Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜರ್ಮನಿಯಲ್ಲಿ ಕುರ್ದ್ ಬೆಂಬಲಿಗರಿಂದ...

ಜರ್ಮನಿಯಲ್ಲಿ ಕುರ್ದ್ ಬೆಂಬಲಿಗರಿಂದ ಎರ್ದೊಗಾನ್ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ19 March 2017 9:56 PM IST
share
ಜರ್ಮನಿಯಲ್ಲಿ ಕುರ್ದ್ ಬೆಂಬಲಿಗರಿಂದ ಎರ್ದೊಗಾನ್ ವಿರುದ್ಧ ಪ್ರತಿಭಟನೆ

 ಬರ್ಲಿನ್,ಮಾ.19: ಟರ್ಕಿಯಲ್ಲಿ ‘ಪ್ರಜಾಪ್ರಭುತ್ವ ಸ್ಥಾಪನೆ’ಗೆ ಆಗ್ರಹಿಸಿ ಹಾಗೂ ತನ್ನ ಅಧಿಕಾರವನ್ನು ವಿಸ್ತರಿಸುವಂತೆ ಕೋರಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೊಗಾನ್ ನಡೆಸುವ ಜನಾಭಿಪ್ರಾಯ ಸಂಗ್ರಹದ ವಿರುದ್ಧ ಮತಚಲಾಯಿಸಬೇಕೆಂದು ಆಗ್ರಹಿಸಿ ಜರ್ಮನಿಯ ಫ್ರಾಂಕ್‌ಫರ್ಟ್ ನಗರದಲ್ಲಿ ರವಿವಾರ 30 ಸಾವಿರಕ್ಕೂ ಅಧಿಕ ಕುರ್ದಿಷ್ ಹೋರಾಟಗಾರರ ಪರ ಬೆಂಬಲಿಗರು ಬೃಹತ್ ರ್ಯಾಲಿ ನಡೆಸಿದರು.

ಈ ಮಧ್ಯೆ ಕುರ್ದಿಶ್ ಬೆಂಬಲಿಗರ ಪ್ರತಿಭಟನೆಗೆ ಟರ್ಕಿ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದು, ಅದು ಅಸ್ವೀಕಾರಾರ್ಹವಾಗಿದೆಯೆಂದು ಹೇಳಿದೆ. ಪ್ರತಿಟನಕಾರರಲ್ಲಿ ಹಲವರು, ಟರ್ಕಿಯ ವಿರುದ್ಧ ಕಳೆದ ಮೂರು ದಶಕಗಳಿಂದ ಸಶಸ್ತ್ರ ಹೋರಾಟ ನಡೆಸುತ್ತಿರುವ ಕುರ್ದಿಸ್ತಾನ್ ವರ್ಕರ್ಸ್‌ ಪಾರ್ಟಿ (ಪಿಕೆಕೆ)ಯ ಚಿಹ್ನೆಗಳನ್ನು ಪ್ರದರ್ಶಿಸಿದ್ದರು.

  ಎಪ್ರಿಲ್ 16ರಂದು ನಡೆಯುವ ಜನಾಭಿಪ್ರಾಯ ಸಂಗ್ರಹದ ಪರವಾಗಿ ಮತಚಲಾಯಿಸುವಂತೆ ಕೋರಿ ಟರ್ಕಿಯ ಸಚಿವರಿಗೆ ತನ್ನ ದೇಶದಲ್ಲಿ ಪ್ರಚಾರ ಮಾಡಲು ಜರ್ಮನಿ ಅನುಮತಿ ನಿರಾಕರಿಸಿರುವುದು ಉಭಯದೇಶಗಳ ನಡುವೆ ಬಿಕ್ಕಟ್ಟನ್ನು ಸೃಷ್ಟಿಸಿದೆ. ಫ್ರಾಂಕ್‌ಫರ್ಟ್‌ನಲ್ಲಿ ಇಂದು ನಡೆದ ರ್ಯಾಲಿಯಲ್ಲಿ ನಿರೀಕ್ಷೆಗಿಂತಲೂ ಅಧಿಕ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದು, ಶಾಂತಿಯುತವಾಗಿ ನಡೆಯಿತೆಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

   ಕುರ್ದ್ ಜನಾಂಗೀಯರ ಪ್ರಾಬಲ್ಯವಿರುವ ಟರ್ಕಿಯ ಪ್ರದೇಶಗಳಲ್ಲಿ ನಿಷೇಧಿತ ಪಿಕೆಕೆ ಸಶಸ್ತ್ರ ಸಂಘರ್ಷವನ್ನು ನಡೆಸುತ್ತಿದೆ. 1984ರಿಂದ ಟರ್ಕಿಯ ವಿರುದ್ಧ ಪಿಕೆಕೆ ನಡೆಸುತ್ತಿರುವ ಬಂಡಾಯ ಸಮರದಲ್ಲಿ ಈವರೆಗೆ 24 ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ.

ಕುರ್ದಿಷ್ ನಾಯಕರಿಗೆ ಆಶ್ರಯ ನೀಡಿರುವುದಕ್ಕಾಗಿ ಜರ್ಮನಿ ವಿರುದ್ಧ ಟರ್ಕಿ ಆಕ್ರೋಶ ವ್ಯಕ್ತಪಡಿಸಿದೆ. ಟರ್ಕಿಯ ವಿದೇಶಾಂಗ ಸಚಿವಾಲಯವು ಕಳೆದ ಸೋಮವಾರ ನೀಡಿದ ಹೇಳಿಕೆಯೊಂದರಲ್ಲಿ ಜರ್ಮನ್ ಚಾನ್ಸಲರ್ ಏಂಜೆಲಾ ಮೆರ್ಕೆಲ್ ಭಯೋತ್ಪಾದಕರನ್ನು ಬೆಂಬಲಿಸುತ್ತಿದ್ದಾರೆಂದು ಆಪಾದಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X