Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ ಜಿಲ್ಲೆಯಲ್ಲೂ ತಾಲೂಕು ರಚನೆ ವಿವಾದ:...

ದ.ಕ ಜಿಲ್ಲೆಯಲ್ಲೂ ತಾಲೂಕು ರಚನೆ ವಿವಾದ: ನೆಲ್ಯಾಡಿ ಗ್ರಾಮಸ್ಥರ ವಿರೋಧ; ನೆಲ್ಯಾಡಿ ತಾಲೂಕು ರಚನೆಗೆ ಸಿ.ಎಂಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 March 2017 4:57 PM IST
share

ಮಂಗಳೂರು,ಮಾ.18:ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ನೆಲ್ಯಾಡಿ ತಾಲೂಕು ರಚನೆಯ ಬದಲು ಕಡಬ ತಾಲೂಕು ರಚನೆ ಮಾಡಿರುವುದು ನೆಲ್ಯಾಡಿ ಪ್ರದೇಶದ ಜನರಿಗೆ ನಿರಾಸೆಯನ್ನುಂಟು ಮಾಡಿದೆ ಮತ್ತು ನೆಲ್ಯಾಡಿ ಪ್ರದೇಶದ ಜನರ ತಾಲೂಕು ಬೇಡಿಕೆಯನ್ನು ಪರಿಗಣಿಸದೆ ಜನರಿಗೆ ಅನ್ಯಾಯವಾಗಿದೆ.ಈ ಬಗ್ಗೆ ಮುಖ್ಯ ಮಂತ್ರಿ ತಕ್ಷಣ ಗಮನಹರಿಸಬೇಕು ಎಂದು ನೆಲ್ಯಾಡಿ ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಮುಹಮ್ಮದ್ ಪುತ್ತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಕಳೆದ 20 ವರುಷಗಳಿಂದ ಪುತ್ತೂರು ತಾಲೂಕಿನಿಂದ ಪ್ರತ್ಯೇಕವಾಗಿ ನೆಲ್ಯಾಡಿ ತಾಲೂಕು ರಚಿಸಬೇಕು ಎನ್ನುವ ಬೇಡಿಕೆಯನ್ನು 2017-18ರ ಬಜೆಟ್‌ನಲ್ಲಿ ಪರಿಗಣಿಸಲಾಗಿಲ್ಲ.ಈ ಹಿಂದೆ ತಾಲೂಕು ರಚನೆ ಸಂಬಂಧಿಸಿದಂತೆ ಎಂ.ಬಿ.ಪ್ರಕಾಶ್ ನೇತೃತ್ವದಲ್ಲಿ ರಚಿಸಿದ ಸಮಿತಿ ನೆಲ್ಯಾಡಿ ತಾಲೂಕು ರಚನೆಗೆ ಒತ್ತು ನೀಡಿತ್ತು ಆದರೆ ಈ ಬಾರಿ ಬಜೆಟ್ ಸಂದರ್ಭದಲ್ಲಿ ಈ ಅಭಿಪ್ರಾಯವನ್ನು ಪರಿಗಣಿಸಿಲ್ಲ ಎನ್ನುವುದು ನಮಗೆ ಬೇಸರವನ್ನುಂಟು ಮಾಡಿದೆ.ರಾಜಕೀಯ ನಾಯಕರು ನಮ್ಮನ್ನು ಕೇವಲ ಮತ ಬ್ಯಾಂಕ್‌ಗಾಗಿ ಪರಿಗಣಿಸುತ್ತಿರುವುದು ಬೇಸರವನ್ನುಂಟು ಮಾಡಿದೆ ಎಂದು ಮುಹಮ್ಮದ್ ಪುತ್ತು ತಿಳಿಸಿದ್ದಾರೆ.

 ಕಡಬ ಕೇಂದ್ರದಿಂದ ಸುಮಾರು 40 ಕಿ.ಮೀ ದೂರದ ಬೆಳ್ತಂಗಡಿ ಗ್ರಾಮದ ಅರಸಿನಮಕ್ಕಿ,ಶಿಬಾಜೆ,ಕೊಕ್ಕಡ ಮೊದಲಾದ 5 ಗ್ರಾಮಗಳನ್ನು ಕಡಬಕ್ಕೆ ಸೇರಿಸಿರುವುದ ನೆಲ್ಯಾಡಿಯಿಂದ ಕಡಬಕ್ಕೆ ಸೂಕ್ತ ಸಂಚಾರದ ವ್ಯವಸ್ಥೆ ಇಲ್ಲದೆ ಇರುವ ಗ್ರಾಮಗಳನ್ನು ಕಡಬ ತಾಲೂಕಿಗೆ ಸೇರಿಸಿ ನೆಲ್ಯಾಡಿಯ ಜನರಿಗೆ ನಿರಾಸೆಯನ್ನುಂಟು ಮಾಡಲಾಗಿದೆ .ಭೌಗೋಳಿಕವಾಗಿಯೂ ಸೂಕ್ತವಲ್ಲದ ತಾಲೂಕು ಕೇಂದ್ರವನ್ನು ನೆಲ್ಯಾಡಿಯ ಬದಲು ಕಡಬಕ್ಕೆ ಸೇರಿಸಿರುವುದು ಸರಿಯಾದ ಕ್ರಮವಲ್ಲ.ಇದು ನೆಲ್ಯಾಡಿ,ಬಜತ್ತೂರು,ಸೇರಿದಂತೆ ಆಸುಪಾಸಿನ ಜನರಲ್ಲಿ ಬೇಸರವನ್ನುಂಟು ಮಾಡಿದೆ.ಈ ಸಮಸ್ಯೆಯನ್ನು ಬಗೆಹರಿಸಲು ನೆಲ್ಯಾಡಿ ತಾಲೂಕು ಘೋಷಣೆಯ ಬಗ್ಗೆ ತಕ್ಷಣ ಕ್ರಮ ಕೈ ಗೊಳ್ಳಬೇಕು ಎಂದು ತಾಲೂಕು ರಚನಾ ಹೋರಾಟ ಸಮಿತಿ ಅಧ್ಯಕ್ಷ ಮುಹಮ್ಮದ್ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X