನು ಇಟ್ಟು ಮಲಗಿದ್ದರು. ಯಂತ್ರದಲ್ಲಿ  ಸಮಸ್ಯೆಯಿದ್ದ ಕಾರಣ ಕೊಠಡಿಯಲ್ಲಿ ಆಮ್ಲಜನಕದ ಕೊರತೆ ಉಂಟಾಗಿ ಉಸಿರಾಟದ ಸಮಸ್ಯೆಯಿಂದ ಬಳಲಿ ಉಸ್ಮಾನ್ ಅನ್ವರ್  ಅಕಾಲಿಕ ಮರಣ ಹೊಂದಿದ್ದರು.   

ಈ ವಿಷಯವನ್ನು ತಿಳಿದು ಇಂಡಿಯನ್ ಸೋಶಿಯಲ್ ಪೋರಂ ಬುರೈದಃ  ಕಾರ್ಯಕರ್ತರಾದ ಅಯಾಝ್ ಕೃಷ್ಣಾಪುರ ಮತ್ತು ಇರ್ಫಾನ್ ಅಡ್ಡೂರು  ದಫನ ಕಾರ್ಯ ನಿರ್ವಹಿಸುವ ಸಲುವಾಗಿ ಮೃತರ ಪ್ರಾಯೋಜಕರನ್ನು ಮುಖತಃ ಭೇಟಿಯಾಗಿ ಮೃತ ದೇಹವನ್ನು ದಫನಮಾಡಲು ಬೇಕಾದ ದಾಖಲೆಗಳನ್ನು ನೀಡುವ ಬಗ್ಗೆ ಸಮಾಲೋಚನೆ ನಡೆಸಿದರು.

ಇತ್ತ ಫೋರಂನ ಸದಸ್ಯರಾದ ಮುಬಾರಕ್ ಬೆಂಗಳೂರು, ರಿಯಾದ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಭೇಟಿ ನೀಡಿ ಬೇಕಾಗಿರುವ ಎಲ್ಲಾ  ದಾಖಲೆಗಳನ್ನು ಸಿದ್ದಪಡಿಸಿ ಅಂತ್ಯ ಸಂಸ್ಕಾರ ಮಾಡಲು ಬೇಕಾದ ಒಪ್ಪಿಗೆ ಪತ್ರವನ್ನುಪಡೆದುಕೊಂಡರು. ಹಾಗೇ ಭಾರತದಲ್ಲಿರುವ ಕುಟುಂಬಸ್ಥರ ಸಮ್ಮತದೊಂದಿಗೆ ಆದಿತ್ಯವಾರ ಅಸರ್  ನಮಾಝಿನ ನಂತರ ಬುರೈದದಲ್ಲಿರುವ ಮಸ್ಜಿದ್ ಕಳೀಜ್ ದಫನಭೂಮಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಉಸ್ಮಾನ್ ಅನ್ವರ್ ರವರ ಮೃತ ದೇಹವನ್ನು ದಫನ ಮಾಡಲಾಯಿತು.

ಮೃತ ಉಸ್ಮಾನ್ ಅನ್ವರ್ ಹೆಂಡತಿ ಮತ್ತು 2 ಮಕ್ಕಳನ್ನು ಅಗಲಿದ್ದಾರೆ. ಇವರ ಅಕಾಲಿಕ ಮರಣಕ್ಕೆ ಇಂಡಿಯನ್ ಸೋಶಿಯಲ್ ಫೋರಂ ಕರ್ನಾಟಕ ರಾಜ್ಯ ಸಮಿತಿಯು ಸಂತಾಪ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X