Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹುಕುಂ ದೇವ್ ನಾರಾಯಣ್ ಯಾದವ್ ನೂತನ...

ಹುಕುಂ ದೇವ್ ನಾರಾಯಣ್ ಯಾದವ್ ನೂತನ ಉಪರಾಷ್ಟ್ರಪತಿ ?

ವಾರ್ತಾಭಾರತಿವಾರ್ತಾಭಾರತಿ22 March 2017 1:09 PM IST
share
ಹುಕುಂ ದೇವ್ ನಾರಾಯಣ್ ಯಾದವ್ ನೂತನ ಉಪರಾಷ್ಟ್ರಪತಿ ?

ಹೊಸದಿಲ್ಲಿ, ಮಾ.22: ಬಿಹಾರದ ಹಿರಿಯ ಬಿಜೆಪಿ ನಾಯಕ ಹುಕುಂ ದೇವ್ ನಾರಾಯಣ್ ಯಾದವ್ ಅವರು ಭಾರತದ ನೂತನ ಉಪರಾಷ್ಟ್ರಪತಿಯಾಗಿ ಈಗಿನ ಉಪರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಸ್ಥಾನಕ್ಕೆ ಬರಲಿದ್ದಾರೆಂದು ವರದಿಯೊಂದು ತಿಳಿಸಿದೆ. ಈಗಾಗಲೇ ಬಿಜೆಪಿ ನಾಯಕತ್ವ ಹಾಗೂ ಎನ್ ಡಿಎ ಈ ನೇಮಕಾತಿಗೆ ತನ್ನ ಒಪ್ಪಿಗೆ ಸೂಚಿಸಿದೆ.

ಇತರ ಹಿಂದುಳಿದ ವರ್ಗಕ್ಕೆ ಸೇರಿದ ನಾಯಕರಾಗಿರುವ ಯಾದವ್ ಅವರು ಬಿಹಾರದಿಂದ ಐದು ಬಾರಿ ಸಂಸದರಾಗಿ ಆಯ್ಕೆಯಾದವರು. ಸಂಸತ್ತಿನಲ್ಲಿ ಪ್ರಬಲ ವಾದ ಮಂಡಿಸುವವರು ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಬಡ ಕುಟುಂಬದಿಂದ ಬಂದಿರುವ ಯಾದವ್ ಒಬ್ಬ ಪ್ರಾಮಾಣಿಕ ಮತ್ತು ಸಭ್ಯ ರಾಜಕಾರಣಿಯೆಂದೇ ಪ್ರಸಿದ್ಧರು. ಪ್ರಸಕ್ತ ಅವರು ಮಧುಬನಿ ಕ್ಷೇತ್ರದ ಸಂಸದರಾಗಿದ್ದು, ತಮ್ಮನ್ನು ಸಮಾಜ ಸೇವಕ ಹಾಗೂ ರೈತನೆಂದೇ ಗುರುತಿಸಿಕೊಳ್ಳುತ್ತಾರೆ.

ದರ್ಭಾಂಗದ ಬಿಜುಲಿ ಎಂಬಲ್ಲಿ ನವೆಂಬರ್ 16, 1939ರಲ್ಲಿ ಜನಿಸಿದ ಯಾದವ್ ಅಲ್ಲಿನ ಚಂದ್ರಹರಿ ಮಿಥಿಲಾ ಕಾಲೇಜಿನಿಂದ ಪದವಿ ಪಡೆದಿದ್ದು, ಜಯಪ್ರಕಾಶ್ ನಾರಾಯಣ್ ಅವರ ಆಂದೋಲನದಲ್ಲೂ ಭಾಗಿಯಾಗಿದ್ದರು. ಈ ಹಿಂದೆ ಕೇಂದ್ರ ಸಹಾಯಕ ಸಚಿವರೂ ಆಗಿದ್ದ ಯಾದವ್ ಅವರು ತಮ್ಮ ರಾಜಕೀಯ ಜೀವನವನ್ನು 1960ರಲ್ಲಿ ತಮ್ಮ ಹಳ್ಳಿಯ ಗ್ರಾಮ ಪ್ರಧಾನ್ ಆಗುವ ಮೂಲಕ ಆರಂಭಿಸಿದ್ದರು.

ರಾಷ್ಟ್ರಪತಿ ಚುನಾವಣೆಯ ಸಂದರ್ಭ ಬಿಜೆಪಿಗೆ ಆರ್.ಜೆ.ಡಿ. ಹಾಗೂ ಜೆಡಿ(ಯು) ಬೆಂಬಲ ಸಿಗಬಹುದೆಂಬ ನಿರೀಕ್ಷೆಯಿದೆ.
ಈಗಿನ ಉಪರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಅವಧಿ ಜುಲೈ ತಿಂಗಳಲ್ಲಿ ಕೊನೆಗೊಳ್ಳಲಿದೆ.

ತರುವಾಯ ರಾಷ್ಟ್ರಪತಿ ಹುದ್ದೆಗೆ ನರೇಂದ್ರ ಮೋದಿ ಸರಕಾರ ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಹೆಸರು ಸೂಚಿಸುವ ಸಾಧ್ಯತೆಯಿದೆಯೆನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X