Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಧರಿಗಾಗಿ ಕನ್ನಡಕ - ಅರುಣಾಚಲ...

ಅಂಧರಿಗಾಗಿ ಕನ್ನಡಕ - ಅರುಣಾಚಲ ವಿದ್ಯಾರ್ಥಿಯಿಂದ ನೂತನ ಆವಿಷ್ಕಾರ

ವಾರ್ತಾಭಾರತಿವಾರ್ತಾಭಾರತಿ18 March 2017 5:07 PM IST
share
ಅಂಧರಿಗಾಗಿ ಕನ್ನಡಕ -  ಅರುಣಾಚಲ ವಿದ್ಯಾರ್ಥಿಯಿಂದ  ನೂತನ ಆವಿಷ್ಕಾರ

ಗುವಹಾಟಿ,ಮಾ.18: ಅರುಣಾಚಲ ಪ್ರದೇಶದ 11ನೇ ತರಗತಿ ವಿದ್ಯಾರ್ಥಿ ಅನಂಗ್ ತಡರ್ ಅಭಿವೃದ್ಧಿಪಡಿಸಿದ ವಿನೂತನ ತಂತ್ರಜ್ಞಾನದ ಸಾಧನವೊಂದನ್ನು ದೊಡ್ಡ ಸಂಖ್ಯೆಯಲ್ಲಿ ಉತ್ಪಾದಿಸಿದರೆ ಅದು ಅಂಧರಿಗೆ ಸುಲಭವಾಗಿ ಅತ್ತಿತ್ತ ಹೋಗಲು ವರದಾನವಾಗಲಿದೆ.

ಇಖೋ ಲೊಕೇಶನ್ ಆಧರಿತ ಈ ತಂತ್ರಜ್ಞಾನವು ಅತ್ಯುತ್ತಮ ಆವಿಷ್ಕಾರವೆಂದು ಗುವಹಾಟಿಯಲ್ಲಿ ಇತ್ತೀಚೆಗೆ ಅಂತ್ಯಗೊಂಡ ಪ್ರಾದೇಶಿಕ ವಿಜ್ಞಾನ ಮೇಳದಲ್ಲಿ ಗುರುತಿಸಲ್ಪಟ್ಟಿತು.

ಗಾಗಲ್ ಫಾರ್ ಬ್ಲೈಂಡ್ ಎಂದು ಕರೆಯಲ್ಪಡುವ ಈ ಕನ್ನಡಕಗಳು ಕಾರುಗಳಲ್ಲಿ ಉಪಯೋಗಿಸಲ್ಪಡುವ ಪಾರ್ಕಿಂಗ್ ಸೆನ್ಸರ್ ಗಳಂತೆಯೇ ಕಾರ್ಯನಿರ್ವಹಿಸುವವು. ಅದನ್ನು ಧರಿಸಿವರಿಗೆ ಕೋಲಿನ ಸಹಾಯವಿಲ್ಲದೆಯೇ ಹತ್ತಿರದಲ್ಲಿರುವ ವಸ್ತುಗಳ ಬಗ್ಗೆ ಅದು ಎಚ್ಚರಿಸುವುದು.

ರೋಬಾಟುಗಳು ಮತ್ತಿತರ ಇಲೆಕ್ಟ್ರಾನಿಕ್ ಉತ್ಪನ್ನಗಳೆಂದರೆ ಪಂಚಪ್ರಾಣವಾಗಿರುವ ಅನಂಗ್ ತಾನು ಕೆಲ ವರ್ಷಗಳ ಹಿಂದೆ ಅಂಧ ಬಾಲಕಿ ಪಡುತ್ತಿರುವ ಕಷ್ಟವನ್ನು ನೋಡಿ ಈ ಸಾಧನವನ್ನು ಅಭಿವೃದ್ಧಿ ಪಡಿಸಿದ್ದಾಗಿ ಹೇಳಿಕೊಂಡಿದ್ದಾನೆ.

ಅನಂಗ್ ನ ಈ ಸಾಧನೆಯಿಂದ ಸಂತುಷ್ಟಗೊಂಡಿರುವ ಯುನಿಸೆಫ್ ಆತನಿಗೆ ಇಂತಹ ಹಲವು ಪ್ರೊಟೊಟೈಪುಗಳನ್ನು ವಿನ್ಯಾಸಗೊಳಿಸಲು ಹೇಳಿದೆ. ಅನಂಗ್ ಆರಂಭದಲ್ಲಿ ವಿನ್ಯಾಸಗೊಳಿಸಿದ ಸಾಧನ ಸ್ವಲ್ಪ ಭಾರವಾಗಿರುವುದರಿಂದ ಅಂಧರಿಗೆ ಉಪಯೋಗಿಸಲು ಸುಲಭವಾಗುವಂತಹ ಹಗುರವಾದ ಕನ್ನಡಕಗಳನ್ನು ಅಭಿವೃದ್ಧಿ ಪಡಿಸಲು ಆತನಿಗೆ ಹೇಳಲಾಗಿದೆ.

ಈ ತಿಂಗಳು ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಟ್ಟದ ವಿಜ್ಞಾನ ಪ್ರದರ್ಶನದಲ್ಲಿ ಕೂಡ ಅನಂಗ್ ಭಾಗವಹಿಸಿದ್ದ. ಆತನಿಗೆ ಅಗತ್ಯವಾದ ಎಲ್ಲಾ ಆರ್ಥಿಕ ಸಹಾಯ ನೀಡುವುದಾಗಿ ಅರುಣಾಚಲ ಪ್ರದೇಶ ಸರಕಾರ ಆಶ್ವಾಸನೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X