Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪನ್ನೀರ್‌ ಸೆಲ್ವಂಗೆ ‘ವಿದ್ಯುತ್ ಕಂಬ’,...

ಪನ್ನೀರ್‌ ಸೆಲ್ವಂಗೆ ‘ವಿದ್ಯುತ್ ಕಂಬ’, ಶಶಿಕಲಾಗೆ ‘ಟೋಪಿ’

ಆರ್.ಕೆ. ನಗರ ಉಪಚುನಾವಣೆಗೆ ಚಿಹ್ನೆ ಹಂಚಿಕೆ

ವಾರ್ತಾಭಾರತಿವಾರ್ತಾಭಾರತಿ23 March 2017 1:10 PM IST
share
ಪನ್ನೀರ್‌ ಸೆಲ್ವಂಗೆ ‘ವಿದ್ಯುತ್ ಕಂಬ’, ಶಶಿಕಲಾಗೆ ‘ಟೋಪಿ’

ಹೊಸದಿಲ್ಲಿ, ಮಾ.23: ಎರಡು ಎಲೆಯಿರುವ ಪಕ್ಷದ ಚಿಹ್ನೆಗಾಗಿ ಪೈಪೋಟಿ ನಡೆಸುತ್ತಿರುವ ಎಐಎಡಿಎಂಕೆ ಪಕ್ಷದ ಎರಡು ಬಣಗಳಿಗೆ ಚುನಾವಣಾ ಆಯೋಗ ಗುರುವಾರ  ಪ್ರತ್ಯೇಕ ಚುನಾವಣೆ ಚಿಹ್ನೆಯನ್ನು ಘೋಷಿಸಿದೆ.

 ಮುಂಬರುವ ರಾಧಾಕೃಷ್ಣ ನಗರ ಉಪಚುನಾವಣೆಯಲ್ಲಿ ಸ್ಪರ್ಧಿಸಲಿರುವ ಒ. ಪನ್ನೀರ್‌ಸೆಲ್ವಂ ನೇತೃತ್ವದ ಬಣಕ್ಕೆ ಚುನಾವಣಾ ಆಯೋಗ ‘ವಿದ್ಯುತ್‌ಕಂಬ’ದ ಚಿಹ್ನೆ ನೀಡಿದೆ. ಶಶಿಕಲಾ ಬಣಕ್ಕೆ ‘ಟೋಪಿ’ಯ ಚಿಹ್ನೆ ನೀಡಿದೆ.

ಸೆಲ್ವಂ ಬಣ ‘ಎಐಎಡಿಎಂಕೆ ಪುರಚಿ ತಲೈವಿ ಅಮ್ಮಾ’ ಹೆಸರಿನಲ್ಲಿ ‘ವಿದ್ಯುತ್ ಕಂಬದ’ಚಿಹ್ನೆಯೊಂದಿಗೆ ಸ್ಪರ್ಧೆಗಿಳಿದರೆ, ಶಶಿಕಲಾ ಬಣ ‘ಎಐಎಡಿಎಂಕೆ ಅಮ್ಮಾ’ ಹೆಸರಿನಲ್ಲಿ ‘ಟೋಪಿ’ ಚಿಹ್ನೆಯೊಂದಿಗೆ ಮತದಾರರ ಮುಂದೆ ಹೋಗಲಿದೆ.

ಎಐಎಡಿಎಂಕೆ ಮಾಜಿ ಮುಖ್ಯಸ್ಥೆ ಜೆ. ಜಯಲಲಿತಾರ ಉತ್ತರಾಧಿಕಾರಿಯಾಗಲು ತೀವ್ರ ಪೈಪೋಟಿ ಏರ್ಪಟ್ಟಿದ್ದು, ಎರಡು ಬಣಗಳ ಪ್ರತಿನಿಧಿಯ ಸಭೆ ನಡೆಸಿದ ಚುನಾವಣೆ ಆಯೋಗ ಪ್ರತ್ಯೇಕ ಚಿಹ್ನೆ ನೀಡಲು ನಿರ್ಧರಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಮಾಜಿ ಸಿಎಂ ಜಯಲಲಿತಾ ನಿಧನರಾದ ಬಳಿಕ ಆರ್‌.ಕೆ. ನಗರ ಕ್ಷೇತ್ರ ತೆರವಾಗಿದ್ದು, ಎಪ್ರಿಲ್ 12 ರಂದು ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಿಗದಿಯಾಗಿದೆ. ಎ.15 ರಂದು ಮತ ಎಣಿಕೆ ನಡೆಯಲಿದೆ.

ಎಐಎಡಿಎಂಕೆಯ ಎರಡೂ ಬಣಗಳಿಗೆ ಆರ್‌.ಕೆ. ನಗರ ಕ್ಷೇತ್ರ ಪ್ರತಿಷ್ಠಿತ ಕಣವಾಗಿದ್ದು, ಸೆಲ್ವಂ ಬಣ ಪಕ್ಷದ ಹಿರಿಯ ಮುಖಂಡ ಇ.ಮಧುಸೂದನನ್‌ರನ್ನು ಕಣಕ್ಕಿಳಿಸಿದೆ. ಶಶಿಕಲಾ ಬಣ ಟಿಟಿವಿ ದಿನಕರನ್‌ರನ್ನು ಸ್ಪರ್ಧೆಗೆ ಇಳಿಸಿದೆ. ದಿನಕರನ್ ಅವರು ಶಶಿಕಲಾರ ಅಳಿಯ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X