Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಟ್ಟಡ ಕಾರ್ಮಿಕರ ಬಗ್ಗೆ ತಿಳಿಯಲು ಸ್ವತಃ...

ಕಟ್ಟಡ ಕಾರ್ಮಿಕರ ಬಗ್ಗೆ ತಿಳಿಯಲು ಸ್ವತಃ ಕಾರ್ಮಿಕನಾದ ಉಮರ್‌ನ ಯುಟ್ಯೂಬ್ ವೀಡಿಯೊ ಹಿಟ್

ವಾರ್ತಾಭಾರತಿವಾರ್ತಾಭಾರತಿ18 March 2017 4:11 PM IST
share
ಕಟ್ಟಡ ಕಾರ್ಮಿಕರ ಬಗ್ಗೆ ತಿಳಿಯಲು ಸ್ವತಃ ಕಾರ್ಮಿಕನಾದ ಉಮರ್‌ನ ಯುಟ್ಯೂಬ್ ವೀಡಿಯೊ ಹಿಟ್

ಮನಾಮ,ಮಾ.18: ಬಹ್ರೈನಿನ ಉಮರ್‌ಫಾರೂಕ್ ಕಟ್ಟಡ ಕಾರ್ಮಿಕರ ಕಷ್ಟ ತಿಳಿಯಲು ಸ್ವಯಂ ಕಟ್ಟಡ ಕಾರ್ಮಿಕನಾಗಿದುಡಿದಿದ್ದಾನೆ. ಅವರ ಹತ್ತಿರದಲ್ಲಿದ್ದು ಸುಖ, ಕಷ್ಟಗಳನ್ನು ನೋಡಿ ವೀಡಿಯೊ ಮಾಡಿ ಯೂಟ್ಯೂಬ್‌ಗೆ ಪೋಸ್ಟ್ ಮಾಡಿದ್ದಾನೆ. ಉಮರ್ ಫಾರೂಕ್ನ ವೀಡಿಯೊ ಹಿಟ್‌ಆಗಿದೆ.

ಉಮರ್ ಕಟ್ಟಡ ಕಾರ್ಮಿಕನಾಗಲು ಕಟ್ಟಡ ಕಾರ್ಮಿಕರು ಬಳಸುವ ಶೂ,ಟಿಫಿನ್ ಬಾಕ್ಸ್ ಇಂತಹ ಅಗತ್ಯವಿರುವ ವಸ್ತುಗಳನ್ನೆಲ್ಲ ಖರೀದಿಸಿದ್ದಾನೆ. ಒಂದು ದಿವಸ ಬೆಳಗ್ಗೆ ಬಸ್ ಹತ್ತಿ ಕಾರ್ಮಿಕರ ಕೆಲಸದ ಸ್ಥಳಕ್ಕೆ ಬಂದಿದ್ದಾನೆ. ಒಂದು ಹಂತದಲ್ಲಿ ನಕಲಿ ಕಾರ್ಮಿಕ ಸಿಕ್ಕಿಬೀಳುವ ಸ್ಥಿತಿಯವರೆಗೂ ಹೋಗಿದ್ದ. ತಾನು ಬಹ್ರೈನ್‌ನಲ್ಲಿ ವಾಸಿಸುವಜೋರ್ಡಾನ್ನ ಬಡ ವ್ಯಕ್ತಿಎಂದು ಹೇಳಿ ಪಾರಾಗಿದ್ದಾನೆ. ಹೀಗೆ ಕಷ್ಟಪಟ್ಟು ತಯಾರಿಸಿದ ವೀಡಿಯೊ ಯೂಟ್ಯೂಬ್‌ನಲ್ಲಿ ಜನಪ್ರಿಯವಾಗಿದೆ.

 ಉಮರ್‌ಫಾರೂಕ್‌ಗೆ ಕೇವಲ 21 ವರ್ಷ ವಯಸ್ಸು. ಸಮೂಹ ಸಂವಹನ ಪತ್ರಿಕೋದ್ಯಮದಲ್ಲಿ ಪದವಿಗಳಿಸಿದ್ದಾನೆ. ಹೆಚ್ಚಿನ ಕಟ್ಟಡಕಾರ್ಮಿಕರು ಪರಿಸ್ಥಿತಿಯ ಅನಿವಾರ್ಯತೆಗೆ ಸಿಲುಕಿ ಈ ಕ್ಷೇತ್ರವನ್ನು ಸೇರಿದ್ದಾರೆಂದು ಉಮರ್ ಹೇಳುತ್ತಿದ್ದಾನೆ. ಉಷ್ಣ,ಗಾಳಿ, ಚಳಿ ಇವೆಲ್ಲ ತಡೆದು ಉಮರ್ ಫಾರೂಕ್ ಕೂಡಾ ಕೆಲಸ ಮಾಡಿ ಕಾರ್ಮಿಕರ ಸುಖ ದುಃಖ ಕಷ್ಟಗಳನ್ನು ಅನುಭವ ಮಾಡಿಕೊಂಡಿದ್ದಾನೆ. ಉಮರ್ ಕಷ್ಟ ಅನುಭವಿಸುತ್ತಿರುವವರ ವೀಡಿಯೊ ತಯಾರಿಸಿ ಉಮರ್ ಟ್ರೈಸ್ ಎನ್ನುವ ಸರಣಿಯಲ್ಲಿ ಯುಟ್ಯೂಬ್ ಅಪ್ ಡೇಟ್ ಮಾಡುತ್ತಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X