Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿಸಾಲ ಮರುಪಾವತಿ ಅವವಿಸ್ತರಣೆಗೆ...

ಕೃಷಿಸಾಲ ಮರುಪಾವತಿ ಅವವಿಸ್ತರಣೆಗೆ ಡಾ.ರಾಜೇಂದ್ರ ಕುಮಾರ್ ಮನವಿ

ವಾರ್ತಾಭಾರತಿವಾರ್ತಾಭಾರತಿ17 March 2017 11:57 PM IST
share

ಮಂಗಳೂರು, ಮಾ.17: ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರೈತರ ರಕ್ಷಣೆಗಾಗಿ ಕೃಷಿ ಸಾಲಗಳ ಮರುಪಾವತಿ ಅವಯನ್ನು 2017ನೆ ಎಪ್ರಿಲ್ ಅಂತ್ಯದವರೆಗೆ ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿಯವರಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮನವಿ ಮಾಡಿದ್ದಾರೆ.

 ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಕಾರ್ಯವ್ಯಾಪ್ತಿ ಯಲ್ಲಿರುವ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿರುವ ಒಟ್ಟು 167 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ 92,748 ರೈತ ಸದಸ್ಯರು ಅಲ್ಪಾವಬೆಳೆ ಸಾಲವನ್ನು ಮತ್ತು 49,689 ರೈತ ಸದಸ್ಯರು ಮಧ್ಯಮಾವಸಾಲವನ್ನು ಪಡೆದಿದ್ದಾರೆ. ಈ ಪೈಕಿ 5,117 ಜನ ರೈತ ಸದಸ್ಯರಿಂದ ಒಟ್ಟು 2037.18 ಲಕ್ಷ ರೂ. ಕೃಷಿ ಸಾಲ ವಸೂಲಾಗದೆ ಪ್ರಸ್ತುತ ಸುಸ್ತಿ ಬಾಕಿಯಾಗಿದೆ.

ರಾಜ್ಯದಲ್ಲಿ 2016ನೆ ಸಾಲಿನ ಮುಂಗಾರು ಮತ್ತು ಹಿಂಗಾರು ಮಳೆಯಾಗದೆ ತೀವ್ರ ಬರಗಾಲ ಉಂಟಾಗಿದೆ. ಇದರಿಂದ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡು ಬೆಳೆ ನಾಶವಾಗಿದೆ. ಹೀಗೆ ಕೃಷಿ ಉತ್ಪನ್ನವಿಲ್ಲದೆ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಕೆಲವು ರೈತರು ಜೀವನದಲ್ಲಿ ಭರವಸೆ ಕಳೆದುಕೊಂಡು ಹತಾಶರಾಗಿ ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ಉಂಟಾಗಿದೆ.

ಈಗಾಗಲೇ ರಾಜ್ಯ ಸರಕಾರ ಕೃಷಿ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಿ ರಾಜ್ಯದ ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ. ಆದರೆ ಬರಗಾಲದಿಂದಾಗಿ ರೈತರು ತಮ್ಮ ಸಾಲವನ್ನು ಮರುಪಾವತಿ ದಿನಾಂಕ(due date)ದೊಳಗೆ ಪಾವತಿಸಲು ಸಾಧ್ಯವಾಗದೆ ಅನಿವಾರ್ಯವಾಗಿ ಸುಸ್ತಿದಾರರಾಗುವುದರಿಂದ ರಾಜ್ಯ ಸರಕಾರ ನೀಡುತ್ತಿರುವ ಬಡ್ಡಿ ಸಹಾಯಧನದ ಪ್ರಯೋಜನದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೃಷಿ ಸಾಲಗಳ ಮರುಪಾವತಿ ಅವಯನ್ನು 2017ನೆ ಎಪ್ರಿಲ್ ತಿಂಗಳ ಅಂತ್ಯದವರೆಗೆ ಕಾಲ ವಿಸ್ತರಣೆ ಮಾಡಿ ಬಡ್ಡಿ ರಿಯಾಯಿತಿ ಯೋಜನೆಯ ಲವನ್ನು ರೈತರಿಗೆ ನೀಡುವಂತೆ ರಾಜೇಂದ್ರ ಕುಮಾರ್ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X