Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರ್ಕಝುಲ್ ಹುದಾ ಮದೀನಾ ಸಮಿತಿ ರಚನೆ

ಮರ್ಕಝುಲ್ ಹುದಾ ಮದೀನಾ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ16 March 2017 8:34 PM IST
share
ಮರ್ಕಝುಲ್ ಹುದಾ ಮದೀನಾ ಸಮಿತಿ ರಚನೆ

ಪುತ್ತೂರು, ಮಾ.16: ಪುತ್ತೂರು ಕುಂಬ್ರ ಮರ್ಕಝುಲ್  ಹುದಾ ಮಹಿಳಾ ಕಾಲೇಜಿನ   ಮದೀನಾ ಸಮಿತಿಯ ಮಹಾ ಸಭೆಯು ಮದೀನಾ ಮುನವ್ವರದ  ಕೆಸಿಎಫ್ ಭವನದಲ್ಲಿ ಮಂಗಳವಾರ ನಡೆಯಿತು.

ಸಭೆಯನ್ನು  ಫಾರೂಕ್ ಸಅದಿ ಜಿದ್ದಾ ಉದ್ಘಾಟಿಸಿದರು. ಮದೀನಾ ಕೆ.ಸಿ.ಎಫ್ ಝೋನಲ್ ಅಧ್ಯಕ್ಷ ಫಾರೂಕ್ ನಈಮಿ ಮಾತನಾಡಿ, 2001ರಲ್ಲಿ   ನಿರ್ಮಾಣಗೊಂಡ ಕುಂಬ್ರ ಮರ್ಕಝುಲ್  ಹುದಾ ಕಾಲೇಜ್ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಧಾರ್ಮಿಕ, ಲೌಕಿಕವಾಗಿ ಅತ್ಯುತ್ತಮ  ಶಿಕ್ಷಣ ನೀಡುತ್ತಿದ್ದು ಕರ್ನಾಟಕದಲ್ಲಿಯೇ ಜನಮೆಚ್ಚುಗೆಗೆ  ಪಾತ್ರವಾಗಿದೆ ಎಂದ ಅವರು,ಕೇರಳದ ಚೆರವಾಡಿ ಮಹಿಳಾ ಕಾಲೇಜ್ ನಂತೆ  ಕರ್ನಾಟಕದಲ್ಲಿ 
 ಕುಂಬ್ರ ಮರ್ಕಝುಲ್  ಹುದಾ ಕಾಲೇಜ್ ಹೆಸರುವಾಸಿಯಾಗಿದೆ ಎಂದರು.

ಇದೇ ವೇಳೆ ಮರ್ಕಝುಲ್ ಹುದಾ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ  ಅಬ್ದುಲ್ ರಶೀದ್ ಸಖಾಫಿ ಝೈನಿ ಕಾಮಿಲ್, ದಾರುಲ್ ಇರ್ಶಾದ್ ಇದರ ಉಮ್ಮರ್ ಸಖಾಫಿ ಪರಪ್ಪು, ಇಬ್ರಾಹಿಂ ಮದನಿಯವರು ಮಾತನಾಡಿದರು  ಮಾತನಾಡಿದರು. 

ಇದೇ ವೆಳೆ ಕೆಸಿಎಫ್ ಮದೀನಾ ಝೋನಲ್, ಸೆಕ್ಟರ್ ಹಾಗೂ ಅಲ್ ಇಹ್ಸಾನ್ ಮದೀನಾ ಘಟಕದ ವತಿಯಿಂದ ಅಬ್ದುಲ್ ರಶೀದ್ ಸಖಾಫಿ ಝೈನಿ ಕಾಮಿಲ್ ಅವರನ್ನು ಸನ್ಮಾನಿಸಲಾಯಿತು.

ಪುತ್ತೂರು ಕುಂಬ್ರ ಮರ್ಕಝುಲ್  ಹುದಾ ಮಹಿಳಾ ಕಾಲೇಜಿನ  ಮದೀನಾ ಸಮಿತಿಯ ನೂತನ ಪದಾಧಿಕಾರಿಗಳು: ಅಧ್ಯಕ್ಷರಾಗಿ ಇಬ್ರಾಹಿಂ ಮದನಿ ಮರ್ದಾಳ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಸಂಗಮ್  ಸುಳ್ಯ ಅವರನ್ನು ಆಯ್ಕೆ ಗೊಳಿಸಲಾಯಿತು.

 ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಕಿನ್ಯಾ , ಹಾಗೂ ಉಪಾಧ್ಯಕ್ಷರುಗಳಾಗಿ ರಝಾಕ್ ಅಳಕೆಮಜಲ್, ತಾಜುದ್ದೀನ್ ಸುಳ್ಯ , ಹಮೀದ್ ಪೊರಂಕಾಜೆ ಅವರನ್ನು ಆಯ್ಕೆ ಮಾಡಲಾಯಿತು. ಸಹಕಾರ್ಯದರ್ಶಿಯಾಗಿ ಇಕ್ಬಾಲ್ ಎಲ್. ಕುಪ್ಪೆಪದವು, ಉಮ್ಮರ್ ಗೇರುಕಟ್ಟೆ ಅವರನ್ನು ಆಯ್ಕೆಗೊಳಿಸಲಾಯಿತು.

 ಸಮಿತಿಯ ಸಲಹೆಗಾರರಾಗಿ ಫಾರೂಕ್ ನಈಮಿ, ಅಶ್ರಫ್ ಸಖಾಫಿ ನೂಜಿ, ಇಸ್ಮಾಯಿಲ್ ಉಳ್ಳಾಲ್, ಹಾಗೂ ಸಮದ್ ಕೊಡಗು ಅವರನ್ನು ನೇಮಿಸಲಾಯಿತು.‌

ಕಾರ್ಯಕ್ರಮವನ್ನು ಉಮ್ಮರ್ ಗೇರುಕಟ್ಟೆ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X