Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಪ್ರಿಲ್ ಒಂದರಿಂದ ಎಕ್ಸ್ ಪ್ರೆಸ್ ಟಿಕೆಟ್...

ಎಪ್ರಿಲ್ ಒಂದರಿಂದ ಎಕ್ಸ್ ಪ್ರೆಸ್ ಟಿಕೆಟ್ ನಲ್ಲೇ ರಾಜಧಾನಿ, ಶತಾಬ್ದಿ ರೈಲುಗಳಲ್ಲಿ ಪ್ರಯಾಣಿಸಿ !

ವಾರ್ತಾಭಾರತಿವಾರ್ತಾಭಾರತಿ22 March 2017 11:20 AM IST
share
ಎಪ್ರಿಲ್ ಒಂದರಿಂದ ಎಕ್ಸ್ ಪ್ರೆಸ್ ಟಿಕೆಟ್ ನಲ್ಲೇ ರಾಜಧಾನಿ, ಶತಾಬ್ದಿ ರೈಲುಗಳಲ್ಲಿ ಪ್ರಯಾಣಿಸಿ !

ಹೊಸದಿಲ್ಲಿ, ಮಾ.22: ಎಪ್ರಿಲ್ ತಿಂಗಳಿನಿಂದ ಯಾವುದೇ ರೈಲಿನಲ್ಲಿ ಟಿಕೆಟ್ ಮುಂಗಡ ಕಾದಿರಿಸಿ ವೈಯ್ಟಿಂಗ್ ಲಿಸ್ಟ್ ನಲ್ಲಿರುವವರು ರಾಜಧಾನಿ ಅಥವಾ ಶತಾಬ್ದಿ ಎಕ್ಸ್ ಪ್ರೆಸ್ ರೈಲು ಗಾಡಿಗಳಲ್ಲೂ ಪ್ರಯಾಣಿಸುವ ಅವಕಾಶ ಪಡೆಯಬಹುದಾಗಿದೆ. 'ವಿಕಲ್ಪ್' ಎಂಬ ಈ ಹೊಸ ಯೋಜನೆಯನ್ನು ರೈಲ್ವೇ ಎಪ್ರಿಲ್ 1ರಿಂದ ಜಾರಿಗೊಳಿಸಲಿದ್ದು, ವೈಯ್ಟಿಂಗ್ ಲಿಸ್ಟ್ ನಲ್ಲಿರುವ ಪ್ರಯಾಣಿಕರು ಮುಂದಿನ ಬದಲಿ ರೈಲಿನಲ್ಲಿ ಟಿಕೆಟ್ ಪಡೆಯಬಹುದಾಗಿದೆ. ಅವರು ಮೊದಲ ಬಾರಿ ಟಿಕೆಟ್ ಕಾದಿರಿಸುವಾಗಲೇ ಈ ಆಯ್ಕೆಗೆ ಒಪ್ಪಿಕೊಂಡಿದ್ದರೆ ಅವರು ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.

ಈ ಯೋಜನೆಯನ್ವಯ ಪ್ರಯಾಣಿಕರಿಂದ ಯಾವುದೇ ಹೆಚ್ಚುವರಿ ಶುಲ್ಕ ಪಡೆಯಲಾಗುವುದಿಲ್ಲ ಹಾಗೂ ದರಗಳಲ್ಲಿನ ವ್ಯತ್ಯಾಸವನ್ನೂ ಅವರಿಗೆ ಹಿಂದಿರುಗಿಸಲಾಗುವುದಿಲ್ಲ.

ಹಲವು ಉನ್ನತ ಹಾಗೂ ವಿಲಾಸಿ ರೈಲುಗಳಾದ ರಾಜಧಾನಿ, ಶತಾಬ್ದಿ ಹಾಗೂ ಡ್ಯುರೊಂಟೆ ಹಾಗೂ ಸುವಿಧಾ ರೈಲುಗಳಲ್ಲಿರುವ ಖಾಲಿ ಸೀಟುಗಳನ್ನು ಸದುಪಯೋಗ ಪಡಿಸಿಕೊಳ್ಳುವ ಪ್ರಯತ್ನ ಇದಾಗಿದೆ.

ರೈಲ್ವೆಯು ವರ್ಷವೊಂದಕ್ಕೆ ವಿವಿಧ ಕಾರಣಗಳಿಗಾಗಿ ಟಿಕೆಟ್ ರದ್ದುಗೊಳಿಸುವುದರಿಂದ ರೂ.7,500 ಕೋಟಿ ನಷ್ಟ ಅನುಭವಿಸುತ್ತಿದೆ. ಆನ್ ಲೈನ್ ಬುಕ್ಕಿಂಗ್ ಮೂಲಕವೂ ಈ ಹೊಸ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಕೆಲವು ಮಾರ್ಗದ ರೈಲುಗಳಲ್ಲಿ ಟಿಕೆಟ್ ಗಾಗಿ ವರ್ಷದಾದ್ಯಂತ ಭಾರೀ ಬೇಡಿಕೆ ಇದ್ದರೆ ಇನ್ನು ಕೆಲವು ರೈಲುಗಳಲ್ಲಿ ಕೇವಲ ಹಬ್ಬದ ಸಂದರ್ಭಗಳಲ್ಲಿ ಮಾತ್ರ ಹೆಚ್ಚಿನ ಪ್ರಯಾಣಿಕರು ಇರುತ್ತಾರೆ. ಎಲ್ಲಾ ರೈಲುಗಳ ಸೀಟುಗಳು ಭರ್ತಿಯಾಗುವಂತೆ ಮಾಡುವುದು ಸರಕಾರದ ಉದ್ದೇಶವಾಗಿದೆ.

ವಿಕಲ್ಪ್ ಯೋಜನೆಯ ಪ್ರಯೋಜನ ಪಡೆಯಲಿಚ್ಛಿಸುವ ಪ್ರಯಾಣಿಕರು ವೈಯ್ಟಿಂಗ್ ಲಿಸ್ಟ್ ನಲ್ಲಿದ್ದರೆ, ಮುಂದಿನ ರೈಲಿನಲ್ಲಿ ಅವರಿಗೆ ದೃಢೀಕೃತ ಟಿಕೆಟ್ ದೊರೆತರೆ ಎಸ್ಸೆಮ್ಮೆಸ್ ಮೂಲಕ ಮಾಹಿತಿ ನೀಡಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X