Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಜಿಲ್ಲೆಯ ವಕ್ಫ್ ಆಸ್ತಿಗಳ ಸಂರಕ್ಷಣೆಗೆ...

‘ಜಿಲ್ಲೆಯ ವಕ್ಫ್ ಆಸ್ತಿಗಳ ಸಂರಕ್ಷಣೆಗೆ 2.97 ಕೋ. ರೂ ಬಿಡುಗಡೆ’

ವಾರ್ತಾಭಾರತಿವಾರ್ತಾಭಾರತಿ16 March 2017 10:55 PM IST
share

ಮಡಿಕೇರಿ, ಮಾ.16: ಕೊಡಗಿನ ಇತಿಹಾಸದಲ್ಲೆ ಪ್ರಥಮ ಬಾರಿಗೆ ಜಿಲ್ಲೆಯ ವಕ್ಫ್ ಆಸ್ತಿಗಳ ಸಂರಕ್ಷಣೆಗೆ ರಾಜ್ಯ ಸರಕಾರ ರೂ. 2.97 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಕೊಡಗು ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಎಂ.ಎಚ್. ಅಬ್ದುಲ್ ರೆಹಮಾನ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಯ ಉದ್ದೇಶದಿಂದ ದೊಡ್ಡ ಮೊತ್ತದ ಅನುದಾನ ಒದಗಿಸಿರುವ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಇಲಾಖಾ ಸಚಿವ ತನ್ವೀರ್ ಸೇಠ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.


ಮಂಜೂರು ಮಾಡಿರುವ ಅನುದಾನದಲ್ಲಿ ಪ್ರಮುಖವಾಗಿ ಜಿಲ್ಲಾ ವ್ಯಾಪ್ತಿಯಲ್ಲಿರುವ 39 ಖಬರ್ ಸ್ಥಾನಗಳಿಗೆ ತಡೆಗೋಡೆ ನಿರ್ಮಿಸಿ ರಕ್ಷಣೆೆ ಒದಗಿಸಲು 1.91 ಕೊಟಿ, 22 ಮಸೀದಿಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ 45 ಲಕ್ಷ ರೂ., 14 ದರ್ಗಾಗಳಿಗೆ 28 ಲಕ್ಷ, 17 ಮದ್ರಸಗಳ ಅಭಿವೃದ್ಧಿ ಕಾಮಗಾರಿಗೆ 32.50 ಲಕ್ಷ ರೂ. ಒದಗಿಸಲಾಗಿದೆ. ಅಲ್ಲದೆ, ಹುದಿಕೇರಿ ಮತ್ತು ಶ್ರೀಮಂಗಲದಲ್ಲಿರುವ ಮಸೀದಿಗಳು ಶಿಥಿಲಾವಸ್ಥೆಯಲ್ಲಿದ್ದು, ಅವುಗಳನ್ನು 9ಲಕ್ಷ ರೂ. ವೆಚ್ಚದಲ್ಲಿ ವಕ್ಫ್ ಮಂಡಳಿಯಿಂದ ನೇರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.


ನಗರದ ಗ್ರಾಮಾಂತರ ಠಾಣೆೆಯ ಬಳಿ ನೂತನವಾಗಿ ನಿರ್ಮಾಣವಾಗಿರುವ ವೌಲಾನಾ ಆಝಾದ್ ಭವನದಲ್ಲಿ ವಕ್ಫ್ ಮಂಡಳಿ ಮತ್ತು ಬಿಸಿಎಂ ಇಲಾಖೆ ತನ್ನ ಸ್ವಂತ ಕಚೇರಿ ಹೊಂದಲಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಕ್ಫ್ ಮಂಡಳಿಯ ಉಪಾಧ್ಯಕ್ಷ ಆಲೀರ ಎರ್ಮು, ಜಿಲ್ಲಾ ವಕ್ಫ್ ಅಧಿಕಾರಿ ಸಾದತ್ ಹಸನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X