Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವಿವೇಕವನ್ನು ಎಚ್ಚರಿಸುವ ‘ವಿವೇಕದ...

ವಿವೇಕವನ್ನು ಎಚ್ಚರಿಸುವ ‘ವಿವೇಕದ ನುಡಿ-ಸಮತೆಯ ಮುಡಿ’

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ23 March 2017 6:16 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಿವೇಕವನ್ನು ಎಚ್ಚರಿಸುವ ‘ವಿವೇಕದ ನುಡಿ-ಸಮತೆಯ ಮುಡಿ’


ಈ ನೆಲದ ಸಾಂಸ್ಕೃತಿಕ ರಾಜಕಾರಣವನ್ನು ರವಿ. ರಾ. ಅಂಚನ್ ಸದಾ ಎಚ್ಚರದ ಕಣ್ಣುಗಳಿಂದ ನೋಡುತ್ತಾ ಬಂದವರು ಮತ್ತು ಅದನ್ನು ಬಯಲಿಗೆಳೆಯುತ್ತಾ ಬಂದವರು. ಅವರು ಬರೆದಿರುವ ಬಹುತೇಕ ಕೃತಿಗಳಲ್ಲೂ ನಾವಿದನ್ನು ಕಾಣಬಹುದಾಗಿದೆ. ಬುದ್ಧ, ಅಂಬೇಡ್ಕರ್, ಫುಲೆ ಚಿಂತನೆಗಳ ಪ್ರಭಾವದಿಂದ ಬರಹಗಳು ಚಿಮ್ಮಿ ಬಂದಿವೆ. ‘ವಿವೇಕದ ನುಡಿ-ಸಮತೆಯ ಮುಡಿ’ ಕೃತಿಯೂ ಇದರ ಮುಂದುವರಿದ ಭಾಗವೇ ಆಗಿದೆ. ಸುಮಾರು 28 ಲೇಖನಗಳುಳ್ಳ ಈ ಕೃತಿ, ವಿವಿಧ ವ್ಯಕ್ತಿಗಳು, ಪುಸ್ತಕಗಳು ಮತ್ತು ಕೆಲವು ಘಟನೆಗಳನ್ನು ಮುಂದಿಟ್ಟುಕೊಂಡು ವರ್ತಮಾನವನ್ನು ಅವರು ಚರ್ಚಿಸುತ್ತಾರೆ. ‘ನಾವೇ ನಮಗೆ ಯಜಮಾನರು’ ಲೇಖನದಲ್ಲಿ ಶುದ್ಧೋಧನನ ಪರಿವಾರವನ್ನು ಉಲ್ಲೇಖಿಸಿ ಅವರು ವಂಶವಾದ ಪ್ರಭುತ್ವವನ್ನು ಚರ್ಚಿಸುತ್ತಾರೆ. ನಾರಾಯಣಗುರುಗಳು ಮತ್ತು ಅಂಬೇಡ್ಕರ್ ಅವರ ಚಳವಳಿಯನ್ನು ಅದರ ಏಳು ಬೀಳುಗಳನ್ನು ಚರ್ಚಿಸುತ್ತಾ ಮಾನವೀಯತೆಯನ್ನು ಬಿತ್ತುವ ಸಂದರ್ಭದಲ್ಲಿ ಎದುರಾಗುವ ಸವಾಲುಗಳ ಕಡೆಗೆ ಬೆಳಕು ಚೆಲ್ಲುತ್ತಾರೆ. ಹಾಗೆಯೇ ಮಾನವೀಯತೆಗೆ ಸ್ಪಂದಿಸುವ ವಿವಿಧ ಪುಸ್ತಕಗಳನ್ನು ಪರಿಚಯಿಸುವ ಕೆಲಸವೂ ಇಲ್ಲಿ ನಡೆಯುತ್ತದೆ. ದೇವನೂರ ಮಹಾದೇವ, ಡಾ. ಆಶಾಬೆನಕಪ್ಪ, ಡಾ. ನರೇಂದ್ರ ಕುಮಾರ್, ಬಿ. ಎಂ. ಬಶೀರ್ ಸೇರಿದಂತೆ ವಿವಿಧ ಲೇಖಕರ ಪುಸ್ತಕಗಳನ್ನು ವಿಶ್ಲೇಷಿಸುವ ಕೆಲಸಗಳನ್ನು ಮಾಡಿದ್ದಾರೆ. ಜೊತೆಗೆ ಯಾಕೆ ಇವರ ಕೃತಿಗಳು ಮುಖ್ಯವಾಗುತ್ತದೆ ಎಂದೂ ತಿಳಿಸುತ್ತಾರೆ. ಯಕ್ಷಗಾನ ಕಲೆಯನ್ನು ವಿಶ್ಲೇಷಿಸುವ ಅವರು, ಯಕ್ಷಗಾನ ಗದ್ದುಗೆಯ ಧ್ವನಿಯಿಂದ ಗದ್ದೆಯ ಧ್ವನಿಗೆ ಬದಲಾಗಬೇಕು ಎನ್ನುವ ಅಭಿಪ್ರಾಯವನ್ನು ತಾಳುತ್ತಾರೆ. ಬಸವಣ್ಣನನ್ನು ಹೇಗೆ ಮಠಗಳಲ್ಲಿ ಬಂಧಿಸಿಟ್ಟಿದ್ದಾರೆ ಎನ್ನುವುದನ್ನು ವಿಷಾದದಿಂದ ನೆನೆದು, ಆತ ಶ್ರಮಜೀವಿಗಳ ಬೆವರಿನಲ್ಲಿದ್ದಾನೆಯೇ ಹೊರತು, ಮಠಗಳಲ್ಲಿ ಇಲ್ಲ ಎಂದು ನಿರ್ಭಯದಿಂದ ಹೇಳುತ್ತಾರೆ. ನಮಗೆ ಬೇಕಾಗಿರುವುದು ಪೇಜಾವರರನ್ನು ಕನಕನಿಗೆ ಮುಖಾಮುಖಿ ಯಾಗಿಸಿ, ನಮಗೆ ಬೇಕಾಗಿರುವುದು ಯಾರ ಮಾನವೀಯತೆ ಎಂಬ ಪ್ರಶ್ನೆಯನ್ನು ಮುಂದಿಡುತ್ತಾರೆ.

ಸ್ವರ ಪ್ರಿಂಟ್ ಆ್ಯಂಡ್ ಪಬ್ಲಿಕೇಶನ್ ಬೆಂಗಳೂರು ಹೊರ ತಂದಿರುವ ಈ ಕೃತಿಯ ಒಟ್ಟು ಪುಟಗಳು 192. ಮುಖಬೆಲೆ 155 ರೂಪಾಯಿ. ಆಸಕ್ತರು 09323290500 ದೂರವಾಣಿಯನ್ನು ಸಂಪರ್ಕಿಸಬಹುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಕಾರುಣ್ಯಾ
ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X