Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ರಾಜಕಾರಣಿಗಳಿಗೆ ಪೊಲೀಸ್...

‘‘ರಾಜಕಾರಣಿಗಳಿಗೆ ಪೊಲೀಸ್ ರಕ್ಷಣೆಯೊದಗಿಸಲು ತೆರಿಗೆದಾರರ ಹಣವೇಕೆ ಪೋಲು ಮಾಡಬೇಕು ?’’

ಬಾಂಬೆ ಉಚ್ಚ ನ್ಯಾಯಾಲಯ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ18 March 2017 8:35 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘‘ರಾಜಕಾರಣಿಗಳಿಗೆ ಪೊಲೀಸ್ ರಕ್ಷಣೆಯೊದಗಿಸಲು ತೆರಿಗೆದಾರರ ಹಣವೇಕೆ ಪೋಲು ಮಾಡಬೇಕು ?’’

ಮುಂಬೈ,ಮಾ.18 : ರಾಜಕಾರಣಿಗಳಿಗೆ ರಕ್ಷಣೆಯೊದಗಿಸಲು ಅವರ ಪಕ್ಷಗಳು ಸಮರ್ಥವಾಗಿರುವುದರಿಂದ ಅವರಿಗೆ ಪೊಲೀಸ್ ರಕ್ಷಣೆಯೊದಗಿಸಲು ಸಾರ್ವಜನಿಕ ಹಣವನ್ನು ವಿನಿಯೋಗಿಸುವ ಅಗತ್ಯವಿಲ್ಲ ಎಂದು ಬಾಂಬೆ ಉಚ್ಚ ನ್ಯಾಯಾಲಯ ಶುಕ್ರವಾರ ಹೇಳಿದೆ.

‘‘ತೆರಿಗೆದಾರರ ಹಣವನ್ನು ಮಾಜಿ ಶಾಸಕರ ಹಾಗೂ ಅವರ ಕುಟುಂಬ ವರ್ಗಗಳಿಗಾಗಿ ಏಕೆ ಪೋಲು ಮಾಡಬೇಕು?’’ ಎಂದು ಮುಖ್ಯ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಹಾಗೂ ನ್ಯಾಯಾಧೀಶ ಗಿರೀಶ್ ಕುಲಕರ್ಣಿಯವರನ್ನೊಳಗೊಂಡ ವಿಭಾಗೀಯ ಪೀಠ ಪ್ರಶ್ನಿಸಿದೆ.

ಪೊಲೀಸ್ ರಕ್ಷಣೆಯೊದಗಿಸಲಾದ ವ್ಯಕ್ತಿಗಳು ಸರಕಾರಕ್ಕೆ ಬಾಕಿಯಿರಿಸಿರುವ ಹಣದ ಬಗ್ಗೆ ಕಳವಳ ವ್ಯಕ್ತಪಡಿಸಿ ಅಶೋಕ್ ಉದ್ಯಾವರ್ ಹಾಗೂ ಸನ್ನಿ ಪುನಮಿಯ ಎಂಬವರು ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯ ವಿಚಾರಣೆಯನ್ನು ನಡೆಸುವಾಗ ನ್ಯಾಯಾಲಯ ಮೇಲಿನಂತೆ ಹೇಳಿದೆ.

‘‘ರಾಜಕಾರಣಿಗಳು ಅಥವಾ ಅವರ ರಾಜಕೀಯ ಪಕ್ಷಗಳು ಮಾಜಿ ಶಾಸಕರು ಮತ್ತವರ ಕುಟುಂಬದ ಯೋಗಕ್ಷೇಮ ನೋಡಿಕೊಳ್ಳಲಿ. ಅದರ ಭಾರವನ್ನು ಸರಕಾರಕ್ಕೆ ವಹಿಸುವುದು ಬೇಡ,’’ ಎಂದು ಮಹಾರಾಷ್ಟ್ರದಲ್ಲಿ ಪೊಲೀಸ್ ರಕ್ಷಣೆಯಿಂದ ಪ್ರಯೋಜನ ಪಡೆಯುವ ರಾಜಕಾರಣಿಗಳ ಪಟ್ಟಿಯನ್ನು ಉಲ್ಲೇಖಿಸುತ್ತಾ ಸರಕಾರಿ ವಕೀಲ ಅಭಿನಂದನ್ ವಾಗ್ಯಾನಿ ಅವರನ್ನುದ್ದೇಶಿಸಿ ನ್ಯಾಯಾಲಯ ಹೇಳಿತು.

ರಾಜ್ಯ ಸರಕಾರ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಪಟ್ಟಿಯ ಪ್ರಕಾರ ಮುಂಬೈಯ 242 ಮಂದಿ ರಾಜಕಾರಣಿಗಳೂ ಸೇರಿದಂತೆ ಮಹಾರಾಷ್ಟ್ರದ ಒಟ್ಟು 1,034 ರಾಜಕಾರಣಿಗಳು ಪೊಲೀಸ್ ರಕ್ಷಣೆ ಪಡೆಯುತ್ತಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X