Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಕ್ನೋ : ಸಿಗದ ಮಾಂಸ, ಖ್ಯಾತ ಕಬಾಬ್...

ಲಕ್ನೋ : ಸಿಗದ ಮಾಂಸ, ಖ್ಯಾತ ಕಬಾಬ್ ಮಳಿಗೆ ಬಂದ್

ವಾರ್ತಾಭಾರತಿವಾರ್ತಾಭಾರತಿ23 March 2017 2:17 PM IST
share
ಲಕ್ನೋ : ಸಿಗದ ಮಾಂಸ, ಖ್ಯಾತ ಕಬಾಬ್ ಮಳಿಗೆ ಬಂದ್

ಲಕ್ನೋ, ಮಾ.23 : ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗೀ ಅಧಿಕಾರ ವಹಿಸುತ್ತಿದ್ದಂತೆಯೇ ರಾಜ್ಯದಾದ್ಯಂತವಿರುವ ಅಕ್ರಮ ಮಾಂಸದಂಗಡಿಗಳು ಹಾಗೂ ಕಸಾಯಿಖಾನೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳುತ್ತಿರುವುದರಿಂದ ಮಾಂಸದ ಕೊರತೆಯುಂಟಾಗಿದ್ದು ನಗರದ ಖ್ಯಾತ ಕಬಾಬ್ ಮಳಿಗೆ ತುಂಡೆ ಕಬಾಬಿ ಬುಧವಾರ ಮುಚ್ಚಬೇಕಾದ ಅನಿವಾರ್ಯತೆ ಎದುರಿಸಿತು. ಈ ಕಬಾಬ್ ಮಳಿಗೆ ನಗರದಲ್ಲಿ 1906ರಿಂದ ಕಾರ್ಯಾಚರಿಸುತ್ತಿದೆ.

ಮಾಂಸ ದೊರೆಯದಿದ್ದರೆ ಮಳಿಗೆ ಹೇಗೆ ನಡೆಸುವುದು ಎಂದು ಮಳಿಗೆಯ ಮಾಲಕ ಮುಹಮ್ಮದ್ ಉಸ್ಮಾನ್ ಪ್ರಶ್ನಿಸುತ್ತಾರೆ. ಎತ್ತಿನ ಮಾಂಸ ಪೂರೈಸುವ ಅಕ್ಬರಿ ಗೇಟ್ ಅಂಗಡಿ ಮುಚ್ಚಿದ್ದರೆ, ಕೋಳಿ ಮಾಂಸ ಮತ್ತು ಮಟನ್ ಪೂರೈಸುವ ಅಮೀನಾಬಾದಿನ ಇನ್ನೊಂದು ಅಂಗಡಿಯೂ ಮುಚ್ಚಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕೊರತೆ ಎದುರಾಗಬಹುದು,’’ ಎಂದು ಉಸ್ಮಾನ್ ಆತಂಕ ವ್ಯಕ್ತಪಡಿಸುತ್ತಾರೆ.

ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಿ ಅಕ್ರಮ ಗೋ ಸಾಗಾಟ ನಿಲ್ಲಿಸಿ ಹೈನುಗಾರಿಕೆಯನ್ನು ಉತ್ತೇಜಿಸುವುದಾಗಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು.

ಈಗ ಮುಖ್ಯಮಂತ್ರಿಯಾಗಿರುವ ಆದಿತ್ಯನಾಥ್ 2002ರಲ್ಲಿಯೇ ಅಕ್ರಮ ಕಸಾಯಿಖಾನೆಗಳ ವಿರುದ್ಧ ಅಭಿಯಾನ ಆರಂಭಿಸಿದ್ದರು.

ಇಲ್ಲಿಯ ತನಕ ನಗರದಲ್ಲಿ 9 ಮಾಂಸದಂಗಡಿಗಳನ್ನು ಮುಚ್ಚಲಾಗಿದ್ದರೆ ಸ್ಥಳೀಯಾಡಳಿತದ ಪ್ರಕಾರ ನಗರದಲ್ಲಿ ಕನಿಷ್ಠ 200ರಿಂದ 250 ಅಕ್ರಮ ಮಾಂಸದಂಗಡಿಗಳಿವೆ.

ಬುಧವಾರದಂದು ಬಿಎಸ್ಪಿ ಶಾಸಕರ ಕುಟುಂಬವೊಂದಕ್ಕೆ ಸೇರಿದ ಮೂರು ಎತ್ತಿನ ಮಾಂಸ ಸಂಸ್ಕರಣಾ ಘಟಕಗಳಿಗೆ ಮೀರತ್ ನಗರದಲ್ಲಿದ್ರೆ ಮಾಡಲಾಗಿದೆ. ತಮ್ಮ ಬಳಿ ಎಲ್ಲಾ ಅನುಮತಿಗಳೂ ಇವೆ ಎಂದು ಮಾಲಕರು ತಿಳಿಸಿದ್ದರೂ ಪರವಾನಗಿ ನಿಯಮಗಳನ್ನು ಪಾಲಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬುಧವಾರದಂದು ನಡೆದ ಇನ್ನೊಂದು ದಾಳಿಯಲ್ಲಿ ವಾರಣಾಸಿಯಲ್ಲಿರುವ ಕಸಾಯಿಖಾನೆಯೊಮದನ್ನು ಮುಚ್ಚಲಾಗಿದೆ. ಗಾಝಿಯಾಬಾದ್ ನಲ್ಲಿ 10 ಮಾಂಸದಂಗಡಿಗಳನ್ನು ಮುಚ್ಚಿದರೆ ಹತ್ತು ಕಸಾಯಿಖಾನೆಗಳು ತಾವಾಗಿಯೇ ದಾಳಿಗೆ ಹೆದರಿ ಮುಚ್ಚಿದ್ದವು.

ಗಾಝಿಯಾಬಾದ್ ಪ್ರದೇಶದಲ್ಲಿ ಮಾರ್ಚ್ 15ರಿಂದ 34 ಅಕ್ರಮ ಮಾಂಸದಂಗಡಿಗಳು ಹಾಗೂ ಕಸಾಯಿಖಾನೆಗಳನ್ನು ಮುಚ್ಚಲಾಗಿದೆ. ಈ ಪ್ರದೇಶದಲ್ಲಿ 210 ಅಕ್ರಮ ಮಾಂಸದಂಗಡಿಗಳಿವೆಯೆಂದು ಅಧಿಕಾರಿಗಳು ಹೇಳುತ್ತಾರೆ.

ಮಂಗಳವಾರದಂದು ಹಥ್ರಾಸ್ ನಲ್ಲಿ ಮುಸ್ಲಿಮ್ ಸಮುದಾಯದ ಒಡೆತನದಲ್ಲಿರುವ ಮೂರು ಮಾಂಸದಂಗಡಿಗಳಿಗೆ ಗುಂಪೊಂದು ಬೆಂಕಿ ಹಚ್ಚಿತ್ತು.

ರಾಜಧಾನಿಯಲ್ಲಿ ಈಗಾಗಲೇ 2013 ಹಾಗೂ 2015ರ ನಡುವೆ ನಾಲ್ಕು ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X