Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಂಡನ್ ಉಗ್ರ ದಾಳಿ: ಏಳು ಬಂಧನ

ಲಂಡನ್ ಉಗ್ರ ದಾಳಿ: ಏಳು ಬಂಧನ

ವಾರ್ತಾಭಾರತಿವಾರ್ತಾಭಾರತಿ23 March 2017 7:59 PM IST
share
ಲಂಡನ್ ಉಗ್ರ ದಾಳಿ: ಏಳು ಬಂಧನ

ಲಂಡನ್, ಮಾ. 23: ಲಂಡನ್‌ನ ವೆಸ್ಟ್‌ಮಿನ್ಸ್‌ಟರ್‌ನಲ್ಲಿರುವ ಸಂಸತ್‌ಭವನದ ಸಮೀಪ ಬುಧವಾರ ನಡೆದ ದಾಳಿಗೆ ಸಂಬಂಧಿಸಿ ಲಂಡನ್ ಪೊಲೀಸರು ಗುರುವಾರ ಏಳು ಮಂದಿಯನ್ನು ಬಂಧಿಸಿದ್ದಾರೆ.

ಅದೇ ವೇಳೆ, ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆಯನ್ನು ನಾಲ್ಕರಿಂದ ಮೂರಕ್ಕೆ ಪರಿಷ್ಕರಿಸಲಾಗಿದೆ ಎಂದು ಬ್ರಿಟನ್‌ನ ಉನ್ನತ ಭಯೋತ್ಪಾದಕ ನಿಗ್ರಹ ಅಧಿಕಾರಿ ಮಾರ್ಕ್ ರೌಲೆ ಹೇಳಿದರು. ಭಯೋತ್ಪಾದಕ ದಾಳಿಯಲ್ಲಿ ಸುಮಾರು 40 ಮಂದಿ ಗಾಯಗೊಂಡಿದ್ದಾರೆ.

‘‘ನಾವು ಆರು ಸ್ಥಳಗಳಲ್ಲಿ ಶೋಧ ನಡೆಸಿ ಏಳು ಮಂದಿಯನ್ನು ಬಂಧಿಸಿದ್ದೇವೆ’’ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ರೌಲೆ ತಿಳಿಸಿದರು.
ಲಂಡನ್ ಮತ್ತು ಬರ್ಮಿಂಗ್‌ಹ್ಯಾಂ ನಗರಗಳಲ್ಲಿ ಶೋಧ ನಡೆಸಲಾಯಿತು ಎಂದು ಅವರು ತಿಳಿಸಿದರು.

ದಾಳಿಕೋರನು ಸಮೀಪದ ವೆಸ್ಟ್‌ಮಿನ್ಸ್‌ಟರ್ ಸೇತುವೆಯಲ್ಲಿ ಏಳು ಮಂದಿ ಪಾದಚಾರಿಗಳ ಮೇಲೆ ಕಾರು ಚಲಾಯಿಸಿದನು ಹಾಗೂ ಬಳಿಕ ಸಂಸತ್ತು ದ್ವಾರದಲ್ಲಿ ಪೊಲೀಸ್ ಅಧಿಕಾರಿಯೋರ್ವರನ್ನು ಬೆನ್ನಟ್ಟಿದನು. ಬಳಿಕ ಭಯೋತ್ಪಾದಕನು ದೊಡ್ಡ ಚಾಕುವೊಂದರಿಂದ ಆ ಪೊಲೀಸ್ ಅಧಿಕಾರಿಯನ್ನು ಇರಿದು ಕೊಂದನು.

ಬಳಿಕ ಶಸ್ತ್ರಧಾರಿ ಪೊಲೀಸರು ದಾಳಿಕೋರನನ್ನು ಗುಂಡು ಹಾರಿಸಿ ಕೊಂದರಾದರೂ, ಅದಕ್ಕೆ ಮುನ್ನ ಆತನು ಇಬ್ಬರು ಸಾರ್ವಜನಿಕರು ಹಾಗೂ ಓರ್ವ 48 ವರ್ಷದ ಪೊಲೀಸ್ ಅಧಿಕಾರಿಯನ್ನು ಕೊಂದಾಗಿತ್ತು.

ಲಂಡನ್‌ನ ಸಂಸತ್ ಕಟ್ಟಡದ ಬಳಿ ಬುಧವಾರ ಭಯೋತ್ಪಾದಕ ದಾಳಿ ನಡೆಸಿದ ವ್ಯಕ್ತಿ ಬ್ರಿಟನ್‌ನಲ್ಲಿ ಹುಟ್ಟಿದವನು ಹಾಗೂ ಆತನ ಬಗ್ಗೆ ಗುಪ್ತಚರ ಸಂಸ್ಥೆಗಳಿಗೆ ಗೊತ್ತಿದೆ ಎಂದು ಬ್ರಿಟನ್ ಪ್ರಧಾನಿ ತೆರೇಸಾ ಮೇ ಗುರುವಾರ ಹೇಳಿದ್ದಾರೆ.

