Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಗಲ್ಫ್ ನಿಂದ ಮರಳಿದವರಿಗೆ ಸ್ವ...

ಗಲ್ಫ್ ನಿಂದ ಮರಳಿದವರಿಗೆ ಸ್ವ ಉದ್ಯೋಗಕ್ಕೆ ಆರ್ಥಿಕ ಸಾಲ ನೀಡುವುದು ಸ್ವಾಗತಾರ್ಹ: ಮುಹಮ್ಮದ್ ಅಲಿ ಉಚ್ಚಿಲ್

ವಾರ್ತಾಭಾರತಿವಾರ್ತಾಭಾರತಿ18 March 2017 6:48 PM IST
share
ಗಲ್ಫ್ ನಿಂದ ಮರಳಿದವರಿಗೆ ಸ್ವ ಉದ್ಯೋಗಕ್ಕೆ ಆರ್ಥಿಕ ಸಾಲ ನೀಡುವುದು ಸ್ವಾಗತಾರ್ಹ: ಮುಹಮ್ಮದ್ ಅಲಿ ಉಚ್ಚಿಲ್

ಅಬುಧಾಬಿ, ಮಾ.18: ಗಲ್ಫ್ ನಲ್ಲಿ ದುಡಿಯುವ ಪ್ರವಾಸಿಗಳು ಆರ್ಥಿಕ ಸಂಕಷ್ಟದಿಂದ ತವರಿಗೆ ಮರಳಿದರೆ ಕೇರಳದ ಮಾದರಿಯಲ್ಲೆ ಸ್ವ ಉದ್ಯೋಗಕ್ಕೆ ಆರ್ಥಿಕ ಸಾಲ ನೀಡುವುದು ಹಾಗೂ ಅವರಿಗೆ ಉದ್ದಿಮೆ ಸ್ಥಾಪಿಸಲು ತರಬೇತಿ ನೀಡುವ ಮಹತ್ವದ ಯೋಜನೆಯನ್ನು ಮುಖ್ಯಮಂತ್ರಿಯವರು ಮಂಡಿಸಿದ ಬಜೆಟ್ ನಲ್ಲಿ ಘೋಷಿಸಿದ್ದು ಸ್ವಾಗತಾರ್ಹವಾಗಿದೆ ಎಂದು ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ ಇದರ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ತಿಳಿಸಿದ್ದಾರೆ.

ಗಲ್ಫ್ ಪ್ರವಾಸಿಗಳ ಕಷ್ಟವನ್ನು ಮನದಟ್ಟು ಮಾಡಿ ಅದನ್ನು ಪರಿಹರಿಸುವ ಪ್ರಯತ್ನವನ್ನು ಮಾಡಿದ ಸಿಎಂ ಸಿದ್ದರಾಮಯ್ಯನವರಿಗೆ, ಕರಾವಳಿ ಕರ್ನಾಟಕದ ಮಂತ್ರಿಗಳಿಗೆ, ಜನಪ್ರತಿನಿಧಿಗಳಿಗೆ  NRI ಫೋರಂ, ಕರ್ನಾಟಕ ಮತ್ತು ಇದಕ್ಕೆ ಸಹಕರಿಸಿದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ .

ಇದರೊಂದಿಗೆ ಈ ಯೋಜನೆ ಸಫಲವಾಗಲು ಬ್ಯಾರೀಸ್  ವೆಲ್ಫೇರ್ ಫೋರಂ ಸಲಹೆಗಳನ್ನು ನೀಡಿದೆ:

1)  ಈ ಯೋಜನೆಯು ಎಲ್ಲಾ ಕನ್ನಡಿಗರಿಗೂ ಅನ್ವಯವಾಗುದರಿಂದ ಇದನ್ನು ಕಾರ್ಯಗತ ಮಾಡುವ ಹೊಣೆಯನ್ನು ಅಲ್ಪಸಂಖ್ಯಾತ ಇಲಾಖೆಯಿಂದ ತೆಗೆದು, ಕೇರಳದ ಮಾದರಿಯಲ್ಲಿ ಒಂದು ಸ್ವಾಯತ್ತೆ ಸಂಸ್ಥೆಗೆ ವಹಿಸಬೇಕು . ಅದನ್ನು Non Resident Kannadigaas Affairs Dept ಎಂಬ ಹೆಸರಿನಿಂದ ಕರೆಯಬೇಕು.

2) ಇದು ಒಂದು ಸರಕಾರದ ಯೋಜನೆಯಾದರೂ ಇದರ ರೂಪುರೇಷೆ ತಯಾರು ಮಾಡುವಾಗ ಎಲ್ಲಾ ಕನ್ನಡಿಗ ಪ್ರವಾಸಿ ಸಂಘಟನೆಗಳನ್ನು ಅದರಲ್ಲೂ ಕರಾವಳಿ ಕರ್ನಾಟಕ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ,ಅವರಿಂದ ಸಲಹೆ, ಸಹಕಾರವನ್ನು ಸ್ವೀಕರಿಸುವುದು. ಸ್ವದ್ಯೋಗ ತರಬೇತಿಯ ಜೊತೆಗೆ ಕನಿಷ್ಠ ಒಂದು ಅವಧಿಯ ವರೆಗೆ ತಿಂಗಳ ಸ್ಟೈಪೆಂಡ್ ಕೊಡುವುದು ಉತ್ತಮವಾಗಿದೆ.

ಅತ್ಯಂತ ಪ್ರಾಮಾಣಿಕವಾಗಿ, ತ್ವರಿತಗತಿಯಲ್ಲಿ ಪಾರದರ್ಶಿಕ ಮತ್ತು ದಕ್ಷತೆಯಿಂದ ಕಾರ್ಯಗತವಾದಾಗ ಈ ಯೋಜನೆ ಫಲಪ್ರದವಾಗುವುದುವದು ಎಂದು ತಿಳಿಸಿದ್ದಾರೆ. ಸರಕಾರವು ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಗಲ್ಫ್ ಪ್ರವಾಸಿಗರ ಅನೇಕ ವರ್ಷಗಳ ಆಗ್ರಹಕ್ಕೆ ಮೊಹರು ಒತ್ತಿದ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X