Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮರ್ಕೆಲ್ ಕೈಕುಲುಕಲು ಟ್ರಂಪ್...

ಮರ್ಕೆಲ್ ಕೈಕುಲುಕಲು ಟ್ರಂಪ್ ನಿರಾಕರಿಸಿಲ್ಲ

ಶ್ವೇತಭವನ ವಕ್ತಾರರಿಂದ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ20 March 2017 7:51 PM IST
share
ಮರ್ಕೆಲ್ ಕೈಕುಲುಕಲು ಟ್ರಂಪ್ ನಿರಾಕರಿಸಿಲ್ಲ

ವಾಶಿಂಗ್ಟನ್, ಮಾ. 20: ಕಳೆದ ವಾರ ಶ್ವೇತಭವನದಲ್ಲಿ ಭೇಟಿಯಾಗಿದ್ದ ವೇಳೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜರ್ಮನಿಯ ಚಾನ್ಸಲರ್ ಆ್ಯಂಜೆಲಾ ಮರ್ಕೆಲ್‌ರ ಕೈಕುಲುಕಲು ನಿರಾಕರಿಸಿದ್ದರು ಎಂಬ ವರದಿಗಳನ್ನು ಟ್ರಂಪ್ ವಕ್ತಾರ ನಿರಾಕರಿಸಿದ್ದಾರೆ.

‘‘ತಾವು ಕೈಕುಲುಕುವ ಎಂಬುದಾಗಿ ಮರ್ಕೆಲ್ ಹೇಳಿದ್ದು ಟ್ರಂಪ್‌ಗೆ ಕೇಳಿದೆ ಎಂದು ನನಗನಿಸುವುದಿಲ್ಲ’’ ಎಂದು ವಕ್ತಾರ ಸಿಯಾನ್ ಸ್ಪೈಸರ್ ಜರ್ಮನ್ ವಾರಪತ್ರಿಕೆಯೊಂದಕ್ಕೆ ಹೇಳಿದ್ದಾರೆ. ಅವರ ಹೇಳಿಕೆ ರವಿವಾರ ಪ್ರಕಟಗೊಂಡಿದೆ.

ಶುಕ್ರವಾರ ಮರ್ಕೆಲ್‌ರ ಭೇಟಿ ಸೌಹಾರ್ದಯುತವಾಗಿಯೇ ಆರಂಭಗೊಂಡಿತ್ತು. ಶ್ವೇತಭವನದ ದ್ವಾರದಲ್ಲಿ ಉಭಯ ನಾಯಕರು ಕೈಕುಲುಕಿದರು. ಆದರೆ, ಬಳಿಕ ಓವಲ್ ಕಚೇರಿಯಲ್ಲಿ ಅಕ್ಕ ಪಕ್ಕ ಕುಳಿತಾಗ, ತಾವು ಇನ್ನೊಮ್ಮೆ ಕೈಕುಲುಕುವ ಎಂಬ ಕೋರಿಕೆಯನ್ನು ಮರ್ಕೆಲ್ ವ್ಯಕ್ತಪಡಿಸಿದರು. ಆದರೆ, ಇದು ಟ್ರಂಪ್‌ಗೆ ಕೇಳಿಲ್ಲ ಅಥವಾ ಅದನ್ನು ಉಪೇಕ್ಷಿಸಿದರು.

ಇದು ಜರ್ಮನ್ ಚಾನ್ಸಲರ್ ಮತ್ತು ಅಮೆರಿಕದ ಅಧ್ಯಕ್ಷರ ನಡುವೆ ನಡೆದ ಹಾರ್ದಿಕವಲ್ಲದ ಮಾತುಕತೆಯ ಇನ್ನೊಂದು ಸೂಚನೆಯಾಗಿದೆ ಎಂಬುದಾಗಿ ಜರ್ಮನ್ ಪತ್ರಿಕೆಗಳು ವರದಿ ಮಾಡಿವೆ.

ನ್ಯಾಟೊಗೆ ಬಾಕಿ ಇಟ್ಟಿಲ್ಲ: ಬರ್ಲಿನ್

ಜರ್ಮನಿಯು ನ್ಯಾಟೊ ಮತ್ತು ಅಮೆರಿಕಕ್ಕೆ ರಕ್ಷಣೆಯ ಬಾಬ್ತು ಭಾರೀ ಮೊತ್ತವನ್ನು ಬಾಕಿಯಿಟ್ಟಿದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಹೇಳಿಕೆಯನ್ನು ಜರ್ಮನಿ ರಕ್ಷಣಾ ಸಚಿವೆ ಉರ್ಸುಲಾ ವೊನ್ ಡೆರ್ ಲೆಯನ್ ರವಿವಾರ ತಳ್ಳಿಹಾಕಿದ್ದಾರೆ.

‘‘ನ್ಯಾಟೊದಲ್ಲಿ ಸಾಲ ಖಾತೆ ಇಲ್ಲ’’ ಅವರು ಹೇಳಿಕೆಯೊಂದರಲ್ಲಿ ತಿಳಿಸಿದರು.

 ನ್ಯಾಟೊ ಸದಸ್ಯ ರಾಷ್ಟ್ರಗಳು 2024ರ ವೇಳೆಗೆ ತಮ್ಮ ಆರ್ಥಿಕ ಉತ್ಪನ್ನದ 2 ಶೇಕಡವನ್ನು ರಕ್ಷಣೆಗಾಗಿ ಖರ್ಚು ಮಾಡಬೇಕು ಎಂಬುದಾಗಿ ನ್ಯಾಟೊ ನಿಗದಿಪಡಿಸಿದ ಗುರಿಯನ್ನು ನ್ಯಾಟೊದೊಂದಿಗೆ ಮಾತ್ರ ಸಮೀಕರಿಸಬಾರದು ಎಂದರು.

‘‘ರಕ್ಷಣಾ ವೆಚ್ಚವು ವಿಶ್ವಸಂಸ್ಥೆಯ ಶಾಂತಿಪಾಲನಾ ಯೋಜನೆಗಳಿಗೂ ಹೋಗುತ್ತದೆ, ನಮ್ಮ ಯುರೋಪಿಯನ್ ಯೋಜನೆಗಳಿಗೂ ಅನ್ವಯಿಸುತ್ತದೆ ಹಾಗೂ ಐಸಿಸ್ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೂ ಬಳಕೆಯಾಗುತ್ತದೆ’’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X