‘‘ಈ ವ್ಯಕ್ತಿ ಬ್ರಿಟನ್‌ನಲ್ಲಿ ಹುಟ್ಟಿದವನು ಹಾಗೂ ಕೆಲವು ವರ್ಷಗಳ ಹಿಂದೆ ಹಿಂಸಾತ್ಮಕ ತೀವ್ರವಾದಕ್ಕೆ ಸಂಬಂಧಿಸಿ ಗುಪ್ತಚರ ಸಂಸ್ಥೆ ಎಂಐ5 ಆತನನ್ನು ವಿಚಾರಣೆಗೆ ಒಳಪಡಿಸಿತ್ತು ಎಂಬುದನ್ನು ನಾನು ಖಚಿತಪಡಿಸಬಲ್ಲೆ’’ ಎಂದು ಅವರು ಸಂಸದರಿಗೆ ತಿಳಿಸಿದರು.

ಆತನ ಉದ್ದೇಶ ಮತ್ತು ಪಿತೂರಿಯ ಬಗ್ಗೆ ಮುನ್ನೆಚ್ಚರಿಕೆ ಇರಲಿಲ್ಲ ಎಂದರು.

ಬೆದರಿಕೆ ಧಿಕ್ಕರಿಸಿ ಬ್ರಿಟಿಶ್ ಸಂಸತ್ತು ಪುನಾರಂಭ

ಭಯೋತ್ಪಾದಕ ದಾಳಿ ನಡೆದ ಒಂದು ದಿನದ ಬಳಿಕ, ಭಯೋತ್ಪಾದನೆಯನ್ನು ಧಿಕ್ಕರಿಸುವುದಕ್ಕಾಗಿ ಗುರುವಾರ ಬ್ರಿಟನ್ ಸಂಸತ್ತು ಪುನಾರಂಭಗೊಂಡಿತು.
ಹೌಸ್ ಆಫ್ ಕಾಮನ್ಸ್ ಚೇಂಬರ್‌ನಲ್ಲಿ ಕಿಕ್ಕಿರಿದು ಸೇರಿದ ಸಂಸದರು ತಲೆ ಬಾಗಿಸಿ ಒಂದು ನಿಮಿಷದ ವೌನ ಆಚರಿಸಿದರು.
ಅದೇ ವೇಳೆ, ಪೊಲೀಸರು ಸಮೀಪದ ಲಂಡನ್ ಮೆಟ್ರೊಪಾಲಿಟನ್ ಪೊಲೀಸ್‌ನ ಪ್ರಧಾನ ಕಚೇರಿಯ ಹೊರಗೆ ವೌನಾಚರಣೆ ಮಾಡಿದರು.

ಹೊಣೆ ಹೊತ್ತುಕೊಂಡ ಐಸಿಸ್

ಬ್ರಿಟಿಶ್ ಸಂಸತ್ತಿನ ಹೊರಗೆ ಬುಧವಾರ ನಡೆದ ದಾಳಿಗೆ ತಾನು ಜವಾಬ್ದಾರಿ ಎಂದು ಐಸಿಸ್ ಭಯೋತ್ಪಾದಕ ಸಂಘಟನೆ ಗುರುವಾರ ಹೇಳಿದೆ.

‘‘ಬ್ರಿಟಿಶ್ ಸಂಸತ್ತಿನ ಹೊರಗೆ ನಿನ್ನೆ ದಾಳಿ ನಡೆಸಿದ್ದು ಓರ್ವ ಇಸ್ಲಾಮಿಕ್ ಸ್ಟೇಟ್‌ನ ಸೈನಿಕ. ಮಿತ್ರಕೂಟದ ನಾಗರಿಕರ ಮೇಲೆ ದಾಳಿ ನಡೆಸಬೇಕು ಎಂಬ ಕರೆಗೆ ಸ್ಪಂದಿಸಿ ಆತ ಈ ಕೃತ್ಯ ನಡೆಸಿದ್ದಾನೆ’’ ಎಂದು ಐಸಿಸ್‌ನ ಸುದ್ದಿ ಸಂಸ್ಥೆ ‘ಅಮಾಕ್’ ಹೇಳಿಕೆಯೊಂದರಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X