Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಇಬ್ಬರು ಧಾರ್ಮಿಕ ಮುಖಂಡರು...

ಭಾರತದ ಇಬ್ಬರು ಧಾರ್ಮಿಕ ಮುಖಂಡರು ನಾಪತ್ತೆ

ವಾರ್ತಾಭಾರತಿವಾರ್ತಾಭಾರತಿ17 March 2017 11:12 PM IST
share

ಹೊಸದಿಲ್ಲಿ, ಮಾ.17: ಹೊಸದಿಲ್ಲಿಯ ಹಝ್ರತ್ ನಿಝಾಮುದ್ದೀನ್ ದರ್ಗಾದ ಪ್ರಮುಖ ಧರ್ಮಗುರು ಸಯ್ಯದ್ ಆಸಿಫ್ ಅಲಿ ನಿಝಾಮಿ ಸೇರಿದಂತೆ ಇಬ್ಬರು ಭಾರತೀಯ ಧರ್ಮಗುರುಗಳು ಪಾಕಿಸ್ತಾನದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಪ್ರಕರಣದ ಬಗ್ಗೆ ತಕ್ಷಣ ಗಮನ ಹರಿಸುವಂತೆ ಪಾಕಿಸ್ತಾನ ಸರಕಾರವನ್ನು ಕೇಳಿಕೊಂಡಿರುವುದಾಗಿ ವಿದೇಶ ವ್ಯವಹಾರ ಇಲಾಖೆಯ ಸಚಿವೆ ಸುಶ್ಮಾ ಸ್ವರಾಜ್ ತಿಳಿಸಿದ್ದಾರೆ.

  80ರ ಹರೆಯದ ಸಯ್ಯದ್ ಆಸಿಫ್ ಅಲಿ ನಿಝಾಮಿ ಹಾಗೂ ಅವರ ಸೋದರಳಿಯ ನಝೀಮ್ ಅಲಿ ನಿಝಾಮಿ ಮಾರ್ಚ್ 8ರಂದು ಪಾಕಿಸ್ತಾನಕ್ಕೆ ಪ್ರವಾಸಿಗರಾಗಿ ತೆರಳಿದ್ದು, ಕರಾಚಿ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ನಾಪತ್ತೆಯಾಗಿದ್ದರು. ತನ್ನ ತಂದೆ ಮತ್ತು 60 ವರ್ಷದ ಸೋದರ ಸಂಬಂಧಿ ಲಾಹೋರ್‌ನಲ್ಲಿರುವ ಪ್ರಸಿದ್ಧ ದಾತ ದರ್ಬಾರ್ ಮಸೀದಿಗೆ ಯಾತ್ರೆಗೆಂದು ತೆರಳಿದ್ದು ಅಲ್ಲಿಂದ ಕರಾಚಿಗೆ ವಾಪಸ್ ಬರುವ ಸಂದರ್ಭ ನಾಪತ್ತೆಯಾಗಿದ್ದಾರೆ. ತಂದೆಯೊಂದಿಗೆ ಕೊನೆಯ ಬಾರಿ ಸಂಪರ್ಕಿಸಿದಾಗ ತಾನು ಕರಾಚಿ ವಿಮಾನ ನಿಲ್ದಾಣದಲ್ಲಿ ಇರುವುದಾಗಿ ತಿಳಿಸಿದ್ದರು ಎಂದು ನಿಝಾಮಿಯವರ ಪುತ್ರ ಸಾಝಿದ್ ಅಲಿ ನಿಝಾಮಿ ತಿಳಿಸಿದ್ದಾರೆ. ಮಾರ್ಚ್ 14ರಂದು ಲಾಹೋರ್‌ನಲ್ಲಿರುವ ದಾತ ದರ್ಬಾರ್ ಮಸೀದಿಯಲ್ಲಿ ‘ಚಾದರ್’ ಸಮರ್ಪಿಸಿದ್ದರು. ಮರುದಿನ ಕರಾಚಿಗೆ ತೆರಳಲೆಂದು ಸಂಜೆ 4:30ರ ವೇಳೆ ಲಾಹೋರ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಲಾಹೋರ್ ವಿಮಾನನಿಲ್ದಾಣದಲ್ಲಿ ನಝೀಮ್ ಅಲಿ ನಿಝಾಮಿಯವರನ್ನು ನಿಲ್ದಾಣದ ಅಧಿಕಾರಿಗಳು ಕೆಲವು ದಾಖಲೆಪತ್ರ ಪರಿಶೀಲನೆಗಾಗಿ ತಡೆಹಿಡಿದಿದ್ದು ನನ್ನ ತಂದೆಯನ್ನು ವಿಮಾನ ಹತ್ತುವಂತೆ ತಿಳಿಸಿದ್ದಾರೆ.ಆ ಬಳಿಕ ಅವರಿಬ್ಬರ ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಆಗಿದೆ. ಅವರಿಬ್ಬರ ಬಗ್ಗೆ ಯಾವುದೇ ಮಾಹಿತಿ ದೊರಕಿಲ್ಲ. ನಮ್ಮ ಸ್ಥಿರ ದೂರವಾಣಿ(ಲ್ಯಾಂಡ್‌ಲೈನ್ ಫೋನ್ ನಂಬರ್) ಸಂಖ್ಯೆಯನ್ನು ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದೇವೆ ಎಂದವರು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X