Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ಕಾರಿ ಸೇವೆ ಗುಲಾಮಗಿರಿ ಎಂದ ಕಾಶ್ಮೀರಿ...

ಸರ್ಕಾರಿ ಸೇವೆ ಗುಲಾಮಗಿರಿ ಎಂದ ಕಾಶ್ಮೀರಿ ಐಎಎಸ್ ಟಾಪರ್ ಗೆ ಐಪಿಎಸ್ ಅಧಿಕಾರಿಯ ಪ್ರತಿಕ್ರಿಯೆ ಏನು ನೋಡಿ

ವಾರ್ತಾಭಾರತಿವಾರ್ತಾಭಾರತಿ18 March 2017 6:50 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸರ್ಕಾರಿ ಸೇವೆ ಗುಲಾಮಗಿರಿ ಎಂದ ಕಾಶ್ಮೀರಿ ಐಎಎಸ್ ಟಾಪರ್ ಗೆ ಐಪಿಎಸ್ ಅಧಿಕಾರಿಯ ಪ್ರತಿಕ್ರಿಯೆ ಏನು ನೋಡಿ

ಜಮ್ಮು, ಮಾ.18 : ಕಾಶ್ಮೀರದ ಐಎಎಸ್ ಅಧಿಕಾರಿ ಹಾಗೂ 2010ನೆ ಬ್ಯಾಚಿನ ಟಾಪರ್ ಆಗಿದ್ದ ಡಾ.ಶಾಹ್ ಫೈಸಲ್ ಎಂಬವರು ಸಾಮಾಜಿಕ ತಾಣದಲ್ಲಿ ತಮ್ಮ ಪೋಸ್ಟ್ ಒಂದರಲ್ಲಿ ‘ಸರ್ಕಾರಿ ಸೇವೆ ಮನಸ್ಸು, ಕಣ್ಣು, ನಾಲಗೆ, ಕೈ ಕಾಲುಗಳ ಗುಲಾಮಗಿರಿ’’ ಎಂದು ಹೇಳಿರುವುದಕ್ಕೆ ಐಪಿಎಸ್ ಅಧಿಕಾರಿಯೊಬ್ಬರು ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.

ಫೈಸಲ್ ಅವರು ತಮ್ಮ ಪೋಸ್ಟ್ ನಲ್ಲಿ ‘‘ಉದ್ಯಮಶೀಲತೆ, ಸ್ಟಾರ್ಟ್-ಅಪ್ ಮತ್ತು ಸ್ವಉದ್ಯೋಗವನ್ನು ಕೈಗೆತ್ತಿಕೊಳ್ಳುವ ಯುವಜನತೆಯನ್ನು ಬೆಂಬಲಿಸಲು ನನಗೆ ಬಲವಾದ ಕಾರಣಗಳಿವೆ. ಅವುಗಳು ಮನುಷ್ಯನೊಬ್ಬನಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡುತ್ತವೆ. ಸರ್ಕಾರಿ ಸೇವೆ ಕೇವಲ ಹೊಟ್ಟೆಯ ಸ್ವಾತಂತ್ರ್ಯ ನೀಡುತ್ತದೆ’’ ಎಂದು ಮಾರ್ಚ್ 14ರಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು. ಕಾಶ್ಮೀರದಲ್ಲಿ ಯುವಜನರಿಗೆ ಆದರ್ಶಪ್ರಾಯವಾಗಿರುವ ಶಾಹ್ ಫೈಸಲ್ ಅವರಂತಹ ಅಧಿಕಾರಿಯಿಂದ ಇಂತಹ ಹೇಳಿಕೆ ಬಂದಿರುವುದು ಆಶ್ಚರ್ಯವೇ ಸರಿ.

