Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ಣಿ ಸೇನಾದ ಒಪ್ಪಿಗೆ ಬಳಿಕವೇ ಪದ್ಮಾವತಿ...

ಕರ್ಣಿ ಸೇನಾದ ಒಪ್ಪಿಗೆ ಬಳಿಕವೇ ಪದ್ಮಾವತಿ ಚಿತ್ರ ಬಿಡುಗಡೆ : ರಾಜಸ್ಥಾನ ಸಚಿವ

ವಾರ್ತಾಭಾರತಿವಾರ್ತಾಭಾರತಿ17 March 2017 8:33 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕರ್ಣಿ ಸೇನಾದ ಒಪ್ಪಿಗೆ ಬಳಿಕವೇ ಪದ್ಮಾವತಿ ಚಿತ್ರ ಬಿಡುಗಡೆ : ರಾಜಸ್ಥಾನ ಸಚಿವ

ಜೈಪುರ್,ಮಾ.17 : ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಸಂಜಯ್ ಲೀಲಾ ಬನ್ಸಾಲಿಯವರ ಬಹು ನಿರೀಕ್ಷಿತ ಹಾಗೂ ಅಷ್ಟೇ ವಿವಾದಾಸ್ಪದ ಚಿತ್ರ ‘ಪದ್ಮಾವತಿ’ಯ ಸೆಟ್ ಅನ್ನು ದುಷ್ಕರ್ಮಿಗಳು ಇತ್ತೀಚೆಗೆ ಧ್ವಂಸಗೊಳಿಸಿದ ಘಟನೆಯ ಬಳಿಕ ಪ್ರತಿಕ್ರಿಯಿಸಿರುವ ರಾಜಸ್ಥಾನದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ಸಚಿವ ಅರುಣ್ ಚತುರ್ವೇದಿ, ಚಿತ್ರವನ್ನು ಶ್ರೀ ರಾಷ್ಟ್ರೀಯ ಕರ್ಣಿ ಸೇನಾದೆದುರು ಪ್ರದರ್ಶಿಸಿದ ನಂತರವಷ್ಟೇ ರಾಜ್ಯದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಚಿತ್ರಕ್ಕೆ ಇರುವ ಆಕ್ಷೇಪಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಂಡ ನಂತರವಷ್ಟೇ ಅದನ್ನು ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವುದು ಎಂದೂ ಅವರು ಸ್ಪಷ್ಟ ಪಡಿಸಿದ್ದಾರೆ.

ಈ ಹಿಂದೊಮ್ಮೆ ಜನವರಿ 27ರಂದು ಕೂಡ ಜೈಪುರದಲ್ಲಿ ಚಿತ್ರದ ಸೆಟ್ ಮೇಲೆ ದಾಳಿ ನಡೆದಿದ್ದರೆ ಇನ್ನೊಂದು ದುಷ್ಕರ್ಮಿಗಳ ತಂದ ಚಿತ್ತೋರಗಢ ಕೋಟೆಯಲ್ಲಿರುವ ಪದ್ಮಿನಿ ಅರಮನೆಯಲ್ಲಿನ ಕನ್ನಡಿಗಳಿಗೆ ಹಾನಿಗೈದಿತ್ತು.

ನಿರ್ದೇಶಕ ಬನ್ಸಾಲಿ ತಮ್ಮೊಂದಿಗೆ ಸಂಧಾನಕ್ಕೆ ಬಂದಿದ್ದಾರೆಂದು ಕರ್ಣಿ ಸೇನಾ ಜೈಪುರ ದಾಳಿಯ ನಂತರ ಹೇಳಿಕೊಂಡಿತ್ತು.

ರಾಣಿ ಪದ್ಮಾವತಿ ಹಾಗೂ ಅಲ್ಲಾವುದ್ದೀನ್ ಖಿಲ್ಜಿ ನಡುವೆ ಕನಸಿನ ದೃಶ್ಯವೊಂದು ಚಿತ್ರದಲ್ಲಿದೆಯೆಂಬುದೇ ಎಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ. ಆದರೆ ಇಂತಹ ಯಾವುದೇ ದೃಶ್ಯ ಚಿತ್ರದಲ್ಲಿಲ್ಲ ಎಂದು ಬನ್ಸಾಲಿ ಮತ್ತವರ ತಂಡ ಈಗಾಗಲೇ ಸ್ಪಷ್ಟಪಡಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X