Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ್ಯಾಯ ಪ್ರಕರಣ ಕೈಗೆತ್ತಿಕೊಳ್ಳುವ ಮುನ್ನ...

ನ್ಯಾಯ ಪ್ರಕರಣ ಕೈಗೆತ್ತಿಕೊಳ್ಳುವ ಮುನ್ನ ಸೂಕ್ತ ತಯಾರಿ ಅತ್ಯಗತ್ಯ: ನ್ಯಾ.ಉದಯ್

ದತ್ತಿನಿಧಿ ವಿಶೇಷ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ19 March 2017 12:18 AM IST
share
ನ್ಯಾಯ ಪ್ರಕರಣ ಕೈಗೆತ್ತಿಕೊಳ್ಳುವ ಮುನ್ನ ಸೂಕ್ತ ತಯಾರಿ ಅತ್ಯಗತ್ಯ: ನ್ಯಾ.ಉದಯ್

ಮಂಗಳೂರು, ಮಾ.18: ಯಾವುದೇ ನ್ಯಾಯ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಮುನ್ನ ಅದರ ಬಗ್ಗೆ ಪೂರ್ವ ತಯಾರಿ ಮಾಡಿಕೊಳ್ಳುವುದು ಅತ್ಯಗತ್ಯ. ಈ ತಯಾರಿಯಲ್ಲಿ ಎಡವಿದರೂ ನ್ಯಾಯ ಕೈತಪ್ಪಿ ಹೋಗುವ ಸಾಧ್ಯತೆ ಇದೆ. ಹೀಗಾಗಿ ಕಾನೂನಿನ ಎಲ್ಲ ಆಯಾಮಗಳನ್ನೂ ತಿಳಿದುಕೊಳ್ಳಬೇಕಾಗಿರುವುದು ಅನಿವಾರ್ಯ ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಜಸ್ಟಿಸ್ ಉದಯ್ ಉಮೇಶ್ ಲಲಿತ್ ಹೇಳಿದರು.

ನಗರದ ಎಸ್‌ಡಿಎಂ ಕಾನೂನು ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆದ ಬೆಳ್ಳಿಹಬ್ಬ ದತ್ತಿನಿಧಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ನಾಯಾಂಗ ವ್ಯವಸ್ಥೆಯು ಸಮಾಜದಲ್ಲಿ ಅತ್ಯಂತ ಗೌರವಯುತ ಹುದ್ದೆಯಾಗಿದೆ. ಹೀಗಾಗಿ ಯುವ ನ್ಯಾಯವಾದಿಗಳು ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು ನ್ಯಾಯಾಂಗ ವ್ಯವಸ್ಥೆಯನ್ನು ಬಲಪಡಿಸುವ ಕಾರ್ಯ ಮಾಡಬೇಕು ಎಂದು ನುಡಿದರು.

ಪ್ರಸ್ತುತ ಸುಪ್ರಿಂಕೋರ್ಟ್‌ನಲ್ಲಿ ಸೇವೆ ಸಲ್ಲಿಸುವ 28 ನ್ಯಾಯಾಧೀಶರಲ್ಲಿ ಏಳು ಮಂದಿ ಹೊಸದಿಲ್ಲಿಯ ಒಂದೇ ಕಾಲೇಜಿನಲ್ಲಿ ಕಲಿತವರು ಎಂಬುದು ಗಮನಾರ್ಹ. ಅದರಲ್ಲೂ ಮೂವರು ಒಂದೇ ತರಗತಿಯವರು ಎಂಬುದು ವಿಶೇಷ ಎಂದವರು ತಿಳಿಸಿದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಪ್ರಭಾಕರ್ ಎಸ್. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನ್ಯಾ. ಉದಯ್ ಉಮೇಶ್ ಲಲಿತ್‌ರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಉಪಪ್ರಾಂಶುಪಾಲೆ ಸುಸಮ್ಮ ಥಾಮಸ್, ವಿದ್ಯಾರ್ಥಿ ವಿಕ್ರಮ್ ಉತ್ತಯ್ಯ ಉಪಸ್ಥಿತರಿದ್ದರು. ಪ್ರಾಧ್ಯಾಪಕ ಸಾಯಿನಾಥ್ ಸಮ್ಮಾನ ಪತ್ರ ವಾಚಿಸಿದರು. ಪ್ರಾಂಶುಪಾಲ ಡಾ. ತಾರಾನಾಥ್ ಶೆಟ್ಟಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X