Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಸದ್ದಾಂ ಹುಸೇನ್’ ನಿಂದಾಗಿ ಈತ 40 ಬಾರಿ...

‘ಸದ್ದಾಂ ಹುಸೇನ್’ ನಿಂದಾಗಿ ಈತ 40 ಬಾರಿ ಉದ್ಯೋಗ ಸಂದರ್ಶನದಲ್ಲಿ ಫೇಲ್ !

ವಾರ್ತಾಭಾರತಿವಾರ್ತಾಭಾರತಿ20 March 2017 12:05 PM IST
share
‘ಸದ್ದಾಂ ಹುಸೇನ್’ ನಿಂದಾಗಿ ಈತ 40 ಬಾರಿ ಉದ್ಯೋಗ ಸಂದರ್ಶನದಲ್ಲಿ ಫೇಲ್ !

ರಾಂಚಿ, ಮಾ.20: ಈ ಯುವಕನ ಹೆಸರು ಸದ್ದಾಂ ಹುಸೇನ್. ಈ ಹೆಸರನ್ನು ಆತನಿಗೆ ಪ್ರೀತಿಯಿಂದ ಇಟ್ಟವರು ಆತನ ಅಜ್ಜ. ಆದರೆ 25 ವರ್ಷಗಳ ನಂತರ ಜಾರ್ಖಂಡ್ ಮೂಲದ ಈ ಯುವಕ ಇದೀಗ ತನ್ನ ಹೆಸರು ಬದಲಾಯಿಸಿದ್ದಾರೆ.

ತಮಿಳುನಾಡಿನ ನೂರುಲ್ ಇಸ್ಲಾಮ್ ವಿಶ್ವವಿದ್ಯಾಲಯದಿಂದ ಮರೈನ್ ಇಂಜಿನಿಯರ್ ಆಗಿರುವ ಸದ್ದಾಂ ಅವರು ತಮ್ಮ ಹೆಸರಿನಿಂದಾಗಿಯೇ ಉದ್ಯೋಗವೊಂದನ್ನು ಪಡೆಯಲು ವಿಫಲರಾಗಿದ್ದಾರೆ. ಕಾರಣ- ಅವರು 2006ರಲ್ಲಿ ಮರಣದಂಡನೆಗೊಳಗಾದ ಇರಾಕ್ ದೇಶದ ಸರ್ವಾಧಿಕಾರಿ ಆಡಳಿತಗಾರನ ಹೆಸರನ್ನು ಹೊಂದಿದ್ದಾರೆ.

‘‘ಜನರು ನನ್ನನ್ನು ಉದ್ಯೋಗಕ್ಕೆ ಸೇರಿಸಿಕೊಳ್ಳಲು ಹೆದರುತ್ತಾರೆ’’ ಎನ್ನುತ್ತಾರೆ ಸದ್ದಾಂ. ಅವರು ಉದ್ಯೋಗಕ್ಕಾಗಿ ಇಲ್ಲಿಯ ತನಕ ಸಲ್ಲಿಸಿದ್ದ 40ಕ್ಕೂ ಅಧಿಕ ಅರ್ಜಿಗಳು ತಿರಸ್ಕರಿಸಲ್ಪಟ್ಟಿವೆ. ಹಲವಾರು ಸಂದರ್ಶನಗಳಲ್ಲಿ ಭಾಗವಹಿಸಿದ್ದರೂ ಹಲವಾರು ಬಹುರಾಷ್ಟ್ರೀಯ ಕಂಪೆನಿಗಳು ಅವರನ್ನು ಉದ್ಯೋಗಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿವೆ.

ಇಂಜಿನಿಯರಿಂಗ್ ನಲ್ಲಿ ತಮ್ಮ ಬ್ಯಾಚಿನಲ್ಲಿ ಎರಡನೇ ರ‍್ಯಾಂಕ್ ಪಡೆದಿರುವ ಹೊರತಾಗಿಯೂ ಸದ್ದಾಂ ಅವರು ಉದ್ಯೋಗ ಪಡೆಯಲು ವಿಫಲವಾಗಿರುವುದು ವಿಪರ್ಯಾಸವೇ ಸರಿ.

ಈ ಕಷ್ಟದಿಂದ ಮುಕ್ತಿ ಪಡೆಯುವ ಸಲುವಾಗಿ ಅವರು ಕಾನೂನುಬದ್ಧವಾಗಿ ತಮ್ಮ ಹೆಸರನ್ನು ಸಾಜಿದ್ ಎಂದು ಬದಲಾಯಿಸಿಕೊಂಡಿದ್ದಾರೆ ಹಾಗೂ ತಮ್ಮ ಪಾಸ್ ಪೋರ್ಟ್, ಮತದಾರರ ಗುರುತು ಚೀಟಿ ಹಾಗೂ ಡ್ರೈವಿಂಗ್ ಲೈಸನ್ಸಿನಲ್ಲೂ ತಮ್ಮ ಹೆಸರು ಬದಲಾಯಿಸಿಕೊಂಡಿದ್ದಾರೆ.

ಆದರೂ ಅವರು ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ ಅವರ 10ನೆ ಹಾಗೂ 12ನೆ ತರಗತಿ ಪ್ರಮಾಣ ಪತ್ರಗಳಲ್ಲಿ ಅವರ ಹಿಂದಿನ ಹೆಸರೇ ಇದೆ. ಸಿಬಿಎಸ್‌ಇ ಅದನ್ನು ಬದಲಾಯಿಸಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಅವರೀಗ ಜಾರ್ಖಂಡ್ ಹೈಕೋರ್ಟಿನ ಮೆಟ್ಟಲು ಹತ್ತಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಮೇ 5ಕ್ಕೆ ನಿಗದಿ ಪಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X