Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಚಿವ ರಮಾನಾಥ ರೈ ಆಸ್ಪತ್ರೆಗೆ ದಾಖಲು

ಸಚಿವ ರಮಾನಾಥ ರೈ ಆಸ್ಪತ್ರೆಗೆ ದಾಖಲು

ವಾರ್ತಾಭಾರತಿವಾರ್ತಾಭಾರತಿ16 March 2017 7:11 PM IST
share
ಸಚಿವ ರಮಾನಾಥ ರೈ ಆಸ್ಪತ್ರೆಗೆ ದಾಖಲು

ಮಂಗಳೂರು/ಬಂಟ್ವಾಳ, ಮಾ. 16: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ರಮಾನಾಥ ರೈರವರ ಆರೋಗದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಳಿಕ ಅವರು ಚೇತರಿಸಿಕೊಂಡಿದ್ದಾರೆ.

ಯಾರು ಕೂಡಾ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವರ ಜೊತೆಯಲ್ಲಿರುವ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ, ಬಿ.ಎಚ್. ಖಾದರ್ ಪತ್ರಿಕೆಗೆ ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ ಸುಮಾರು 9 ಗಂಟೆಯ ಸುಮಾರಿಗೆ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲೆಂದು ಸಚಿವ ರಮಾನಾಥ ರೈ ತನ್ನ ಬೆಂಗಳೂರಿನ ನಿವಾಸದಲ್ಲಿ ತಯಾರಿ ನಡೆಸುತ್ತಿದ್ದ ವೇಳೆ ರಕ್ತದೊತ್ತಡದಿಂದಾಗಿ ಅಲ್ಪ ಪ್ರಮಾಣದ ತಲೆ ಸುತ್ತು ಕಾಣಿಸಿಕೊಂಡಿದೆ. ಈ ವೇಳೆ ತಾನೂ ಅವರ ಜೊತೆ ಇದ್ದು, ತಕ್ಷಣ ಸಚಿವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿ.ಎಚ್. ಖಾದರ್ ತಿಳಿಸಿದ್ದಾರೆ.

ಕಳೆದ ಎರಡು ವಾರದಿಂದ ದ.ಕ. ಜಿಲ್ಲೆಯಾದ್ಯಂತ ತಡರಾತ್ರಿವರೆಗೂ ಎಡಬಿಡದೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವುದರಿಂದ ಬಳಲಿದ್ದ ಸಚಿವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಉಂಟಾಗಿದೆ. ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಚಿವರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು ಯಾವುದೇ ಸಮಸ್ಯೆ ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ಬೇಗನೇ ಬಿಡುಗಡೆಯಾಗಲಿದ್ದಾರೆ. ಯಾರೂ ಕೂಡಾ ಆತಂಕಪಡುವ ಅಗತ್ಯವಿಲ್ಲ ಎಂದು ಬಿ.ಎಚ್.ಖಾದರ್ ತಿಳಿಸಿದ್ದಾರೆ.

ಯು.ಟಿ. ಖಾದರ್ ಭೇಟಿ:

ರಾಜ್ಯ ಆಹಾರ ಸಚಿವ ಯು.ಟಿ.ಖಾದರ್ ಅವರು ಸಂಜೆಯ ವೇಳೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಸಚಿವ ಬಿ.ರಮಾನಾಥ ರೈ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ವೈದ್ಯರು 3 ದಿನಗಳ ಕಾಲ ವಿಶ್ರಾಂತಿಯನ್ನು ಸೂಚಿಸಿದ್ದು ನಂತರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X