Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾರಾಯಣ ಗುರುಗಳ ಮೇಲೆ ಕೇಸು ದಾಖಲಿಸಿದವರು...

ನಾರಾಯಣ ಗುರುಗಳ ಮೇಲೆ ಕೇಸು ದಾಖಲಿಸಿದವರು ಯಾರು?

ತುಳು ಧರ್ಮ ಸಂಶೋಧನಾ ಕೇಂದ್ರದಿಂದ ಸಂವಾದ

ವಾರ್ತಾಭಾರತಿವಾರ್ತಾಭಾರತಿ19 March 2017 10:09 AM IST
share
ನಾರಾಯಣ ಗುರುಗಳ ಮೇಲೆ ಕೇಸು ದಾಖಲಿಸಿದವರು ಯಾರು?

ಮಂಗಳೂರು, ಮಾ.19: ಹಿಂದೂ ಧರ್ಮ ಹಾಳು ಮಾಡಿದರು ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಮೇಲೆ ಕೇಸು ಹಾಕಿದವರು ಯಾರು? ಎಂಬ ವಿಷಯವಾಗಿ ತುಳು ಸಂವಾದವೊಂದು ಶನಿವಾರ ಸಂಜೆ ಮಂಗಳೂರಿನ ಡಾನ್ ಬಾಸ್ಕೋ ಮಿನಿ ಹಾಲ್‌ನಲ್ಲಿ ನಡೆಯಿತು.

 ಪೇರೂರಿನ ತುಳು ಧರ್ಮ ಸಂಶೋಧನಾ ಕೇಂದ್ರ ಆಯೋಜಿಸಿದ್ದ ಈ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರದ ಸಂಚಾಲಕ ಪೇರೂರು ಜಾರು ಮಾತನಾಡಿ, 1887ರಲ್ಲಿ ನಾರಾಯಣ ಗುರುಗಳು ಶಿವಾಲಯ ನಿರ್ಮಿಸಿದ ಬಳಿಕ ವೈದಿಕರು ಅವರನ್ನು ವಿರೋಧಿಸತೊಡಗಿದರು. ತಿರುವನಂತಪುರದ ಮೇಲ್ಜಾತಿ ಜನ ಹಿಂದೂ ಧರ್ಮ ಹಾಳು ಮಾಡುತ್ತಿದ್ದಾರೆ ಎಂದು ನಾರಾಯಣ ಗುರುಗಳ ಮೇಲೆ ಕೇಸು ಹಾಕಿ ಅವರು 18 ವರ್ಷ ನ್ಯಾಯಾಲಯಕ್ಕೆ ಅಲೆಯುವಂತೆ ಮಾಡಿದರು. ಮುಂದೆ ಸರ್ವ ಧರ್ಮೀಯರ ಒತ್ತಡದ ಪತ್ರದ ಆಧಾರದ ಮೇಲೆ ಅಂದಿನ ಚೆನ್ನೈ ಹೈಕೋರ್ಟ್ ಕೇಸನ್ನು ಬ್ರಿಟಿಷ್ ನ್ಯಾಯಾಧೀಶ ವಜಾ ಮಾಡಿದರು ಎಂದು ವಿವರಿಸಿದರು.

ಈ ಪ್ರಕರಣದ ಬಳಿಕ ಮೇಲ್ವರ್ಗದವರು ದಮನಿತ ವರ್ಗಕ್ಕೆ ಕೂಲಿ ಕೆಲಸ ಕೊಡದಿರಲು ತೀರ್ಮಾನಿಸಿದರು. ಆಗ ನಾರಾಯಣ ಗುರುಗಳು ಅವರಿಗಾಗಿ ಗಂಜಿ ಕೇಂದ್ರ ತೆರೆದು ಸಹಕರಿಸಿದರು. ಅಲ್ಲದೆ ಸ್ವ ಉದ್ಯೋಗವಾಗಿ ಹುರಿಹಗ್ಗದಿಂದ ಸಾಬೂನಿನವರೆಗೆ ಎಲ್ಲವನ್ನೂ ತಯಾರಿಸಿ ಅವರೇ ಮಾರುವ ವ್ಯವಸ್ಥೆಯನ್ನೂ ಮಾಡಿದರು ಎಂದು ತಿಳಿಸಿದರು.

 ನಾರಾಯಣ ಗುರುಗಳು ಒಮ್ಮೆ ಗುರುಗಳೆನಿಸಿಕೊಂಡ ಮೇಲೆ ತನ್ನ ಹಣೆಯ ಮೇಲೆ ಧಾರ್ಮಿಕ ಚಿಹ್ನೆ ಧರಿಸುವುದನ್ನು ತೊರೆದರು. ಆಲುವದಲ್ಲಿ ಸರ್ವ ಧರ್ಮ ಅಧ್ಯಯನ ಕೇಂದ್ರ ತೆರೆದುದಲ್ಲದೆ ಅಲ್ಲಿ ಯಾವುದೇ ಪೂಜೆ, ಮೂರ್ತಿ ಸಲ್ಲದೆಂದರು. ಹಣ ಹಾಳು ಮಾಡುವ ಯಾವುದೇ ಪೂಜೆಯ ಅಗತ್ಯವಿಲ್ಲವೆಂದಿದ್ದರು ಗುರು. ನಾರಾಯಣ ಗುರುಗಳು ಸಾವಿನ ಕೊನೆ ಹೊತ್ತಿನಲ್ಲೂ ಹಿಂದೂ ವ್ಯವಸ್ಥೆಯನ್ನು ವಿರೋಧಿಸಿದವರು ಎಂಬುದು ನೆನಪಿಡಬೇಕಾದ ವಿಷಯ ಎಂದು ಪೇರೂರು ಜಾರು ಹೇಳಿದರು.

ಹಿರಿಯ ಪತ್ರಕರ್ತ ವಿ.ಟಿ.ರಾಜಶೇಕರ್ ಮಾತನಾಡಿ, ತಿರುವನಂತಪುರ ಮತ್ತು ಮಂಗಳೂರಿನಲ್ಲಿ ನಾರಾಯಣ ಗುರುಗಳ ಕೆಲಸದ ಮತ್ತು ಬೆಂಬಲಿಗರ ಸಾಮ್ಯತೆಯನ್ನು ವಿವರಿಸಿದರು.

ಪ್ರವೀಣ್ ಶೆಟ್ಟಿ, ದಿನೇಶ್ ಮುಲ್ಕಿ, ಮಹೇಶ್, ನವೀನ್‌ಚಂದ್ರ ಮೊದಲಾದಾವರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X