Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ರೆಡಿಟ್ ಕಾರ್ಡ್ ಖಾತೆ ಮುಚ್ಚಲು...

ಕ್ರೆಡಿಟ್ ಕಾರ್ಡ್ ಖಾತೆ ಮುಚ್ಚಲು ರೈತನಿಂದ ಐದು ಪೈಸೆ ಬಾಕಿ ಪಾವತಿಸಲು ಹೇಳಿದ ಎಸ್ ಬಿ ಐ !

ವಾರ್ತಾಭಾರತಿವಾರ್ತಾಭಾರತಿ24 March 2017 12:25 PM IST
share
ಕ್ರೆಡಿಟ್ ಕಾರ್ಡ್ ಖಾತೆ ಮುಚ್ಚಲು ರೈತನಿಂದ ಐದು ಪೈಸೆ ಬಾಕಿ ಪಾವತಿಸಲು ಹೇಳಿದ ಎಸ್ ಬಿ ಐ !

ಮೈಸೂರು, ಮಾ.23: ರೈತನೊಬ್ಬನ ಕ್ರೆಡಿಟ್ ಕಾರ್ಡ್ ಖಾತೆಯನ್ನು ಮುಚ್ಚಲು ಆತನಿಗೆ ಐದು ಪೈಸೆ ಪಾವತಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬೇಡಿಕೆಯಿರಿಸಿದ ಘಟನೆ ವರದಿಯಾಗಿದೆ.

ಎಸ್.ಸತೀಶ್ (35) ಎಂಬ ರೈತ ಬ್ಯಾಂಕಿನ ವಿಜಯನಗರ ಖಾತೆಯಿಂದ ಪಡೆದ ಎಸ್‌ಬಿಐ ಕ್ರೆಡಿಟ್ ಕಾರ್ಡನ್ನು ಕಳೆದ ಐದು ವರ್ಷಗಳಿಂದ ಉಪಯೋಗಿಸುತ್ತಿದ್ದರು. ಈ ಖಾತೆಯನ್ನು ಮುಚ್ಚಲು ಬ್ಯಾಂಕಿನ ಗ್ರಾಹಕ ಸೇವಾ ಅಧಿಕಾರಿಯನ್ನು ಸಂಪರ್ಕಿಸಿದಾಗ ಬಾಕಿ ಮೊತ್ತವನ್ನೆಲ್ಲಾ ಪಾವತಿಸಿ ಖಾತೆಯನ್ನು ಮುಚ್ಚಬೇಕೆಂದು ಅವರಿಗೆ ಹೇಳಲಾಗಿತ್ತು.

ನಿಯಮಿತವಾಗಿ ಹಣ ಪಾವತಿ ಮಾಡುತ್ತಿದ್ದ ರೈತ ಬಾಕಿ ಪಾವತಿಸಬೇಕೆಂದು ಅಧಿಕಾರಿ ಹೇಳಿದಾಗ ಆಶ್ಚರ್ಯಗೊಂಡಿದ್ದರು. ಇದು ಸೇವಾ ಶುಲ್ಕವಾಗಿರಬಹುದೆಂದು ಅಂದುಕೊಂಡರು. ಆದರೆ ಬ್ಯಾಂಕ್ ಅಧಿಕಾರಿ ಐದು ಪೈಸೆ ಬಾಕಿ ಪಾವತಿಸಬೇಕೆಂದು ಹೇಳಿದಾಗ ಆಶ್ಚರ್ಯ ಪಡುವ ಸರತಿ ರೈತನದ್ದಾಗಿತ್ತು. ಮೊದಲಿಗೆ ಬ್ಯಾಂಕ್ ಅಧಿಕಾರಿ ತಮಾಷೆ ಮಾಡುತ್ತಿರಬಹುದೆಂದುಕೊಂಡರೂ ನಂತರ ಅವರು ಗಂಭೀರವಾಗಿಯೇ ಹೇಳಿದ್ದರೆಂದು ರೈತನಿಗೆ ಅರಿವಾಗಿತ್ತು. ಬಾಕಿ ತೀರಿಸಲು ಹತ್ತು ರೂಪಾಯಿ ಪಾವತಿಸಲು ರೈತ ನಿರ್ಧರಿಸಿದರೂ ಅವರ ಗೆಳೆಯ 5 ಪೈಸೆಗೆ ಚೆಕ್ ಬರೆದುಕೊಡುವಂತೆ ಸಲಹೆ ನೀಡಿದರು. ಅಂತೆಯೇ ಚೆಕ್ ನೊಂದಿಗೆ ಸತೀಶ್ ಮಾರ್ಚ್ 18ರಂದು ಬ್ಯಾಂಕ್ ಖಾತೆಗೆ ಹೋದಾಗ ಅಲ್ಲಿನ ಸಿಬ್ಬಂದಿಗೆ ನಂಬಲಾಗಲಿಲ್ಲ. ಅಲ್ಲಿದ್ದವರೆಲ್ಲರೂ ಗೊಳ್ಳೆಂದು ನಕ್ಕು ಬಿಟ್ಟರು. ಹಾಗಿದ್ದರೂ ಚೆಕ್ ಸ್ವೀಕರಿಸಿದ ಬ್ಯಾಂಕ್ ರೈತನ ಕ್ರೆಡಿಟ್ ಕಾರ್ಡ್ ಖಾತೆಯನ್ನು ಬಂದ್ ಮಾಡಿತು. ಆದರೆ ಇದಕ್ಕಾಗಿ ಅವರು ಮತ್ತೆ ರೂ.3 ಪ್ರೊಸೆಸಿಂಗ್ ಫೀ ನೀಡಬೇಕಾಯಿತು.
ಅಂ

ತೂ ಈ ಘಟನೆಯಿಂದ ಈ ಹಿಂದೆ ಗೆಳೆಯರಿಂದ ಗುಂಡ್ಲುಪೇಟೆ ಸತೀಶ ಎಂದು ಕರೆಯಲ್ಪಡುತ್ತಿದ್ದ ರೈತ 'ಐದು ಪೈಸೆ ಸತೀಶ' ಎಂದು ಕರೆಸಿಕೊಳ್ಳುವಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X