Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉರ್ದು ಕೇವಲ ಭಾಷೆಯಲ್ಲ, ಅದರೊಳಗೆ ನಮ್ಮ...

ಉರ್ದು ಕೇವಲ ಭಾಷೆಯಲ್ಲ, ಅದರೊಳಗೆ ನಮ್ಮ ಸಂಸ್ಕೃತಿಯಿದೆ : ಬಿಹಾರ ರಾಜ್ಯಪಾಲ ರಾಮನಾಥ್

ವಾರ್ತಾಭಾರತಿವಾರ್ತಾಭಾರತಿ23 March 2017 7:23 PM IST
share
ಉರ್ದು ಕೇವಲ ಭಾಷೆಯಲ್ಲ, ಅದರೊಳಗೆ ನಮ್ಮ ಸಂಸ್ಕೃತಿಯಿದೆ : ಬಿಹಾರ ರಾಜ್ಯಪಾಲ ರಾಮನಾಥ್

ಪಾಟ್ನ, ಮಾ. 23: ಬಿಹಾರ ಉರ್ದು ಅಕಾಡಮಿ ಆಯೋಜಸಿದ ಎರಡು ದಿನಗಳ ಉರ್ದು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ "ಉರ್ದು ಭಾಷೆ ಇಡೀ ಜಗತ್ತಿಗೆ ಪ್ರೀತಿಯ ಸಂದೇಶ ನೀಡುತ್ತದೆ. ಉರ್ದು ಕೇವಲ ಒಂದು ಭಾಷೆಯಲ್ಲ. ಅದರಲ್ಲಿ ನಮ್ಮ ಇಡೀ ಸಂಸ್ಕೃತಿ ಒಳಗೊಂಡಿದೆ" ಎಂದು ಹೇಳಿದ್ದಾರೆ.

ಈ ಭಾಷೆಯನ್ನುದೇಶದ ಬರಹಗಾರರು ಸಮೃದ್ಧಗೊಳಿಸಿದರು. ಅದೇ ರೀತಿ ಹೊರದೇಶಗಳಲ್ಲಿ ವಾಸವಿರುವ ಉರ್ದು ಬರಹಗಾರರು, ಶಾಯರಿಗಳು ನೀಡಿದ ಕೊಡುಗೆಯನ್ನು ಕೂಡಾ ನಿರ್ಲಕ್ಷಿಸಲು ಸಾಧ್ಯವಿಲ್ಲ. " ನಮ್ಮ ಸಮಾಜದಲ್ಲಿ ಸಾಹಿತ್ಯ ಮಹತ್ವಪೂರ್ಣವಾಗಿದೆ. ಅದರಲ್ಲೂ ಉರ್ದುಭಾಷೆ ಸಾಹಿತ್ಯದಿಂದ ಸಮೃದ್ಧವಾಗಿದೆ.

ಯಾವುದೇ ಒಂದು ಧರ್ಮದವರ ಕೊಡುಗೆಗೆ ಉರ್ದು ಭಾಷೆ ಸೀಮಿತವಾಗಿಲ್ಲ. ಎಲ್ಲ ಧರ್ಮದವರ ಕೊಡುಗೆ ಅದರಲ್ಲಿದೆ. ಹಿಂದೂ, ಸಿಖ್, ಮುಸ್ಲಿಮ್ ಹೀಗೆ ಎಲ್ಲರೂ ಉರ್ದು ಭಾಷೆಯನ್ನು ಸಮೃದ್ಧ ಗೊಳಿಸಿದ್ದಾರೆ ಎಂದು ಕೋವಿಂದ್ ಹೇಳಿದ್ದಾರೆ.

ದೇಶದ ಹೊರಗೆ ಇರುವ ಲೇಖಕರು ಉರ್ದು ಭಾಷೆ ಪ್ರೇಮಿಗಳಾಗಿದ್ದಾರೆ. ತಮ್ಮ ಲೇಖನಗಳನ್ನು ಉರ್ದು ಭಾಷೆಯಲ್ಲಿ ಬರೆದು ಭಾಷೆಯ ಪ್ರಗತಿಗೆ ಕೊಡುಗೆ ನೀಡಿದ್ದಾರೆ. ಬಿಹಾರದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಉರ್ದು ವಿಭಾಗ ಕಾರ್ಯವೆಸಗುತ್ತಿದೆ. ಇದರಲ್ಲಿ ಉತ್ತಮ ಶಿಕ್ಷಕರು ಮತ್ತು ಪರಿಶ್ರಮ ಪಡುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿದ್ದಾರೆ.

ಇವರೆಲ್ಲರೂ ಸೇರಿ ಉರ್ದುಭಾಷೆಯ ಪ್ರಗತಿಗೆ ಕೆಲಸ ಮಾಡುತ್ತಾರೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ಬಿಹಾರದ ರಾಜ್ಯಪಾಲ ಕೋವಿಂದ್ ಹೇಳಿದರು. ಬಿಹಾರ ಸರಕಾರ ಉರ್ದು ಭಾಷೆಯ ಮತ್ತು ಸಾಹಿತ್ಯದ ಪ್ರಗತಿಗೆ ಸಕಲ ಪ್ರಯತ್ನ ನಡೆಸಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X