Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್: ಹಿಂದೂ ವಿವಾಹ ಮಸೂದೆ ಕಾನೂನು ಜಾರಿ

ಪಾಕ್: ಹಿಂದೂ ವಿವಾಹ ಮಸೂದೆ ಕಾನೂನು ಜಾರಿ

ಮಹಿಳೆಯರ ಹಕ್ಕುಗಳ ರಕ್ಷಣೆಯ ಮಸೂದೆಗೆ ಅಧ್ಯಕ್ಷರ ಅಂಕಿತ

ವಾರ್ತಾಭಾರತಿವಾರ್ತಾಭಾರತಿ20 March 2017 8:58 PM IST
share
ಪಾಕ್: ಹಿಂದೂ ವಿವಾಹ ಮಸೂದೆ ಕಾನೂನು ಜಾರಿ

ಇಸ್ಲಾಮಾಬಾದ್, ಮಾ. 20: ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂಗಳ ವಿವಾಹವನ್ನು ನಿಯಂತ್ರಿಸುವ ಮಸೂದೆಯು, ಅಧ್ಯಕ್ಷ ಮಮ್ನೂನ್ ಹುಸೈನ್ ಸೋಮವಾರ ಸಹಿ ಹಾಕುವುದರೊಂದಿಗೆ ಕಾನೂನಾಗಿದೆ.ಇದರೊಂದಿಗೆ, ಮದುವೆಗಳನ್ನು ನಿಯಂತ್ರಿಸುವುದಕ್ಕಾಗಿ ಪಾಕಿಸ್ತಾನದ ಹಿಂದೂಗಳಿಗೆ ವಿಶಿಷ್ಟ ವೈಯಕ್ತಿಕ ಕಾನೂನೊಂದು ಲಭಿಸಿದಂತಾಗಿದೆ.

‘‘ಪ್ರಧಾನಿ ನವಾಝ್ ಶರೀಫ್‌ರ ಸಲಹೆಯಂತೆ, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ್‌ನ ಅಧ್ಯಕ್ಷರು ‘ಹಿಂದೂ ವಿವಾಹ ಮಸೂದೆ 2017’ಕ್ಕೆ ಸಹಿ ಹಾಕಿದ್ದಾರೆ’’ ಎಂದು ಪ್ರಧಾನಿ ಕಚೇರಿಯ ಹೇಳಿಕೆಯೊಂದು ತಿಳಿಸಿದೆ.

ಮದುವೆಗಳು, ಕುಟುಂಬಗಳು, ತಾಯಂದಿರು ಮತ್ತು ಅವರ ಮಕ್ಕಳನ್ನು ರಕ್ಷಿಸುವ ಉದ್ದೇಶವನ್ನು ಹೊಂದಿದೆ. ಜೊತೆಗೆ, ಹಿಂದೂ ಕುಟುಂಬಗಳ ಕಾನೂನುಬದ್ಧ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನೂ ಅದು ರಕ್ಷಿಸುತ್ತದೆ ಎಂದು ಹೇಳಿಕೆ ತಿಳಿಸಿದೆ.

‘‘ಪಾಕಿಸ್ತಾನದಲಿ ವಾಸಿಸುವ ಹಿಂದೂ ಕುಟುಂಬಗಳ ಮದುವೆಗಳನ್ನು ಊರ್ಜಿತಗೊಳಿಸುವುದಕ್ಕಾಗಿ ರೂಪಿಸಲಾದ ಪ್ರಬಲ ಕಾನೂನಾಗಿದೆ’’ ಎಂದಿದೆ.

ಪಾಕಿಸ್ತಾನದಲ್ಲಿ ವಾಸಿಸುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಸಮಾನ ಹಕ್ಕುಗಳನ್ನು ನೀಡುವ ಪ್ರಸ್ತಾಪಕ್ಕೆ ತನ್ನ ಸರಕಾರ ಯಾವತ್ತೂ ಆದ್ಯತೆ ನೀಡಿದೆ ಎಂದು ಪ್ರಧಾನಿ ಶರೀಫ್ ಹೇಳಿದರು.

‘‘ಅವರು ಇತರ ಯಾವುದೇ ಸಮುದಾಯದಷ್ಟೇ ದೇಶಪ್ರೇಮಿಗಳು. ಹಾಗಾಗಿ, ಅವರಿಗೆ ಸಮಾನ ರಕ್ಷಣೆಯನ್ನು ನೀಡುವುದು ಸರಕಾರದ ಜವಾಬ್ದಾರಿಯಾಗಿದೆ’’ ಎಂದರು.

ಕಾನೂನಿನ ಪ್ರಕಾರ, ಹಿಂದೂಗಳ ಮದುವೆಗಳ ನೋಂದಣಿಗಾಗಿ ಅವರಿಗೆ ಅನುಕೂಲವೆನಿಸುವ ಸ್ಥಳಗಳಲ್ಲಿ ಸರಕಾರವು ವಿವಾಹ ನೋಂದಣಾಧಿಕಾರಿಗಳನ್ನು ನೇಮಿಸುತ್ತದೆ.

ದಾಂಪತ್ಯ ಹಕ್ಕುಗಳು, ಕಾನೂನುಬದ್ಧವಾಗಿ ಬೇರ್ಪಡುವುದು, ಮದುವೆಗಳನ್ನು ರದ್ದುಗೊಳಿಸುವುದು, ಹೆಂಡತಿ ಮತ್ತು ಮಕ್ಕಳ ಆರ್ಥಿಕ ಭದ್ರತೆ, ಮದುವೆ ರದ್ದಾದರೆ ಪರ್ಯಾಯ ಪರಿಹಾರ ಮತ್ತು ಪರಸ್ಪರ ಒಪ್ಪಿಗೆಯೊಂದಿಗೆ ಮದುವೆ ರದ್ದುಗೊಳಿಸುವುದು ಮುಂತಾದವುಗಳಿಗೆ ಕಾನೂನು ಅವಕಾಶ ಮಾಡಿಕೊಡುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X