Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಮೆರಿಕದಲ್ಲಿ ಏರೋ ಎಂಐಟಿಗೆ 4ನೇ ಸ್ಥಾನ

ಅಮೆರಿಕದಲ್ಲಿ ಏರೋ ಎಂಐಟಿಗೆ 4ನೇ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ23 March 2017 9:34 PM IST
share
ಅಮೆರಿಕದಲ್ಲಿ ಏರೋ ಎಂಐಟಿಗೆ 4ನೇ ಸ್ಥಾನ

ಮಣಿಪಾಲ, ಮಾ.23: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯ 20 ಮಂದಿ ವಿವಿಧ ವಿಭಾಗಗಳ ವಿದ್ಯಾರ್ಥಿಗಳ ತಂಡ 'ಏರೋ ಎಂಐಟಿ' ವಿನ್ಯಾಸಗೊಳಿಸಿ, ರೂಪಿಸಿದ ಎಂಎವಿ (ಮೈಕ್ರೋ ಏರಿಯಲ್ ವೆಹಿಕಲ್) ರಿಮೋಟ್ ಕಂಟ್ರೋಲ್ಡ್ ಏರ್‌ಕ್ರಾಪ್ಟ್ ಅಮೆರಿಕದ ಟೆಕ್ಸಾಸ್‌ನ ಫೋರ್ಟ್ ವರ್ತ್‌ನಲ್ಲಿ ನಡೆದ ಮೈಕ್ರೋ ಕ್ಲಾಸ್ ವಿಭಾಗದ ಎಸ್‌ಎಇ ಏರೋ ಡಿಸೈನ್‌ನಲ್ಲಿ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಏರೋ ಎಂಐಟಿ ತಂಡದ ನಾಯಕ ಶ್ಲೋಕೆ ಚೌಧುರಿ ತಿಳಿಸಿದ್ದಾರೆ.

 ಏರೋ ಎಂಐಟಿ ಕಳೆದ ಏಳು ವರ್ಷಗಳಿಂದ ವಿಶ್ವದ ನಾನಾ ಕಡೆಗಳಲ್ಲಿ ನಡೆಯುವ ಇಂಥ ಸ್ಪರ್ಧೆಗಳಲ್ಲಿ ಪಾಲ್ಗೊಳುತಿದ್ದು, 5ನೇ ವರ್ಷದಲ್ಲಿ 10ನೇ ಸ್ಥಾನ ಪಡೆದಿದ್ದರೆ, ಕಳೆದ ಬಾರಿ ಐದನೇ ಸ್ಥಾನಕ್ಕೆ ಭಡ್ತಿ ಪಡೆದಿತ್ತು. ಇದೀಗ 7ನೇ ಋತುವಿನಲ್ಲಿ ನಾಲ್ಕನೇ ಸ್ಥಾನಕ್ಕೇರಿದ ಸಾಧನೆ ಮಾಡಿದೆ ಎಂದು ಅವರು ಹೇಳಿದರು.

ತಂಡದಲ್ಲಿ ಚೌಧುರಿ ಅಲ್ಲದೇ, ವಿ.ವಿ.ಹರಿಹರನ್, ಆಯುಷ್ ವರ್ಮ, ಗೌರವ ರಾಜ್‌ಪುತ್, ಸಿದ್ಧಾರ್ಥ ಶುಕ್ಲ, ಅರ್ಜಿತ್ ಸೇಥಿ, ಸಮರ್ಥ ಅಗರ್ವಾಲ, ಆದಿತ್ಯ ರಮೇಶ್, ಯಶಸ್ವಿ ಎಚ್.ಕುಮಾರ್, ಉತ್ಕರ್ಷ ತ್ರಿಪಾಠಿ, ನಿಖಿಲ್ ಥೋಟ, ಬ್ರಿಯಾನ್ ಡಿಸೋಜ, ಶ್ರೀಶ ಮೋಹಲಿಕ್, ಅಂಜಯ್ ಸುಬ್ರಹ್ಮಣ್ಯಂ, ಅರ್ಮತ್ಯ ಗುಪ್ತ, ಲಾವಣ್ಯ ವಿಜ್, ಗಿಲ್ಬರ್ಟ್ ಸೊಯುಸ್, ಕೌಶಿಕ್ ಚಾವಳಿ, ಜೋಯೆಲ್ ಡಿಸೋಜ ಹಾಗೂ ವಿಷ್ಣು ಪ್ರೀತಮ್.
ಟೆಕ್ಸಾಸ್ ಏರೋ ಸ್ಪರ್ಧೆಯಲ್ಲಿ ವಿಶ್ವದ ಖ್ಯಾತನಾಮ ವಿವಿಗಳಾದ ಜೋರ್ಜಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಲೂಸಿಯಾನಾ ಸ್ಟೇಟ್ ವಿವಿ, ಟೆಕ್ಸಾಸ್ ಎ ಎಂಡ್ ಎಂ ಸೇರಿದಂತೆ ಭಾರತದ ಹಲವು ವಿವಿಗಳು ಭಾಗವಹಿಸಿದ್ದವು.
 
ಈ ವರ್ಷ ಏರೋ ಎಂಐಟಿ ತಂಡ ಹಲವು ಕಡೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಸುರತ್ಕಲ್ ಎನ್‌ಐಟಿಕೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಎರಡು ಮತ್ತು ಮೂರನೇ ಸ್ಥಾನ, ಕಲ್ಲಿಕೋಟೆ ಎನ್‌ಐಟಿಯಲ್ಲಿ ಮೊದಲ ಮೂರು ಸ್ಥಾನಗಳನ್ನೂ ಈ ತಂಡ ಪಡೆದಿತ್ತು.

ತಮ್ಮ ತಂಡಕ್ಕೆದುರಾದ ಸವಾಲುಗಳ ಕುರಿತು ಮಾತನಾಡಿದ ಶ್ಲೋಕೆ ಚೌಧುರಿ, ಈ ವರ್ಷ ನಾವು ಎದುರಿಸಿದ ಅತೀ ದೊಡ್ಡ ಸವಾಲು ಸಂಪನ್ಮೂಲಗಳ ಲಭ್ಯತೆ. ಹೆಚ್ಚಿನ ಬಿಡಿ ಭಾಗಗಳು ಭಾರತದಲ್ಲಿ ಲಭ್ಯವಿಲ್ಲದ ಕಾರಣ ನಾವು ಅವುಗಳನ್ನು ಹೆಚ್ಚಿನ ಖರ್ಚು ಮಾಡಿ ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಯಿತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X