Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಂಬಿಕೆ ಮತ್ತು ಪರಿಶ್ರಮ ಎರಡು ಇದ್ದಲ್ಲಿ...

ನಂಬಿಕೆ ಮತ್ತು ಪರಿಶ್ರಮ ಎರಡು ಇದ್ದಲ್ಲಿ ಯಶಸ್ಸು ಸಾದ್ಯ : ಉಮಾಮಹೇಶ್

ವಾರ್ತಾಭಾರತಿವಾರ್ತಾಭಾರತಿ21 March 2017 5:17 PM IST
share
ನಂಬಿಕೆ ಮತ್ತು ಪರಿಶ್ರಮ ಎರಡು ಇದ್ದಲ್ಲಿ ಯಶಸ್ಸು ಸಾದ್ಯ : ಉಮಾಮಹೇಶ್

ಚಿಕ್ಕಮಗಳೂರು, ಮಾ.21: ಶಾಲಾ ಮಕ್ಕಳು ಯಶಸ್ಸು ಸಾಧಿಸುವವರು ಯಾರೇ ಆಗಲೀ ನಂಬಿಕೆ ಮತ್ತು ಪರಿಶ್ರಮದಿಂದ ಕೆಲಸ ಮಾಡಿದರೆ ಯಶಸ್ಸು ಖಂಡಿತ ಸಾಧ್ಯ ಎಂದು ಶಿಕ್ಷಕ ಸಂಘದ ಅಧ್ಯಕ್ಷ ಉಮಾಮಹೇಶ್ ಹೇಳಿದ್ದರು.

ಅವರು ನಗರದ ಹೌಸಿಂಗ್ ಬೋರ್ಡ್‌ನಲ್ಲಿರುವ ಬಿಜಿಎಸ್ ಶಾಲೆಯ ಹತ್ತನೇ ತರಗತಿ ವಿಧ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ನಂಬಿಕೆಯೊಂದಿಗೆ ಶ್ರಮವು ಅತೀ ಮುಖ್ಯ. ಪರೀಕ್ಷೆಯಲ್ಲಿ ಪಾಸಾಗಲು ಕೇವಲ ದೇವಸ್ಥಾನ, ಮಂದಿರಗಳೀಗೆ ತೆರಳಿ ಬೇಡಿಕೊಂಡು ಬಂದರೆ ಸಾಲದು. ಮನೆಯಲ್ಲಿ ಕುಳಿತು ಅಭ್ಯಾಸ ಮಾಡಬೇಕು.

 ಶಿಕ್ಷಕರೊಂದಿಗೆ ಚರ್ಚಿಸಿ ವಿಷಯಗಳನ್ನು ತಿಳಿದುಕೊಳ್ಳಬೇಕು ಮನೆಯ ಪಾಠವನ್ನು ಚನ್ನಾಗಿ ಓದಿಕೊಳ್ಳಬೇಕು. ಯಾವುದೇ ಕೆಲಸ ಮಾಡಿದರು ಅ ಕೆಲಸದಲ್ಲಿ ನಂಬಿಕೆ ಇಡಬೇಕು. ನಂತರ ಅದಕೆ ಬೇಕಾದ ತಯಾರಿಗಳನ್ನು ಮಾಡಿಕೊಂಡು ಪರಿಪೂರ್ಣವಾಗಿ ಕಾರ್ಯ ಮಾಡಿದ್ದಲ್ಲಿ ಯಶಸ್ಸು ಸಾದ್ಯ ಈ ನಿಟ್ಟಿನಲ್ಲಿ ವಿಧ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಹೇಳಿದರು.

 ವಿಧ್ಯಾರ್ಥಿಗಳು ರಾತ್ರಿ ಮಲಗಿದ ಮೇಲೆ 10 ನಿಮಿಷ ಬೆಳಗಿನಿಂದ ರಾತ್ರಿವರೆಗೆ ಮಾಡಿದ ಎಲ್ಲಾ ಕೆಲಸಗಳ ಬಗ್ಗೆ ಮತ್ತೊಮ್ಮೆ ಯೋಚಿಸಬೇಕು. ಇಂದು ಮಾಡಬೇಕಿದ್ದ ಕೆಲಸವೇನಾದರು ಬಾಕಿ ಉಳಿದಿದರೇ ಮರುದಿನವೇ ಮಾಡಿ ಮುಗಿಸಬೇಕೆಂಬ ಧ್ಯೇಯ ಇಟ್ಟುಕೊಂಡು ಮಲಗಬೇಕು. ಸಮಯಕ್ಕೆ ನಾವು ಹೊಂದಿಕೊಳ್ಳಬೇಕು ಏಕೆಂದರೇ ಕಳೆದುಹೋದ ಸಮಯ ಮತ್ತೆ ಸಿಗದು ಆದರಿಂದ ಪ್ರತಿದಿನ ಬೆಳಗ್ಗೆ ಬೇಗ ಎದ್ದು ಯಾವ ಕೆಲಸ ಮಾಡಬೇಕು. ಅವುಗಳನ್ನು ಮಾಡಿ ಮುಗಿಸಬೇಕು. ಏನು ಅಭ್ಯಾಸ ಮಾಡಬೇಕು ಎಂದರು.

 ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ವಿದ್ಯಾ ದೇವತೆ ಸರಸ್ವತಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಓದಿದ ದಿನಗಳನ್ನು ಕ್ಷಣಗಳನ್ನು ವಿಧ್ಯಾರ್ಥಿಗಳು ವೇದಿಕೆಯಲ್ಲಿ ಹಂಚಿಕೊಂಡರು.

 ಬಿಜಿಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ಎಂ.ಜೆ.ಸುರೇಂದ್ರ, ಬಿಜಿಎಸ್ ಶಾಲೆ ಮುಖ್ಯಶಿಕ್ಷಕ ಚಂದ್ರಶೇಖರ್, ಶಿಕ್ಷಕ ಎಸ್.ಆರ್.ವೈದ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X