Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ...

ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ ಶಿರೀಶ್ ಕುಂದರ್ ಹೇಳಿದ್ದೇನು ?

ಇದು ಅತ್ಯಂತ ತೀಕ್ಷ್ಣ , ಪ್ರಖರ ಮಾತು

ವಾರ್ತಾಭಾರತಿವಾರ್ತಾಭಾರತಿ21 March 2017 9:12 PM IST
share
ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ ಶಿರೀಶ್ ಕುಂದರ್ ಹೇಳಿದ್ದೇನು ?

ಮುಂಬೈ, ಮಾ. 21 : ತಮ್ಮ ನೇರ, ಪ್ರಖರ ಹಾಗು ತೀಕ್ಷ್ಣ ಟ್ವೀಟ್ ಗಳಿಗೆ ಖ್ಯಾತರಾಗಿರುವ ಬಾಲಿವುಡ್ ನಿರ್ದೇಶಕ ಹಾಗು ನಿರ್ದೇಶಕಿ ಫರಾ ಖಾನ್ ಅವರ  ಪತಿ ಶಿರೀಶ್ ಕುಂದರ್ ಈ ಬಾರಿ ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನೇರವಾಗಿ ಆದಿತ್ಯನಾಥ್ ಹೆಸರನ್ನು ಅವರು ಉಲ್ಲೇಖಿಸದಿದ್ದರೂ ಅವರ ಟ್ವೀಟ್ ನಿಂದ ಇದು ಆದಿತ್ಯನಾಥ್  ಅವರ ಬಗ್ಗೆಯೇ ಹೇಳಿದ್ದು ಎಂಬುದು ಅತ್ಯಂತ ಸ್ಪಷ್ಟವಾಗಿದೆ. 

ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾದಾಗ  ಖ್ಯಾತ ಲೇಖಕ ಚೇತನ್ ಭಗತ್ ಅವರು " ಅತ್ಯಂತ ತುಂಟನನ್ನೇ ನಾಯಕ ಮಾಡಿದರೆ ಅವನು ಸುಧಾರಿಸುತ್ತಾನೆ " ಎಂಬರ್ಥದ ಟ್ವೀಟ್ ಮಾಡಿದ್ದರು. ಅದನ್ನು ಪರೋಕ್ಷವಾಗಿ ಟೀಕಿಸಿರುವ ಕುಂದರ್  " ಗೂಂಡಾ ಒಬ್ಬನನ್ನು ಅಳಲು ಬಿಟ್ಟರೆ ಆತ ಗಲಭೆ ಎಬ್ಬಿಸುವುದನ್ನು ನಿಲ್ಲಿಸುತ್ತಾನೆ ಎಂದು ನಂಬುವುದು ಅತ್ಯಾಚಾರ ಮಾಡಲು ಬಿಟ್ಟರೆ ಅತ್ಯಾಚಾರಿ ಮತ್ತೆ ಅತ್ಯಾಚಾರ ಮಾಡುವುದಿಲ್ಲ ಎಂದು ನಿರೀಕ್ಷಿಸಿದಂತೆ " ಎಂದು ಹೇಳಿದ್ದಾರೆ. 

ಅಷ್ಟಕ್ಕೇ ನಿಲ್ಲದ ಶಿರೀಶ್ , " ಗೂಂಡಾ ಒಬ್ಬನನ್ನು ಮುಖ್ಯಮಂತ್ರಿ ಮಾಡಿದರೆ ಆತನ ವರ್ತನೆಯಲ್ಲಿ ಸುಧಾರಣೆಯಾಗುತ್ತದೆ ಎಂಬ ಆಧಾರದಲ್ಲಿ ನೋಡಿದರೆ ದಾವೂದ್ ಇಬ್ರಾಹಿಂ ನನ್ನ ಸಿಬಿಐ ನಿರ್ದೇಶಕನಾಗಿ ನೇಮಿಸಬೇಕು ಹಾಗು ವಿಜಯ್ ಮಲ್ಯನನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಮಾಡಬೇಕು" ಎಂದು ಹೇಳಿದ್ದಾರೆ. 

ಕೋಮುವಾದಿಗಳಿಗೆ, ಬಲಪಂಥೀಯರಿಗೆ ಸದಾ ಕುಟುಕುತ್ತಲೇ ಇರುವ ಶಿರೀಶ್ ಟ್ವಿಟ್ಟರ್ ನಲ್ಲಿ ಭಾರೀ ಖ್ಯಾತಿ ಗಳಿಸಿದ್ದಾರೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಮಂದಿ ಅವರನ್ನು ಫಾಲೋ ಮಾಡುತ್ತಾರೆ.

ಸಾಮಾನ್ಯವಾಗಿ ಬಾಲಿವುಡ್ ಕಲಾವಿದರು ರಾಜಕೀಯ ಹಾಗು ರಾಜಕಾರಣಿಗಳ ಬಗ್ಗೆ ನೇರವಾಗಿ ಏನನ್ನೂ ಹೇಳುವುದಿಲ್ಲ. ಕೆಲವೇ ಕೆಲವು ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಕಲಾವಿದರನ್ನು ಹೊರತು ಪಡಿಸಿದರೆ ಉಳಿದ ಬಹುತೇಕರು ಎಲ್ಲ ಪಕ್ಷದವರ ಜೊತೆ ಹೊಂದಾಣಿಕೆಯಲ್ಲಿ ಹೋಗುವವರು. ಆದರೆ ಶಿರೀಶ್ ಮೊದಲಿನಿಂದಲೇ ಈ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳದೆ ತನಗೆ ಅನಿಸಿದ್ದನ್ನು ನೇರವಾಗಿ , ಸ್ಪಷ್ಟವಾಗಿ ಹೇಳಿಬಿಡುವ ಜಾಯಮಾನದವರು.  

Going by the logic of making a goon as CM so that he behaves, Dawood can be CBI Director. And Mallya - RBI Governor.

— Shirish Kunder (@ShirishKunder) 21 March 2017

Hoping a goon will stop rioting once he’s allowed to rule is like expecting a rapist to stop raping once he’s allowed to rape.

— Shirish Kunder (@ShirishKunder) 21 March 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X