Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಾದ್ಯಂತ ಅಂಚೆ ನೌಕರರ...

ಉಡುಪಿ ಜಿಲ್ಲೆಯಾದ್ಯಂತ ಅಂಚೆ ನೌಕರರ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ16 March 2017 10:25 PM IST
share
ಉಡುಪಿ ಜಿಲ್ಲೆಯಾದ್ಯಂತ ಅಂಚೆ ನೌಕರರ ಮುಷ್ಕರ

ಉಡುಪಿ, ಮಾ.16: ಏಳನೆ ವೇತನ ಆಯೋಗದ ಶಿಫಾರಸ್ಸುಗಳಲ್ಲಿರುವ ನ್ಯೂನತೆಗಳನ್ನು ಪುನರ್‌ಪರಿಶೀಲಿಸುವಂತೆ ಆಗ್ರಹಿಸಿ ಅಂಚೆ ನೌಕರರ ಸಂಘ ಗಳ ಜಂಟಿ ಕ್ರಿಯಾ ಸಮಿತಿ ಉಡುಪಿ ವಿಭಾಗದ ವತಿಯಿಂದ ಇಂದು ಜಿಲ್ಲೆಯ ಅಂಚೆ ಕಚೇರಿಗಳನ್ನು ಮುಚ್ಚಿ ಮುಷ್ಕರ ನಡೆಸಲಾಯಿತು.

ಉಡುಪಿ ಪ್ರಧಾನ ಅಂಚೆ ಕಚೇರಿ ಎದುರು ಹಮ್ಮಿಕೊಳ್ಳಲಾದ ಅಂಚೆ ನೌಕರರ ಧರಣಿಯನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತ ಅಂಚೆ ನೌಕರರ ಸಂಘ ಫೋಸ್ಟ್‌ಮೆನ್-ಎಂಟಿಎಸ್ ರಾಜ್ಯ ಕಾರ್ಯಾಧ್ಯಕ್ಷ ಬಿ. ವಿಜಯ ನಾಯರಿ, 7ನೆ ವೇತನ ಆಯೋಗದ ವರದಿಯಲ್ಲಿನ ನೂನ್ಯತೆಗಳ ಪುನರ್‌ಪರಿಶೀಲನೆಗಾಗಿ ಕೇಂದ್ರ ಸಂಪುಟ ಕಾರ್ಯದರ್ಶಿಗಳಿಗೆ ಸಲ್ಲಿಸಿದ ಬೇಡಿಕೆಗಳನ್ನು ಇತ್ಯರ್ಥಗೊಳಿಸಬೇಕು ಹಾಗೂ ಕನಿಷ್ಠ ವೇತನದಲ್ಲಿ ಹೆಚ್ಚಳ, ಫಿಟ್‌ಮೆಂಟ್ ಸೂತ್ರಗಳನ್ನು ಶೀಘ್ರವೇ ಜಾರಿಗೊಳಿಸಬೇಕು ಎಂದು ಒತ್ತಾಯಿ ಸಿದರು.

ಗ್ರಾಮೀಣ ಅಂಚೆ ನೌಕರರನ್ನು ಖಾಯಂ ನೌಕರರಂತೆ ಪರಿಗಣಿಸಿ ವೇತನ ಹಾಗೂ ಎಲ್ಲ ಭತ್ಯೆಗಳನ್ನು ನೀಡಬೇಕು. ಮನೆ ಬಾಡಿಗೆ ಭತ್ಯೆಯನ್ನು ಶೇ.30, ಶೇ.20 ಹಾಗೂ ಶೇ.10ರಷ್ಟು ಉಳಿಸಿಕೊಂಡು ಸಂಚಾರ ಭತ್ಯೆಯನ್ನು ಹೆಚ್ಚಿಸ ಬೇಕು. 7ನೆ ವೇತನ ಆಯೋಗದ ಶಿಫಾರಸ್ಸಿನಿಂದ ಆಗಿರುವ ಎಲ್ಲ ರೀತಿಯ ತಾರತಮ್ಯಗಳನ್ನು ಸಮಯ ಪರಿಮಿತಿಯೊಳಗೆ ಪರಿಹರಿಸಬೇಕು ಎಂದು ಅವರು ಆಗ್ರಹಿಸಿದರು.

 ಪಿಎಫ್, ಆರ್‌ಡಿಎ ಕಾಯ್ದೆ, ಹೊಸ ಪಿಂಚಣಿ ಪದ್ಧತಿಯನ್ನು ರದ್ದು ಗೊಳಿಸಿ ಎಲ್ಲ ಕೇಂದ್ರ ಸರಕಾರಿ ನೌಕರರಿಗೂ ಒಂದೇ ರೀತಿಯ ಪಿಂಚಣಿ ಹಾಗೂ ಕುಟುಂಬ ಪಿಂಚಣಿಯನ್ನು ನೀಡಬೇಕು. ದಿನಗೂಲಿ, ಗುತ್ತಿಗೆ, ಹಂಗಾಮಿ ನೌಕರರನ್ನು ಖಾಯಂಗೊಳಿಸಿ ಅವರಿಗೆ ಸಮಾನ ವೇತನ ಹಾಗೂ ಸೌಲಭ್ಯಗಳನ್ನು ನೀಡಬೇಕು. ಸರಕಾರಿ ಕೆಲಸಗಳನ್ನು ಹೊರಗುತ್ತಿಗೆ ಕೊಡು ವುದನ್ನು ನಿಲ್ಲಿಸಬೇಕು ಎಂದು ಅವರು ತಿಳಿಸಿದರು.

ಧರಣಿಯಲ್ಲಿ ಸಂಘದ ಗ್ರೂಪ್ ಸಿ ಅಧ್ಯಕ್ಷ ಎಚ್.ಕೆ.ಭಾಸ್ಕರ್ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಕೆ., ಪ್ರಮುಖರಾದ ಗುರುಪ್ರಸಾದ್, ರಾಜೇಶ್ ಎಂ.ಕೆ., ಎನ್.ಎ.ನೇಜಾರ್, ಎಚ್.ಉಮೇಶ್ ನಾಯಕ್, ಗುರುರಾಜ ಆಚಾಯ, ನರಸಿಂಹ ನಾಯಕ್, ವಾಸುದೇವ ತೊಟ್ಟಂ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X