Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಸ್ಪಿ, ಚಿತ್ರಾರಿಗೆ ನೋಟಿಸು ಕಳುಹಿಸಿದ...

ಎಸ್ಪಿ, ಚಿತ್ರಾರಿಗೆ ನೋಟಿಸು ಕಳುಹಿಸಿದ ಇಳಯರಾಜ ವಿರುದ್ಧ ಸೋದರನ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ21 March 2017 2:57 PM IST
share
ಎಸ್ಪಿ, ಚಿತ್ರಾರಿಗೆ ನೋಟಿಸು ಕಳುಹಿಸಿದ ಇಳಯರಾಜ ವಿರುದ್ಧ ಸೋದರನ ವಾಗ್ದಾಳಿ

ಚೆನ್ನೈ, ಮಾ. 21: ಅನುಮತಿಯಿಲ್ಲದೆ ತನ್ನ ಹಾಡುಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹಾಡಿದ ಎಸ್ಪಿ ಬಾಲಸುಬ್ರಹ್ಮಣ್ಯಂರಿಗೆ ನೋಟಿಸು ಕಳುಹಿಸಿದ ಇಳಯರಾಜರನ್ನು ಅವರ ಸಹೋದರ ಸಂಗೀತ ನಿರ್ದೇಶಕ ಗಂಗೈ ಅಮರ್ ಕಟುವಾಗಿ ಟೀಕಿಸಿದ್ದಾರೆ. ಈ ಕ್ರಮದಲ್ಲಿ ಇಳಯರಾಜರ ಅಹಂಕಾರ ಮತ್ತು ಹಣದೊಂದಿಗಿನ ವ್ಯಾಮೋಹ ಎದ್ದು ಕಾಣುತ್ತಿದೆ. ಇಳಯ ರಾಜರ ಕ್ರಮ ಅಂಗೀಕರಿಸಲು ಸಾಧ್ಯವಿಲ್ಲ. ಆತ ಇದನ್ನು ಯಾಕೆ ಮಾಡಿದರೆಂದು ಸ್ಪಷ್ಟವಾಗಿಲ್ಲ. ಇನ್ನು ಕೂಡಾ ಹೀಗೆ ಸಂಪಾದಿಸಿ ಗುಡ್ಡೆಹಾಕುವುದರಿಂದ ಪ್ರಯೋಜನವೇನಿದೆ.ಸಂಗೀತವನ್ನು ಕೇವಲ ವ್ಯಾಪಾರವನ್ನಾಗಿ ಮಾಡಬಾರದು. ನಂತರದ ಪೀಳಿಗೆ ರಾಜರ ಹಾಡನ್ನು ಹಾಡಿ ಆನಂದಿಸುವುದನ್ನು ನೋಡಿ ಅಭಿಮಾನಪಡವುದಲ್ಲವೇ ಒಳ್ಳೆಯದು ಎಂದು ಗಂಗೈ ಅಮರನ್ ಕೇಳಿದ್ದಾರೆ.

ಸಂಗೀತ ನಿರ್ದೇಶಕ ರಾಗ ಹಾಕಿದ ಹಾಡುಗಳು ಜನರು ಹಾಡಿ ಆನಂದಿಸಲಿಕ್ಕಿರುವುದು. ಯಾರೂ ಹಾಡಬಾರದೆಂದು ಹಟಹಿಡಿಯುವುದಾದರೆ ಮತ್ತೆ ಯಾಕೆ ಸಂಗೀತ ನಿರ್ದೇಶನ ಮಾಡಬೇಕು. ಎಂಎಸ್ ವಿಶ್ವನಾಥನ್ ರಾಗ ಹಾಕಿದ ತ್ಯಾಗರಾಜಸ್ವಾಮಿ, ಮುತ್ತುಸ್ವಾಮಿ ದೀಕ್ಷಿತರ ಕೀರ್ತನೆಗಳನ್ನು ಹಲವರು ಹಾಡಿದ್ದಾರೆ. ಯಾವುದಾದರೂ ರಾಯಧನ ನೀಡಿ ಹೀಗೆ ಮಾಡಿದ್ದಾರೆಯೇ. ಸಂಗೀತ ನಿರ್ದೇಶಕ ಕೇವಲ ರಾಗ ಹಾಕುತ್ತಾನೆ. ಹಾಡುರಚನಾಕಾರ ಹಾಡು ಬರೆಯುತ್ತಾನೆ.ಗಾಯಕ ಹಾಡುತ್ತಾನೆ. ವಾದ್ಯೋಪಕರಣಗಳು ಹಿನ್ನೆಲೆ ಒದಗಿಸುತ್ತವೆ. ಹಾಗೆಂದಾದರೆ ಇವರೆಲ್ಲರಿಗೂ ರಾಯಧನ ನೀಡಬೇಡವೆ. ಸಂಗೀತ ಕ್ಷೇತ್ರದಲ್ಲಿ ಕೆಲಸ ಮಾಡುವವರು ಈಹಿಂದೆಯೇ ತಮ್ಮ ಸಂಭಾವನೆಯನ್ನು ಪಡೆದವರಾಗಿರಬಹುದು ಎಂದು ಗಂಗೈ ಅಮರನ್ ಹೇಳಿದರು.

ಇಳಯರಾಜ ಜೀನಿಯಸ್ ಎನ್ನುವ ವಿಷಯದಲ್ಲಿ ಯಾರಿಗೂ ಭಿನ್ನಭಿಪ್ರಾಯವಿಲ್ಲ. ಆದರೆ, ಅವರಿಗೆ ಬುದ್ಧಿಯಿಲ್ಲ. ಯಾರೋ ಹೇಳುವುದನ್ನು ಕೇಳಿ ಏನೇನೋ ಮಾಡುತ್ತಿದ್ದಾರೆ. ಎಪ್ರಿಲ್ 12ಕ್ಕೆ ಉಪಚುನಾವಣೆ ನಡೆಯಲಿರುವ ಆರ್‌ಕೆ ನಗರ್ ಕ್ಷೇತ್ರದಲ್ಲಿ ಗಂಗೈಅಮರನ್ ಬಿಜೆಪಿ ಅಭ್ಯರ್ಥಿ ಕೂಡಾ ಆಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X