Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೋಷಕರಿಗೆ ಆದಾಯ ತೆರಿಗೆ ವಿನಾಯಿತಿ ಬೇಡ:...

ಪೋಷಕರಿಗೆ ಆದಾಯ ತೆರಿಗೆ ವಿನಾಯಿತಿ ಬೇಡ: ಶಿಫಾರಸು

ಅಪ್ರಾಪ್ತರ ಹೆಸರಲ್ಲಿ ಇಟ್ಟಿರುವ ಠೇವಣಿ

ವಾರ್ತಾಭಾರತಿವಾರ್ತಾಭಾರತಿ19 March 2017 6:01 PM IST
share
ಪೋಷಕರಿಗೆ ಆದಾಯ ತೆರಿಗೆ ವಿನಾಯಿತಿ ಬೇಡ: ಶಿಫಾರಸು

ಹೊಸದಿಲ್ಲಿ, ಮಾ.19: ವಿಚ್ಛೇದನ ಒಪ್ಪಂದ ಪ್ರಕರಣದಲ್ಲಿ ಒಬ್ಬಂಟಿಯಾಗಿರುವ ಪೋಷಕರ ಖಾತೆಯಲ್ಲಿ ಅಪ್ರಾಪ್ತ ಮಕ್ಕಳ ಹೆಸರಲ್ಲಿ ನಿರ್ವಹಣಾ ಮೊತ್ತವಾಗಿ ಇಡಲಾಗಿರುವ ಮೊತ್ತದ ಮೇಲೆ ಆದಾಯ ತೆರಿಗೆ ವಿನಾಯಿತಿ ಬೇಡವೆಂದು ಶಿಫಾರಸು ಮಾಡಲು ಕಾನೂನು ಆಯೋಗ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಆಯೋಗವು ಸರಕಾರ ಹಾಗೂ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ಗೆ ಸೋಮವಾರ ವರದಿ ಸಲ್ಲಿಸಲಿದೆ. ಹಾಲಿ ಆದಾಯ ತೆರಿಗೆ ನಿಯಮದಂತೆ ಅಪ್ರಾಪ್ತ ವಯಸ್ಕರ ಹೆಸರಲ್ಲಿ ನಿರ್ವಹಣಾ ಮೊತ್ತವಾಗಿ ಇಟ್ಟಿರುವ ಠೇವಣಿ ಮೇಲಿನ ಬಡ್ಡಿಯನ್ನು ಪೋಷಕರ ಆದಾಯದೊಂದಿಗೆ ಸೇರಿಸಲಾಗುತ್ತಿದೆ. ಒಂದು ವೇಳೆ ಇಂತಹ ಪೋಷಕರಿಗೆ ವಿನಾಯಿತಿ ನೀಡಿದರೆ ಇದೇ ರೀತಿಯ ಬೇಡಿಕೆ ಇನ್ನೂ ಕೆಲವು ಕ್ಷೇತ್ರಗಳಿಂದ ಮುಂದಾಗಬಹುದು ಎಂದು ಆಯೋಗ ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

 ಈ ವಿಷಯದ ಬಗ್ಗೆ ಅಧ್ಯಯನ ನಡೆಸಿ , 1961ರ ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿಯ ಅಗತ್ಯವಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಕಾನೂನು ಆಯೋಗಕ್ಕೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಸೂಚಿಸಿತ್ತು.

   ಅಪ್ರಾಪ್ತ ಮಕ್ಕಳ ಹೆಸರಲ್ಲಿ ಪೋಷಕರು ಯಾವುದಾದರೂ ವ್ಯವಹಾರ ಆರಂಭಿಸಿ ಅದರಿಂದ ದೊರಕುವ ಆದಾಯವನ್ನು ಆ ಮಕ್ಕಳಿಗೆ ನಿರ್ವಹಣಾ ಮೊತ್ತವಾಗಿ ನೀಡುವುದು ಅಥವಾ ವಿಚ್ಛೇದನ ಪಡೆದ ಪೋಷಕರು ಮತ್ತೊಮ್ಮೆ ವಿವಾಹವಾದಾಗ ಈ ಅಪ್ರಾಪ್ತ ಮಕ್ಕಳಿಗೆ ಕೆಲವೊಂದು ಉಡುಗೊರೆ ನೀಡುವುದು- ಹೀಗೆ ನಿರ್ವಹಣಾ ಮೊತ್ತ ವಿವಿಧ ರೂಪದಲ್ಲಿರುತ್ತವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ , 1961ರ ಆದಾಯ ತೆರಿಗೆ ಕಾಯ್ದೆಗೆ ಸೂಕ್ತ ತಿದ್ದುಪಡಿ ಅಗತ್ಯವಿದೆಯೇ ಎಂದು ಕೇಳಿ ಕಾನೂನು ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪರಿಗಣನೆಗಾಗಿ ಕಳುಹಿಸಿಕೊಡಲಾಗಿತ್ತು. ಆಯೋಗದ ಶಿಫಾರಸುಗಳನ್ನು ಸರಕಾರ ಅಥವಾ ಕೋರ್ಟ್ ಒಪ್ಪಲೇಬೇಕು ಎಂಬ ಬದ್ದತೆ ಏನಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X