ಅವರಿಗೆ ತಕ್ಕ ಪ್ರತಿಕ್ರಿಯೆ ನೀಡಿದವರು ಯುವ ಐಪಿಎಸ್ ಅಧಿಕಾರಿ ಶೈಲೇಂದ್ರ ಮಿಶ್ರ. ಎಂ.ಬಿ.ಎ. ಪದವೀಧರರಾಗಿರುವ ಮಿಶ್ರಾ ಪ್ರಸಕ್ತ ಉಧಂಪುರದ ಎಸ್‌ಎಸ್ಪಿ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ದಬಾಂಗ್ ಮಾದರಿಯ ವಾದಗಳಿಗೆ ಹೆಸರುವಾಸಿಯಾಗಿದ್ದಾರೆ. ‘‘ಯುವಜನರು ತಮ್ಮ ಕನಸುಗಳನ್ನು ಹಿಂಬಾಲಿಸಬೇಕೆಂದು ಹೇಳುವ ಅವರು ಸರಕಾರಿ ಉದ್ಯೋಗಾಂಕ್ಷಿಗಳಿಗೆ ‘ವೆಲ್‌ಕಂ ಆನ್ ಬೋರ್ಡ್ , ಚಿಯರ್ಸ್’’ ಹೇಳುವವರು.

ಫೈಸಲ್ ಅವರ ಪೋಸ್ಟ್ ಗೆ ಪ್ರತಿಕ್ರಿಯೆಯಾಗಿ ಅವರು ಪೋಸ್ಟ್ ಮಾಡಿದ್ದು ಹೀಗೆ. ‘‘ನಾನು ಏಳು ವರ್ಷಗಳಿಗೂ ಹೆಚ್ಚು ಕಾಲ ಸರಕಾರಿ ಸೇವೆಯಲ್ಲಿದ್ದವನು. ಇದಕ್ಕಿಂತ ಮೊದಲು ಉದ್ಯಮಿಯಾಗಿ ಹಾಗೂ ಕಾರ್ಪೊರೇಟ್ ಕಂಪೆನಿಯ ಉದ್ಯೋಗಿಯೂ ಆಗಿ ಸೇವೆ ಸಲ್ಲಿಸಿದ್ದೆ. ಸರಕಾರಿ ಸೇವೆ ನನಗೇನು ಮಾಡಿದೆಯೆಂದರೆ - ಅದು ನನ್ನ ಬುದ್ಧಿಮತ್ತೆಯನ್ನು ಸುಧಾರಿಸಿದೆ. ನನ್ನ ಯೋಚನಾ ಲಹರಿಯನ್ನು ತೀಕ್ಷ್ಣಗೊಳಿಸಿದೆ ಹಾಗೂ ನನಗೆ ಸಾಕಷ್ಟು ಅನುಭವವನ್ನು ನೀಡಿದೆ. ಲಾಭಕ್ಕಿಂತ ಹೆಚ್ಚಾಗಿ ಮನುಕುಲಕ್ಕೆ ಸಲ್ಲಿಸುವ ಹೆಚ್ಚಿನ ಸೇವೆ ನಮ್ಮನು ಉತ್ತಮರನ್ನಾಗಿಸುತ್ತದೆ. ಈ ಸರ್ಕಾರಿ ಸೇವೆ ಕೇವಲ ನೌಕರಿಯಲ್ಲ, ಅದು ಲಕ್ಷಗಟ್ಟಲೆ ಯುವ ಪ್ರತಿಭೆಗಳಿಗೆ ಅವಕಾಶವೊದಗಿಸುವ ವೇದಿಕೆಯಾಗಿದೆ. ಸರ್ಕಾರಿ ಉದ್ಯೋಗಿಯಾಗಿ ‘ನಾವು ಜನರ’ ಸೇವೆ ಸಲ್ಲಿಸಬಹುದು. ಯುವಜನರೇ ಉದ್ಯಮಶೀಲರಾಗಿ. ಸರ್ಕಾರಿ ಉದ್ಯೋಗಗಳಲ್ಲಿ ಆತ್ಮವಿಶ್ವಾಸಭರಿತ ಜನರೂ ಇದ್ದಾರೆ. ನಿಮಗೆ ಸರ್ಕಾರಿ ಸೇವೆ ಸಲ್ಲಿಸಬೇಕೆಂದಿದ್ದರೆ ನೀವು ಯಾವತ್ತೂ ವಿಜಯಿಯಾಗಬಹುದು. ವೆಲ್ ಕಂ ಆನ್ ಬೋರ್ಡ್, ಚಿಯರ್ಸ್’’ ಎಂದು ಪೋಸ್ಟ್ ಮಾಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X