Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಿಡುಗಡೆಗೆ ಮೊದಲೇ 100 ಕೋಟಿ ರೂ. ಕ್ಲಬ್...

ಬಿಡುಗಡೆಗೆ ಮೊದಲೇ 100 ಕೋಟಿ ರೂ. ಕ್ಲಬ್ ಪ್ರವೇಶಿಸಿದ ಎಂದಿರನ್ 2.0

ವಾರ್ತಾಭಾರತಿವಾರ್ತಾಭಾರತಿ17 March 2017 9:06 PM IST
share
ಬಿಡುಗಡೆಗೆ ಮೊದಲೇ 100 ಕೋಟಿ ರೂ. ಕ್ಲಬ್ ಪ್ರವೇಶಿಸಿದ ಎಂದಿರನ್ 2.0

ಡೆರೆಕ್ಟರ್ ಶಂಕರ್- ಸೂಪರ್‌ಸ್ಟಾರ್ ರಜನಿಕಾಂತ್ ಕಾಂಬಿನೇಶನ್‌ನೊಂದಿಗೆ ನಿರ್ಮಾಣಗೊಂಡಿರುವ,ಬಿಗ್‌ಬಜೆಟ್ ಚಿತ್ರ ‘ಎಂದಿರನ್ 2’, ಬಿಡುಗಡೆ ಮೊದಲೇ 100 ಕೋಟಿ ಕ್ಲಬ್‌ಗೆ ಸೇರ್ಪಡೆಗೊಳ್ಳುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.

ಬರೋಬ್ಬರಿ 350 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರದ ಸ್ಯಾಟಲೈಟ್ ಪ್ರಸಾರದ ಹಕ್ಕುಗಳು 110 ಕೋಟಿ ರೂ.ಗೆ ಮಾರಾಟವಾಗಿವೆ. ಈ ಚಿತ್ರವನ್ನು ನಿರ್ಮಿಸಿರುವ ಲೈಕ್ ಪ್ರೊಡಕ್ಷನ್ಸ್‌ನ ಮುಖ್ಯಸ್ಥ ರಾಜು ಮಹಾಲಿಂಗ ಈ ಚಿತ್ರದ ತಮಿಳು, ಹಿಂದಿ ಹಾಗೂ ತೆಲುಗು ಭಾಷೆಗಳ ಉಪಗ್ರಹ ಪ್ರಸಾರದ ಹಕ್ಕಗಳನ್ನು ಝೀ ಟಿವಿ ವಾಹಿನಿಗೆ 110 ಕೋಟಿ ರೂ.ಗೆ ಮಾರಿದ್ದಾರೆ.

ಭಾರತದಲ್ಲಿ ಚಿತ್ರವೊಂದರ ಉಪಗ್ರಹ ಪ್ರಸಾರ ಹಕ್ಕುಗಳು ಇಷ್ಟೊಂದು ಬೆಲೆಗೆ ಮಾರಾಟವಾಗಿರುವುದು, ಒಂದು ದಾಖಲೆಯೇ ಆಗಿದೆ. ಅಂದಹಾಗೆ ಝೀ ಟಿವಿಗೆ ಹದಿನೈದು ವರ್ಷಗಳ ಅವಧಿಗೆ ‘ಎಂದಿರನ್ 2’ ಚಿತ್ರದ ಪ್ರಸಾರದ ಹಕ್ಕುಗಳನ್ನು ನೀಡಲಾಗಿದೆ. ಈ ಮಧ್ಯೆ ಭಾರೀ ನಿರೀಕ್ಷೆ ಹುಟ್ಟಿಸಿರುವ ಇನ್ನೊಂದು ಚಿತ್ರವಾದ ‘ಬಾಹುಬಲಿ 2’ ಚಿತ್ರದ ಸ್ಯಾಟಲೈಟ್ ಪ್ರಸಾರದ ಹಕ್ಕುಗಳನ್ನು ಸೋನಿಎಂಟರ್‌ಟೈನ್‌ಮೆಂಟ್ 51 ಕೋಟಿ ರೂ.ಗೆ ಖರೀದಿಸಿದೆ.

ರಜನಿಕಾಂತ್ ನಾಯಕನಾಗಿರುವ ಈ ಚಿತ್ರದ ಬಾಲಿವುಡ್‌ನ ಸೂಪರ್‌ಹೀರೋ ಆಕ್ಷಯ್ ಕುಮಾರ್ ಖಳನಾಯಕ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. ನಟಿ ಹಾಗೂ ರೂಪದರ್ಶಿ ಆ್ಯಮಿ ಜಾಕ್ಸನ್ ನಾಯಕಿ. ತ್ರಿಡಿ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಂಡಿರುವ ಈ ಚಿತ್ರದಲ್ಲಿ ಹಾಲಿವುಡ್‌ನ ಕೆಲವು ಪ್ರಸಿದ್ಧ ತಂತ್ರಜ್ಞರು ಕೂಡಾ ಕೆಲಸ ಮಾಡಿದ್ದಾರೆ.

vಜುರಾಸಿಕ್ ಪಾರ್ಕ್, ಐರನ್‌ಮ್ಯಾನ್, ಆ್ಯವೆಂಜರ್ಸ್ ಮತ್ತಿತರ ಸೂಪರ್‌ಹಿಟ್ ಚಿತ್ರಗಳಲ್ಲಿ ಕೆಲಸ ಮಾಡಿರುವ ಅಮೆರಿಕದ ಖ್ಯಾತ ಗ್ರಾಫಿಕ್ಸ್ ಕಂಪೆನಿಯಾದ ‘ಲೆಗನಿ ಇಪೆಕ್ಸ್ ’, ಎಂದಿರನ್‌ನಲ್ಲಿ ಗ್ರಾಫಿಕ್ಸ್ ಕಸರತ್ತುಗಳನ್ನು ಪ್ರದರ್ಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X