Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪತಂಗಗಳು ಬೆಳಕಿನತ್ತ...

ಪತಂಗಗಳು ಬೆಳಕಿನತ್ತ ಆಕರ್ಷಿತವಾಗುವುದೇಕೆ...?

ದಿನಕ್ಕೊಂದು ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ20 March 2017 4:06 PM IST
share
ಪತಂಗಗಳು ಬೆಳಕಿನತ್ತ ಆಕರ್ಷಿತವಾಗುವುದೇಕೆ...?

ಪತಂಗಗಳು ಹಾರಾಟದಲ್ಲಿ ತಮ್ಮನ್ನು ತಾವು ಹೊಂದಿಸಿಕೊಳ್ಳಲು ಚಂದ್ರನನ್ನು ಬಳಸಿಕೊಳ್ಳುವುದರಿಂದ ಅವು ಬೆಳಕಿನತ್ತ ಆಕರ್ಷಿತಗೊಳ್ಳುತ್ತವೆ. ಕೃತಕ ಬೆಳಕು ಇದ್ದಾಗ ಗೊಂದಲಕ್ಕೊಳಗಾಗುವ ಪತಂಗಗಳು ಅದನ್ನು ಚಂದ್ರನೆಂದು ತಪ್ಪಾಗಿ ಗ್ರಹಿಸುತ್ತವೆ.

ಪತಂಗಗಳಿಗೆ ಚಂದ್ರನು ಆಪ್ಟಿಕಲ್ ಇನ್ಫಿನಿಟಿ ಅಥವಾ ದೃಷ್ಟಿಸಂಬಂಧಿ ಅನಂತದಲ್ಲಿ ಗೋಚರಿಸುತ್ತಾನೆ. ಅಂದರೆ ಪತಂಗದ ಕಣ್ಣುಗಳಿಂದ ನೋಡಿದರೆ ಬೆಳಕಿನ ಕಿರಣಗಳು ಭೂಮಿಗೆ ಸಮಾನಾಂತರವಾಗಿ ಕಾಣುತ್ತವೆ. ಹೀಗಾಗಿ ಪತಂಗಗಳು,ವಿಶೇಷವಾಗಿ ತಮ್ಮ ರೇಖಾತ್ಮಕ ಹಾರಾಟಕ್ಕೆ ಚಂದ್ರನನ್ನು ಮಾರ್ಗದರ್ಶಿ ಸಾಧನವಾಗಿ ಬಳಸಿಕೊಳ್ಳುತ್ತವೆ.

ಆಪ್ಟಿಕಲ್ ಇನ್ಫಿನಿಟಿಯು ಸ್ಥಳಕ್ಕೆ ಸಂಬಂಧಿಸಿದಂತೆ ತನ್ನ ತಾಣವನ್ನು ನಿರಂತರವಾಗಿ ಹೊಂದಿಸಿಕೊಳ್ಳಲು ಅನುಕೂಲ ಕಲ್ಪಿಸುತ್ತದೆ. ಇತರ ಗೋಚರ ಹೆಗ್ಗುರುತುಗಳು ಕಂಡು ಬಾರದಿರಬಹುದಾದ ರಾತ್ರಿಯ ಅಂಧಕಾರವನ್ನು ಪರಿಗಣಿಸಿದಾಗ ಇದು ತುಂಬ ಮಹತ್ವದ್ದಾಗುತ್ತದೆ.

ಕೃತಕ ಬೆಳಕು ಚಂದ್ರನಿಗಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಬಹುದು ಮತ್ತು ಪತಂಗಗಳು ಅದನ್ನೇ ಚಂದ್ರನೆಂದು ತಪ್ಪಾಗಿ ಭಾವಿಸುತ್ತವೆ. ಹೀಗಾಗಿ ಅವು ಕೃತಕ ಬೆಳಕಿನ ದಿಕ್ಕಿನಲ್ಲಿ ಮುಂದುವರಿಯುತ್ತವೆ. ಅವು ಕೃತಕ ಬೆಳಕಿನ ಸಮೀಪ ಹಾರುವಾಗ ಆಪ್ಟಿಕಲ್ ಇನ್ಫಿನಿಟಿಯನ್ನು ಕಳೆದುಕೊಳ್ಳುತ್ತವೆ ಮತ್ತು ದಿಕ್ಕು ತಪ್ಪಿದಂತಾಗುತ್ತವೆ.

ತನ್ನನ್ನೇ ತಾನು ಮರುಹೊಂದಿಸಿಕೊಳ್ಳುವ ಪ್ರಯತ್ನದಲ್ಲಿ ಪತಂಗವು ನಿರಂತರವಾಗಿ ಕೃತಕ ಬೆಳಕಿನ ಸುತ್ತ ಗಿರಕಿ ಹೊಡೆಯಬಹುದು. ಆದರೆ ಬೆಳಕಿನ ಮೂಲವು ಆಪ್ಟಿಕಲ್ ಇನ್ಫಿನಿಟಿ ಅಲ್ಲವಾದ್ದರಿಂದ ತನ್ನನ್ನು ತಾನು ಮರುಹೊಂದಿಸಿಕೊಳ್ಳುವ ಪತಂಗದ ಪ್ರಯತ್ನ ವಿಫಲಗೊಳ್ಳುತ್ತದೆ ಮತ್ತು ಅಂತಿಮವಾಗಿ ಅದು ಕೃತಕ ಬೆಳಕನ್ನು ಸೂಸುವ ದೀಪದ ಮೇಲೆ ಬಿದ್ದು ಸುಟ್ಟುಹೋಗುತ್ತದೆ.

ಮಾಹಿತಿ : MARS Learning Centre, Mangalore. Ph: 9845563943

share
ವಾರ್ತಾಭಾರತಿ
ವಾರ್ತಾಭಾರತಿ
Next Story
X